ಹಾಸನ : ಕೊರನಾ ವೈರಸ್ ಹರಡದಂತೆ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯ. ಅನಗತ್ಯವಾಗಿ ರಸ್ತೆಗಳಲ್ಲಿ ಒಡಾಡದೆ ಮನೆಗೆ ಬೇಕಾದ ಪದಾರ್ಥಗಳನ್ನು ಕೊಂಡುಕೊಳ್ಳಲು ನಿಗದಿತ ಸಮಯದಲ್ಲಿ ಹೊರ ಬರುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೊಳೆನರಸೀಪುರದಲ್ಲಿ ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಹಾಗೂ ತಾಲೂಕು ಮಟ್ಟದಲ್ಲಿ ಹೆಚ್ಚುವರಿ ಐಸೋಲೇಶನ್ ವಾರ್ಡ್ಗಳನ್ನು ತೆರೆಯಬೇಕಾಗಿದೆ ಎಂದರು.
ಕೊರೊನಾ ತಡೆಯಲು ಜಿಲ್ಲಾಡಳಿತ, ಆರೋಗ್ಯ ಇಲಾಖೆಯೊಂದಿಗೆ ಜನರು ಸಹಕರಿಸಿ: ಹೆಚ್.ಡಿ. ರೇವಣ್ಣ ಮನವಿ - ಸಾರ್ವಜನಿಕರಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ
ಕೊರೊನಾ ಹರಡದಂತೆ ತಡೆಯಲು ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಜನರು ಇದಕ್ಕೆ ಸಹಕಾರ ನೀಡುವ ಮೂಲಕ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುವುದನ್ನು ನಿಲ್ಲಿಸಬೇಕಿದೆ ಎಂದು ಸಾರ್ವಜನಿಕರಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮನವಿ ಮಾಡಿದ್ದಾರೆ.
ಹೆಚ್.ಡಿ. ರೇವಣ್ಣ
ಹಾಸನ : ಕೊರನಾ ವೈರಸ್ ಹರಡದಂತೆ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯ. ಅನಗತ್ಯವಾಗಿ ರಸ್ತೆಗಳಲ್ಲಿ ಒಡಾಡದೆ ಮನೆಗೆ ಬೇಕಾದ ಪದಾರ್ಥಗಳನ್ನು ಕೊಂಡುಕೊಳ್ಳಲು ನಿಗದಿತ ಸಮಯದಲ್ಲಿ ಹೊರ ಬರುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೊಳೆನರಸೀಪುರದಲ್ಲಿ ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಹಾಗೂ ತಾಲೂಕು ಮಟ್ಟದಲ್ಲಿ ಹೆಚ್ಚುವರಿ ಐಸೋಲೇಶನ್ ವಾರ್ಡ್ಗಳನ್ನು ತೆರೆಯಬೇಕಾಗಿದೆ ಎಂದರು.