ETV Bharat / state

ಹಾಸನದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಅತ್ಯಾಚಾರ ಆರೋಪಿಯ ಬಂಧನ - Hassan rape accused arrest

ಆರೋಪಿ ಸುಧಾಕರ್​ ನಾಗಲಪುರ ಕಾಲೇಜಿನಲ್ಲಿ ಎರಡನೇ ವರ್ಷದ ಐಟಿಐ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಕಳೆದ ಒಂದೂವರೆ ತಿಂಗಳ ಹಿಂದೆ ಮಾವಿನಕೆರೆ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಧಾಕರನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ.

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ
author img

By

Published : Nov 3, 2019, 9:58 PM IST

ಹಾಸನ : ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಆರೋಪಿ, ರೌಡಿಶೀಟರ್ ಸುಧಾಕರನನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ನಾಗಲಪುರ ಕಾಲೇಜಿನಲ್ಲಿ ಎರಡನೇ ವರ್ಷದ ಐಟಿಐ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಕಳೆದ ಒಂದೂವರೆ ತಿಂಗಳ ಹಿಂದೆ ಮಾವಿನಕೆರೆ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಧಾಕರನನ್ನು ಬಂಧಿಸಲು ಬಿದರಕ್ಕ ಗ್ರಾಮಕ್ಕೆ ಪಿಎಸ್​ಐ ಕುಮಾರ್ ಮತ್ತು ಸಿಬ್ಬಂದಿ ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಸದ್ಯ ಡಿವೈಎಸ್ ಪಿ ಕೈಷ್ಣೇಗೌಡ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಹಾಸನ : ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಆರೋಪಿ, ರೌಡಿಶೀಟರ್ ಸುಧಾಕರನನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ನಾಗಲಪುರ ಕಾಲೇಜಿನಲ್ಲಿ ಎರಡನೇ ವರ್ಷದ ಐಟಿಐ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಕಳೆದ ಒಂದೂವರೆ ತಿಂಗಳ ಹಿಂದೆ ಮಾವಿನಕೆರೆ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಧಾಕರನನ್ನು ಬಂಧಿಸಲು ಬಿದರಕ್ಕ ಗ್ರಾಮಕ್ಕೆ ಪಿಎಸ್​ಐ ಕುಮಾರ್ ಮತ್ತು ಸಿಬ್ಬಂದಿ ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಸದ್ಯ ಡಿವೈಎಸ್ ಪಿ ಕೈಷ್ಣೇಗೌಡ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Intro:ಹಾಸನ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿತ ರೌಡಿಶೀಟರ್ ಸುಧಾಕರ ಹೊಳೆನರಸೀಪುರ ಪೊಲೀಸರ ಅಥಿತಿಯಾಗಿದ್ದಾನೆ.
ನಾಗಲಪುರ ಕಾಲೇಜಿನಲ್ಲಿ ಎರಡನೇ ವರ್ಷದ ಐ ಟಿ ಐ ಒದುತ್ತಿದ್ದ ಅಪ್ರಾಪ್ತ ಬಾಲಕಿಯ ಹಿಂದೆ ಬಿದ್ದಿದ್ದ ಈತ ನಿನ್ನನ್ನು ಪ್ರೀತಿಸುತ್ತಿದ್ದೇನೆ ನಿನ್ನನ್ನೇ ಮದುವೆ ಆಗುತ್ತೇನೆ ಎಂದು ನಂಬಿಸಿ ಕಳೆದ ಒಂದುವರೆ ತಿಂಗಳ ಹಿಂದೆ ಮಾವಿನಕೆರೆ ಬೆಟ್ಟಕ್ಕೆ ಕರೆದ್ಯೋದು ಅತ್ಯಾಚಾರ ಎಸಗಿದ್ದ. ಪ್ರಕರಣಕ್ಕೆ ಸಂಬಸಿದಂತೆ ಆರೋಪಿ ಸುದಾಕರನನ್ನು ಬಂದಿಸಲು ಬಿದರಕ್ಕ ಗ್ರಾಮಕ್ಕೆ ಪಿ ಎಸ್ ಐ ಕುಮಾರ್ ಮತ್ತು ಸಿಬ್ಬಂದಿಗಳು ಹೋಗಿದ್ದಾಗ ಪೊಲೀಸರಿಗೆ ಹಲ್ಲೆ ಮಾಡಿ ಕತ್ರವ್ಯಕ್ಕೆ ಈತಅಡ್ಡಿಪಡಿಸಿದ್ದ. ನವೆಂಬರ್ ಒಂದರಂದು ಗೊಕಾಕ್ ಪಾರ್ಕನಲ್ಲಿ ಇವನನ್ನು ಬಂದಿಸಿ ಡಿ ವೈ ಎಸ್ ಪಿ ಕೈಷ್ಣೇಗೌಡರ ನೇತ್ರುತ್ವದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತು.
Body:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ‌.Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.