ETV Bharat / state

ವಾಲ್ಮೀಕಿ ಸಮುದಾಯಕ್ಕೆ ಮೀಸಲು ಹೆಚ್ಚಿಸಲು ಸಿಎಂಗೆ ಮತ್ತೆ ಮನವಿ: ಚಲುವನಹಳ್ಳಿ ಶೇಖರಪ್ಪ - ರಾಜ್ಯದಲ್ಲಿ ಬುಡಕಟ್ಟು ಜನಾಂಗ

ವಾಲ್ಮೀಕಿ ಸಮುದಾಯಕ್ಕೆ ಈಗಿರುವ ಶೇ 3 ರಿಂದ ಶೇ 7ಕ್ಕೆ ಮೀಸಲು ಹೆಚ್ಚಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

CM pleads for increase in reservation
ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ
author img

By

Published : Nov 27, 2019, 12:05 PM IST

ಹಾಸನ: ರಾಜ್ಯದಲ್ಲಿ ಬುಡಕಟ್ಟು ಜನಾಂಗದ ಸುಮಾರು 45 ಲಕ್ಷ ಜನರಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ಶೇ3 ರಿಂದ 7ಕ್ಕೆ ಮೀಸಲು ಪ್ರಮಾಣ ಹೆಚ್ಚಿಸುವಂತೆ ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಫೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ಮಠದಲ್ಲಿ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮೀಸಲು ಹೆಚ್ಚಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ

ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರು ನ. 29 ರಂದು ಅರಸೀಕೆರೆಗೆ ಆಗಮಿಸಲಿದ್ದಾರೆ. ನ.30 ರಂದು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಗಮಿಸಲಿದ್ದಾರೆ. ಅಂದು ಜಿಲ್ಲೆಯ ಎಲ್ಲ ನಾಯಕ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಬೆಳಗ್ಗೆ 11 ಗಂಟೆಗೆ ಆಗಮಿಸಬೇಕೆಂದು ಮನವಿ ಮಾಡಿದರು.

ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ಇತರ ಜನಾಂಗದವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇದರ ಬಗ್ಗೆಯೂ ಸಹ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಹಾಸನ: ರಾಜ್ಯದಲ್ಲಿ ಬುಡಕಟ್ಟು ಜನಾಂಗದ ಸುಮಾರು 45 ಲಕ್ಷ ಜನರಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ಶೇ3 ರಿಂದ 7ಕ್ಕೆ ಮೀಸಲು ಪ್ರಮಾಣ ಹೆಚ್ಚಿಸುವಂತೆ ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಫೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ಮಠದಲ್ಲಿ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮೀಸಲು ಹೆಚ್ಚಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ

ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರು ನ. 29 ರಂದು ಅರಸೀಕೆರೆಗೆ ಆಗಮಿಸಲಿದ್ದಾರೆ. ನ.30 ರಂದು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಗಮಿಸಲಿದ್ದಾರೆ. ಅಂದು ಜಿಲ್ಲೆಯ ಎಲ್ಲ ನಾಯಕ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಬೆಳಗ್ಗೆ 11 ಗಂಟೆಗೆ ಆಗಮಿಸಬೇಕೆಂದು ಮನವಿ ಮಾಡಿದರು.

ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ಇತರ ಜನಾಂಗದವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇದರ ಬಗ್ಗೆಯೂ ಸಹ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

Intro:ಹಾಸನ ; ರಾಜ್ಯದಲ್ಲಿ ಬುಡಕಟ್ಟು ಜನಾಂಗ ಸುಮಾರು 45 ಲಕ್ಷ ಇದ್ದು ಜನಸಂಖ್ಯೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ೩% ರಿಂದ ೭% ವರೆಗೆ ಮೀಸಲಾತಿಯನ್ನು ಹೆಚ್ಚಿಸುವಂತೆ ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಫೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ಮಠದಲ್ಲಿ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರು ನ. 29 ರಂದು ಅರಸೀಕೆರೆಗೆ ಆಗಮಿಸಲಿದ್ದು ಮತ್ತು ನ.30 ರಂದು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಗಮಿಸಲಿದ್ದಾರೆ ಅಂದು ಜಿಲ್ಲೆಯ ಎಲ್ಲಾ ನಾಯಕ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಬೆಳಿಗ್ಗೆ 11 ಗಂಟೆಗೆ ಆಗಮಿಸಬೇಕೆಂದು ಮನವಿ ಮಾಡಿದರು.

ವಾಲ್ಮೀಕಿ ಜನಾಂಗದ ಹೆಸರಿನಲ್ಲಿ ಇತರೆ ಜನಾಂಗದವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು ಇದರ ಬಗ್ಗೆಯೂ ಸಹ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿಎಸ್ ರವಿಕುಮಾರ್, ಕಾರ್ಯದರ್ಶಿ ಗಣೇಶ್ , ಶಂಕರ ನಾಯಕ್, ರಂಗನಾಯಕ ಇತರರು ಇದ್ದರು


Body:ಬೈಟ್ : ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ.


Conclusion:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.