ETV Bharat / state

ಕೌಟುಂಬಿಕ ಕಲಹ: ಹೆಂಡತಿಯನ್ನ ಮಸಣಕ್ಕೆ ಸೇರಿಸಿದ ಪತಿರಾಯ - ಹತ್ಯೆ

ಚಿತ್ರದುರ್ಗ ಮೂಲದ ಲೋಹಿತ್ ವಿವಾಹವಾದ ನಂತರ ಹಾಸನದಲ್ಲೇ ವಾಸವಾಗಿದ್ದು, ಯಾರೂ ಇಲ್ಲದ ಸಮಯದಲ್ಲಿ ವೇಲ್​ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

murdered
ಕೊಲೆ
author img

By

Published : Jun 13, 2020, 12:26 PM IST

ಹಾಸನ : ಕೌಟುಂಬಿಕ ಕಲಹದಿಂದ ಪತ್ನಿಯ ಮೇಲೆ ಅನುಮಾನಗೊಂಡು ಪತಿ ಹತ್ಯೆ ಮಾಡಿದ ಘಟನೆ ಹಾಸನದ ಎಸ್.ಎಂ.ಕೃಷ್ಣನಗರ ಬಡಾವಣೆ ಕಾಲೊನಿಯಲ್ಲಿ ನಡೆದಿದೆ.

ನಯನಾ (32) ಕೊಲೆಯಾದ ಮಹಿಳೆ. 16 ವರ್ಷಗಳ ಹಿಂದೆ ಲೋಹಿತ್ ಕುಮಾರ್​ನೊಂದಿಗೆ ವಿವಾಹವಾಗಿತ್ತು. ನಯನಾಳನ್ನ ಪತಿ ಲೋಹಿತ್​ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿದ್ದಾನೆ.

ಚಿತ್ರದುರ್ಗ ಮೂಲದ ಲೋಹಿತ್ ವಿವಾಹವಾದ ನಂತರ ಹಾಸನದಲ್ಲೇ ವಾಸವಾಗಿದ್ದು, ಯಾರೂ ಇಲ್ಲದ ಸಮಯದಲ್ಲಿ ವೇಲ್​ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಹಾಸನದ ಎಸ್.ಎಂ.ಕೃಷ್ಣನಗರ ಬಡಾವಣೆಯ ಕಾಲೊನಿಯಲ್ಲಿ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನ : ಕೌಟುಂಬಿಕ ಕಲಹದಿಂದ ಪತ್ನಿಯ ಮೇಲೆ ಅನುಮಾನಗೊಂಡು ಪತಿ ಹತ್ಯೆ ಮಾಡಿದ ಘಟನೆ ಹಾಸನದ ಎಸ್.ಎಂ.ಕೃಷ್ಣನಗರ ಬಡಾವಣೆ ಕಾಲೊನಿಯಲ್ಲಿ ನಡೆದಿದೆ.

ನಯನಾ (32) ಕೊಲೆಯಾದ ಮಹಿಳೆ. 16 ವರ್ಷಗಳ ಹಿಂದೆ ಲೋಹಿತ್ ಕುಮಾರ್​ನೊಂದಿಗೆ ವಿವಾಹವಾಗಿತ್ತು. ನಯನಾಳನ್ನ ಪತಿ ಲೋಹಿತ್​ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿದ್ದಾನೆ.

ಚಿತ್ರದುರ್ಗ ಮೂಲದ ಲೋಹಿತ್ ವಿವಾಹವಾದ ನಂತರ ಹಾಸನದಲ್ಲೇ ವಾಸವಾಗಿದ್ದು, ಯಾರೂ ಇಲ್ಲದ ಸಮಯದಲ್ಲಿ ವೇಲ್​ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಹಾಸನದ ಎಸ್.ಎಂ.ಕೃಷ್ಣನಗರ ಬಡಾವಣೆಯ ಕಾಲೊನಿಯಲ್ಲಿ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.