ETV Bharat / state

ಶಿಕ್ಷಣದ ಜೊತೆ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ನ್ಯಾ. ಶಿವಣ್ಣ ಅಭಿಪ್ರಾಯ - ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣ

ಶಿಕ್ಷಣದ ಜೊತೆ ನಾಯಕತ್ವದ ಗುಣ ಬೆಳೆಸಿಕೊಂಡರೇ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ನ್ಯಾಯಾಧೀಶ ಶಿವಣ್ಣ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣದ ಜೊತೆ ನಾಯಕತ್ವದ ಗುಣ ಬೇಳೆಸಿಕೊಳ್ಳಿ: ನ್ಯಾ. ಶಿವಣ್ಣ ಅಭಿಪ್ರಾಯ
author img

By

Published : Nov 23, 2019, 5:05 AM IST

ಹಾಸನ: ಶಿಕ್ಷಣದ ಜೊತೆ ನಾಯಕತ್ವದ ಗುಣ ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ನ್ಯಾಯಾಧೀಶ ಶಿವಣ್ಣ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣದ ಜೊತೆ ನಾಯಕತ್ವದ ಗುಣ ಬೇಳೆಸಿಕೊಳ್ಳಿ: ನ್ಯಾ. ಶಿವಣ್ಣ ಅಭಿಪ್ರಾಯ

ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ತು ಕಾರ್ಯಕ್ರಮವನ್ನು ವಿಭಿನ್ನ ರೀತಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಕುಳಿತಿರುವ ಮಕ್ಕಳನ್ನು ನೋಡಿದರೇ ಮುಂದಿನ ನಾಯಕರು ಎನಿಸುತಿದೆ. ಮಕ್ಕಳು ಶಿಕ್ಷಣದ ಜೊತೆ ಜೊತೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಒಬ್ಬ ಉತ್ತಮ ನಾಯಕನಾಗಿ ಬೆಳೆಯಬೇಕಾದರೇ ಕಷ್ಟ-ಸುಖ ಎರಡನ್ನು ಸಮನಾಗಿ ಸ್ವೀಕರಿಸಿದರೇ ಜವಾಬ್ದಾರಿ ಹೆಚ್ಚು ಬರುತ್ತದೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆ ಬಂದಾಗ ಸೋಲು ಬಂದರೇ ಕೈಚೆಲ್ಲದೇ ಮತ್ತೆ ಮತ್ತೆ ಪ್ರಯತ್ನ ಮಾಡಿದರೇ ಮಾತ್ರ ನಿಜವಾದ ವ್ಯಕ್ತಿತ್ವ ಸಾಧನೆಯಾಗುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್‌ಸೆಪಟ್ ಮಾತನಾಡಿ, ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣ ಬೆಳೆಸಿಕೊಂಡರೇ ಮುಂದೆ ಸದೃಢವಾಗಿ ಇರಬಹುದು ಎಂದು ತಿಳಿಸಿದರು.

ಹಾಸನ: ಶಿಕ್ಷಣದ ಜೊತೆ ನಾಯಕತ್ವದ ಗುಣ ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ನ್ಯಾಯಾಧೀಶ ಶಿವಣ್ಣ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣದ ಜೊತೆ ನಾಯಕತ್ವದ ಗುಣ ಬೇಳೆಸಿಕೊಳ್ಳಿ: ನ್ಯಾ. ಶಿವಣ್ಣ ಅಭಿಪ್ರಾಯ

ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ತು ಕಾರ್ಯಕ್ರಮವನ್ನು ವಿಭಿನ್ನ ರೀತಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಕುಳಿತಿರುವ ಮಕ್ಕಳನ್ನು ನೋಡಿದರೇ ಮುಂದಿನ ನಾಯಕರು ಎನಿಸುತಿದೆ. ಮಕ್ಕಳು ಶಿಕ್ಷಣದ ಜೊತೆ ಜೊತೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಒಬ್ಬ ಉತ್ತಮ ನಾಯಕನಾಗಿ ಬೆಳೆಯಬೇಕಾದರೇ ಕಷ್ಟ-ಸುಖ ಎರಡನ್ನು ಸಮನಾಗಿ ಸ್ವೀಕರಿಸಿದರೇ ಜವಾಬ್ದಾರಿ ಹೆಚ್ಚು ಬರುತ್ತದೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆ ಬಂದಾಗ ಸೋಲು ಬಂದರೇ ಕೈಚೆಲ್ಲದೇ ಮತ್ತೆ ಮತ್ತೆ ಪ್ರಯತ್ನ ಮಾಡಿದರೇ ಮಾತ್ರ ನಿಜವಾದ ವ್ಯಕ್ತಿತ್ವ ಸಾಧನೆಯಾಗುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್‌ಸೆಪಟ್ ಮಾತನಾಡಿ, ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣ ಬೆಳೆಸಿಕೊಂಡರೇ ಮುಂದೆ ಸದೃಢವಾಗಿ ಇರಬಹುದು ಎಂದು ತಿಳಿಸಿದರು.

Intro:ಹಾಸನ: ಶಿಕ್ಷಣ ಜೊತೆ ಜೊತೆಯಲ್ಲೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡರೇ ಸಮಾಜದಲ್ಲಿ ತಲೆದೂರಿರುವ ಪ್ರಮುಖ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಸತ್ರ ನ್ಯಾಯಾಧೀಶ ಶಿವಣ್ಣ ಅಭಿಪ್ರಾಯಪಟ್ಟು ಕರೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಗ್ರಾಸ್ ರೂಟ್ಸ್ ರಿಸರ್ಚ್ ಅಂಡ್ ಅಡ್ವೊಕಸಿ ಮೂವ್‌ಮೆಂಟ್ ಇವರ ಆಯೋಜನೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ತು ಕಾರ್ಯಕ್ರಮವನ್ನು ವಿಭಿನ್ನ ರೀತಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಕುಳಿತಿರುವ ಮಕ್ಕಳನ್ನು ನೋಡಿದರೇ ಮುಂದಿನ ನಾಯಕರು ಎನಿಸುತಿದೆ. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಅವರೆ ಪ್ರಜಾಪ್ರಭುತ್ವದ ಅಡಿಗಲ್ಲು. ಮುಂದಿನ ದಿನಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ದೇಶದ ಸಂಸತ್ತುನಲ್ಲಿ ಪ್ರತಿನಿಧಿಸುವರು. ಮಕ್ಕಳು ಶಿಕ್ಷಣದ ಜೊತೆ ಜೊತೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ನಾಯಕತ್ವ ಎಂದರೇ ರಾಜಕೀಯ ಮಾಡುವುದಲ್ಲ. ಮುಖ್ಯ ಸಮಸ್ಯೆಗಳನ್ನರಿತು ಅದಕ್ಕೆ ಪರಿಹಾರ ಕಂಡುಕೊಳ್ಳುವ, ಗಮನಸೆಳೆಯುವ ಕೆಲಸ ಮಾಡಬೇಕು. ನಾಯಕತ್ವ ಎನ್ನುವ ಉದ್ದೇಶವೇ ಬೇರೆಯಾಗಿದ್ದು, ಶೌಚಾಲಯದ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇಂತಹ ಹಲವಾರು ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟವರ ಮೂಲಕ ಗಮನಸೆಳೆದು ಸರಕಾರದ ಕಣ್ಣುತೆರೆಸುವ ಕೆಲಸದಂತಹ ನಾಯಕತ್ವವನ್ನು ಬೆಳೆಸಿಕೊಂಡರೇ ವಿದ್ಯಾರ್ಥಿ ಜೀವನದ ನಂತರವು ಕೂಡ ರಚನಾತ್ಮಕವಾದ ನಾಯಕತ್ವ ಕಲಿತುಕೊಳ್ಳಬಹುದು ಇಲ್ಲವಾದರೇ ರಾಜಕೀಯವಾಗಿ ಇಲ್ಲಸಲ್ಲದ ಗುಣ ಕಲಿತುಕೊಳ್ಳುವುದು ಒಳ್ಳೆಯ ನಡೆಯಲ್ಲ ಎಂದು ಸಲಹೆ ನೀಡಿದರು.
ಒಬ್ಬ ಉತ್ತಮ ನಾಯಕನಾಗಿ ಬೆಳೆಯಬೇಕಾದರೇ ಕಷ್ಟ-ಸುಃಖ ಎರಡನ್ನು ಸಮನಾಗಿ ಸ್ವೀಕರಿಸಿದರೇ ಜವಬ್ಧಾರಿ ಹೆಚ್ಚು ಬರುತ್ತದೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆ ಬಂದಾಗ ಸೋಲು ಬಂದರೇ ಕೈಚೆಲ್ಲದೇ ಮತ್ತೆ ಮತ್ತೆ ಪ್ರಯತ್ನ ಮಾಡಿದರೇ ಮಾತ್ರ ನಿಜವಾದ ವ್ಯಕ್ತಿತ್ವ ಸಾಧನೆಯಾಗುತ್ತದೆ.

ಬೈಟ್ : ಶಿವಣ್ಣ, ಪ್ರಧಾನ ಸತ್ರ ನ್ಯಾಯಾಧೀಶ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್‌ಸೆಪಟ್ ಮಾತನಾಡಿ, ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣ ಬೆಳೆಸಿಕೊಂಡರೇ ಮುಂದೆ ಬಲವಾಗಿ ಇರಬಹುದು. ಶಿಕ್ಷಣ ಒಂದಕ್ಕೆ ಮಾತ್ರ ಮಹತ್ವ ಕೊಡದೇ ಜೊತೆಯಲ್ಲಿ ಸ್ಥಳಿಯ ಸಮಸ್ಯೆಗಳನ್ನು ಅರಿತು ಬಗೆಹರಿಸುವ ನಿಟ್ಟಿನಲ್ಲಿ ಮುಂದೆ ಸಾಗಬೇಕು ಎಂದು ಹೇಳಿದರು.

ಬೈಟ್ ೨ : ರಾಮ್ ನಿವಾಸ್‌ಸೆಪಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.