ETV Bharat / state

ಅಕ್ರಮ ವಿದ್ಯುತ್ ತಂತಿ ಸಂಪರ್ಕ: ವ್ಯಕ್ತಿ ಸಾವು

author img

By

Published : Nov 13, 2019, 8:48 PM IST

ಹಾಸನ ಜಿಲ್ಲೆಯ ನಾಗೇನಹಳ್ಳಿಯಲ್ಲಿ ಹಣದ ಆಸೆಗೆ ಬಿದ್ದು ಅಕ್ರಮವಾಗಿ ವಿದ್ಯುತ್ ತಂತಿ ಸಂಪರ್ಕಿಸಲು ಹೋಗಿ ವಿದ್ಯುತ್​ ತಗುಲಿ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ.

man died by current shock, ಓರ್ವ ವ್ಯಕ್ತಿ ಸಾವು

ಹಾಸನ: ಅಕ್ರಮವಾಗಿ ವಿದ್ಯುತ್ ತಂತಿ ಸಂಪರ್ಕಿಸಲು ಹೋಗಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಾಗೇನಹಳ್ಳಿಯಲ್ಲಿ ನಡೆದಿದೆ.

ಅಕ್ರಮ ವಿದ್ಯುತ್ ತಂತಿ ಸಂಪರ್ಕ ಕಲ್ಪಿಸಲು ಹೋಗಿ ವ್ಯಕ್ತಿ ಸಾವು

ದಿನೇಶ್ (34) ಮೃತ ದುರ್ದೈವಿ. ಈತ ವ್ಯಕ್ತಿಯೊಬ್ಬರಿಂದ ಹಣ ಪಡೆದು ಅಕ್ರಮವಾಗಿ ಬೇರೊಬ್ಬರಿಗೆ ವಿದ್ಯುತ್ ತಂತಿಯ ಸಂಪರ್ಕ ಕೊಡುವ ವೇಳೆ ಈ ಅವಘಡ ಸಂಭವಿಸಿದೆ.

ವಿದ್ಯುತ್ ಸಂಪರ್ಕ ಪಡೆಯುವ ಮುನ್ನ ಚೆಸ್ಕಾಂ ಇಲಾಖೆಯಿಂದ ಅನುಮತಿ ಪಡೆದು ನಂತರ ಸಂಪರ್ಕ ಕೊಡಬೇಕು. ಆದರೆ, ಗುತ್ತಿಗೆದಾರರು ಗಮನಕ್ಕೂ ತರದೆ, ಇಲಾಖೆಯ ಗಮನಕ್ಕೂ ತರದೇ ಹಣದ ಆಸೆಗೆ ಬಿದ್ದು ವಿದ್ಯುತ್ ಸಂಪರ್ಕ ನೀಡಲು ಮುಂದಾದಾಗ ವಿದ್ಯುತ್ ಸ್ಪರ್ಶಸಿ ತನ್ನ ಪ್ರಾಣಕ್ಕೆ ಕುತ್ತು ತಂದ ಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಹಾಸನ: ಅಕ್ರಮವಾಗಿ ವಿದ್ಯುತ್ ತಂತಿ ಸಂಪರ್ಕಿಸಲು ಹೋಗಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಾಗೇನಹಳ್ಳಿಯಲ್ಲಿ ನಡೆದಿದೆ.

ಅಕ್ರಮ ವಿದ್ಯುತ್ ತಂತಿ ಸಂಪರ್ಕ ಕಲ್ಪಿಸಲು ಹೋಗಿ ವ್ಯಕ್ತಿ ಸಾವು

ದಿನೇಶ್ (34) ಮೃತ ದುರ್ದೈವಿ. ಈತ ವ್ಯಕ್ತಿಯೊಬ್ಬರಿಂದ ಹಣ ಪಡೆದು ಅಕ್ರಮವಾಗಿ ಬೇರೊಬ್ಬರಿಗೆ ವಿದ್ಯುತ್ ತಂತಿಯ ಸಂಪರ್ಕ ಕೊಡುವ ವೇಳೆ ಈ ಅವಘಡ ಸಂಭವಿಸಿದೆ.

ವಿದ್ಯುತ್ ಸಂಪರ್ಕ ಪಡೆಯುವ ಮುನ್ನ ಚೆಸ್ಕಾಂ ಇಲಾಖೆಯಿಂದ ಅನುಮತಿ ಪಡೆದು ನಂತರ ಸಂಪರ್ಕ ಕೊಡಬೇಕು. ಆದರೆ, ಗುತ್ತಿಗೆದಾರರು ಗಮನಕ್ಕೂ ತರದೆ, ಇಲಾಖೆಯ ಗಮನಕ್ಕೂ ತರದೇ ಹಣದ ಆಸೆಗೆ ಬಿದ್ದು ವಿದ್ಯುತ್ ಸಂಪರ್ಕ ನೀಡಲು ಮುಂದಾದಾಗ ವಿದ್ಯುತ್ ಸ್ಪರ್ಶಸಿ ತನ್ನ ಪ್ರಾಣಕ್ಕೆ ಕುತ್ತು ತಂದ ಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Intro:ಹಾಸನ: ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಲು ಮುಂದಾಗಿ ವಿದ್ಯುತ್ ಸ್ಪರ್ಶದ ಹಿನ್ನೆಲೆಯಲ್ಲಿ ಓರ್ವ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ನಾಗೇನಹಳ್ಳಿ ಯಲ್ಲಿ ನಡೆದಿದೆ.

ದಿನೇಶ್ 34 ಮೃತ ದುರ್ದೈವಿಯಾಗಿದ್ದು, ಅಕ್ರಮವಾಗಿ ಬೇರೊಬ್ಬರಿಗೆ ವಿದ್ಯುತ್ ಸಂಪರ್ಕ ಕೊಡುವುದಾಗಿ ಹಣ ಪಡೆದು ಇಂದು ಬೆಳಗ್ಗೆ ತಂತಿ ಜೋಡಣೆ ಮಾಡುವ ವೇಳೆ ಇಂತಹ ಅವಘಡ ಸಂಭವಿಸಿದೆ.

ವಿದ್ಯುತ್ ಸಂಪರ್ಕ ಪಡೆಯುವ ಮುನ್ನ ಚೆಸ್ಕಾಂ ಇಲಾಖೆಯಿಂದ ಅನುಮತಿ ಪಡೆದು ನಂತರ ಸಂಪರ್ಕ ಕೊಡಬೇಕು ಆದರೆ ಗುತ್ತಿಗೆದಾರರು ಗಮನಕ್ಕೂ ತರದೆ ಇಲಾಖೆಯ ಗಮನಕ್ಕೂ ತರದೆ ಹಣದ ಆಸೆಗೆ ಬಿದ್ದು, ವ್ಯಕ್ತಿಯೋರ್ವನಿಂದ ಹಣ ಪಡೆದು ವಿದ್ಯುತ್ ಸಂಪರ್ಕವನ್ನು ನೀಡಲು ಮುಂದಾದಾಗ ವಿದ್ಯುತ್ ಸ್ಪರ್ಶದಿಂದ ತನ್ನ ಪ್ರಾಣಕ್ಕೇ ಕುತ್ತು ತಂದ ಕೊಂಡಿದ್ದಾನೆ.

ಇನ್ನು ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.




Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.