ETV Bharat / state

ಕೊರೊನಾ ಭೀತಿ.....ಅರಕಲಗೂಡಿನ ಪೆಟ್ರೋಲ್ ಬಂಕ್ ಬಂದ್

author img

By

Published : Jun 30, 2020, 4:59 PM IST

ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.

Petrol bank
Petrol bank

ಅರಕಲಗೂಡು: ಹೊ.ನ.ಪುರ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಸೋಂಕು ದೃಢಪಟ್ಟಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.

ಹೌದು ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನೇ-ದಿನೆ ಹೆಚ್ಚಾಗುತ್ತಿದೆ. ಸದ್ಯ ಹೊ.ನ.ಪುರ ರಸ್ತೆಯ ಶ್ರೀದೇವಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಈ ಪ್ರಕರಣದಿಂದಾಗಿ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಅರಕಲಗೂಡು: ಹೊ.ನ.ಪುರ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಸೋಂಕು ದೃಢಪಟ್ಟಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.

ಹೌದು ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನೇ-ದಿನೆ ಹೆಚ್ಚಾಗುತ್ತಿದೆ. ಸದ್ಯ ಹೊ.ನ.ಪುರ ರಸ್ತೆಯ ಶ್ರೀದೇವಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಈ ಪ್ರಕರಣದಿಂದಾಗಿ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.