ETV Bharat / state

ಅನ್ನದಾತರಿಗೆ ಜಯವಾಗಲಿ ಎಂದು ಪ್ರತಿಭಟನಾ ನಿರತರ ಮನವೊಲಿಸಿದ ಹಾಸನ ಎಸ್ಪಿ

author img

By

Published : Feb 6, 2021, 9:43 PM IST

ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಎನ್ನುವ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ರೈತರನ್ನು ಮನವೊಲಿಸುವ ವೇಳೆ ನಾನೂ ರೈತನ ಮಗನೇ. ಹಾಗಾಗಿ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವೂ ಇತ್ತು ಎಂದು ಘೋಷಣೆ ಕೂಗಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿದರು.

hassan-farmers-protest-succeed
ಹಾಸನ ಎಸ್ಪಿ

ಹಾಸನ: ರೈತರು ಪ್ರತಿಭಟನೆಯನ್ನು ಹಿಂಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ನದಾತರಿಗೆ ಜಯವಾಗಲಿ ಎನ್ನುವ ಮೂಲಕ ಘೋಷಣೆ ಕೂಗಿ ಪ್ರತಿಭಟನಾಕಾರರನ್ನು ಮನವೊಲಿಸುವಲ್ಲಿ ಯಶಸ್ವಿಯಾದರು.

ರೈತರು ಪ್ರತಿಭಟನೆ ಹಿಂಪಡೆಯುವಂತೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮನವೊಲಿಸುವ ವೇಳೆ ತಮ್ಮ ಪೊಲೀಸ್ ಸಿಬ್ಬಂದಿಗೆ ರೈತರಿಗೆ ಜೈಕಾರ ಹಾಕಿ ಪ್ರತಿಭಟನೆ ಕೈಬಿಡಲು ಆದೇಶ ಮಾಡಿದರು. ಜೊತೆಗೆ ಸ್ವತಃ ಎಸ್ಪಿಯವರೆ ಅನ್ನದಾತರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಪ್ರತಿಭಟನಾ ನಿರತ ರೈತರ ಮನವೊಲಿಸಿದರು.

ಅನ್ನದಾತರಿಗೆ ಜಯವಾಗಲಿ ಎಂದು ಪ್ರತಿಭಟನಾ ನಿರತರ ಮನವೊಲಿಸಿದ ಹಾಸನ ಎಸ್ಪಿ

ಇಂದು ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾದ ರೈತರ ಪ್ರತಿಭಟನೆ ಸಂಜೆ 4 ಗಂಟೆಯ ತನಕ ನಿರಂತರವಾಗಿ ನಡೆಯುವ ಮೂಲಕ ಹಾಸನದಲ್ಲಿ ಭಾಗಶಃ ಬಂದ್ ಯಶಸ್ವಿಯಾಯಿತು ಎನ್ನಬಹುದು.

ಆದರೆ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆಯಾಗುತ್ತೆ ಎನ್ನುವ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ರೈತರನ್ನು ಮನವೊಲಿಸುವ ವೇಳೆ ನಾನು ರೈತನ ಮಗನೇ. ಹಾಗಾಗಿ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವೂ ಇತ್ತು ಎಂದು ಘೋಷಣೆ ಕೂಗಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿದರು.

ಹಾಸನ: ರೈತರು ಪ್ರತಿಭಟನೆಯನ್ನು ಹಿಂಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ನದಾತರಿಗೆ ಜಯವಾಗಲಿ ಎನ್ನುವ ಮೂಲಕ ಘೋಷಣೆ ಕೂಗಿ ಪ್ರತಿಭಟನಾಕಾರರನ್ನು ಮನವೊಲಿಸುವಲ್ಲಿ ಯಶಸ್ವಿಯಾದರು.

ರೈತರು ಪ್ರತಿಭಟನೆ ಹಿಂಪಡೆಯುವಂತೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮನವೊಲಿಸುವ ವೇಳೆ ತಮ್ಮ ಪೊಲೀಸ್ ಸಿಬ್ಬಂದಿಗೆ ರೈತರಿಗೆ ಜೈಕಾರ ಹಾಕಿ ಪ್ರತಿಭಟನೆ ಕೈಬಿಡಲು ಆದೇಶ ಮಾಡಿದರು. ಜೊತೆಗೆ ಸ್ವತಃ ಎಸ್ಪಿಯವರೆ ಅನ್ನದಾತರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಪ್ರತಿಭಟನಾ ನಿರತ ರೈತರ ಮನವೊಲಿಸಿದರು.

ಅನ್ನದಾತರಿಗೆ ಜಯವಾಗಲಿ ಎಂದು ಪ್ರತಿಭಟನಾ ನಿರತರ ಮನವೊಲಿಸಿದ ಹಾಸನ ಎಸ್ಪಿ

ಇಂದು ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾದ ರೈತರ ಪ್ರತಿಭಟನೆ ಸಂಜೆ 4 ಗಂಟೆಯ ತನಕ ನಿರಂತರವಾಗಿ ನಡೆಯುವ ಮೂಲಕ ಹಾಸನದಲ್ಲಿ ಭಾಗಶಃ ಬಂದ್ ಯಶಸ್ವಿಯಾಯಿತು ಎನ್ನಬಹುದು.

ಆದರೆ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆಯಾಗುತ್ತೆ ಎನ್ನುವ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ರೈತರನ್ನು ಮನವೊಲಿಸುವ ವೇಳೆ ನಾನು ರೈತನ ಮಗನೇ. ಹಾಗಾಗಿ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವೂ ಇತ್ತು ಎಂದು ಘೋಷಣೆ ಕೂಗಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.