ETV Bharat / state

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟನೆ

author img

By

Published : Jan 7, 2020, 1:52 PM IST

ಆಲೂರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟನೆ ಮಾಡಲಾಯಿತು.

Prajapita Brahmakumari Ishwari University
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟನೆ

ಆಲೂರು: ಸರ್ವ ಆತ್ಮರಿಗೆ, ಮಹಾತ್ಮರಿಗೆ, ದೇವಾತ್ಮರಿಗೆ ಎಲ್ಲರಿಗೂ ಪರಮಪಿತ ಒಬ್ಬನೇ ಆಗಿದ್ದಾನೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ರಾಜಸ್ಥಾನ ವಿಭಾಗದ ಆರ್.ಇ.ಆರ್.ಎಫ್. ಅಬುಪರ್ವತ ಮೀಡಿಯಾ ವಿಭಾಗದ ಮುಖ್ಯಸ್ಥ ರಾಜಯೋಗಿ ಬ್ರಹ್ಮಕುಮಾರ ಕರುಣಾಜಿ ಹೇಳಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟನೆ

ಆಲೂರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸನಾತನ ಧರ್ಮವನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿಶ್ವವಿದ್ಯಾಲಯ ಉಳಿಸಿ ಬೆಳೆಸುವಂತಹ ಕೆಲಸವನ್ನು ಮಾಡುತ್ತಾ ವಿಶ್ವದ 140 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಭಾರತದಲ್ಲಿ 45 ಸಾವಿರ ಪಾಠ ಶಾಲೆಗಳಲ್ಲಿ 45 ಸಾವಿರ ಅಕ್ಕಂದಿರು ವಿಶ್ವಾದ್ಯಂತ ಇಂತಹ ಪುಣ್ಯ ಕಾರ್ಯದಲ್ಲಿ ನಿರತರಾಗಿ ನಾವೆಲ್ಲರೂ ಒಂದೇ ಈಶ್ವರನ ಮಕ್ಕಳು. ಒಂದು ಪರಿಹಾರ ಎನ್ನುವ ಸಂದೇಶವನ್ನು ಸಾರುತ್ತಾ ನಮ್ಮ ಸಂಸ್ಥೆ ಯಾವುದೇ ಫಲಾಫಲಗಳನ್ನು ನಿರೀಕ್ಷಿಸದೆ ಜ್ಞಾನವನ್ನು ಇಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎಂದರು.

ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಜಾತಿ, ಪಂತ, ಧರ್ಮ ಭೇದ ಭಾವವಿಲ್ಲದ ಸಂಸ್ಥೆ ಇದಾಗಿದೆ. ಇಲ್ಲಿ ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದು ಇತರೆ ಸಂಸ್ಥೆಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕು ಎಂದರು.

ಆಲೂರು: ಸರ್ವ ಆತ್ಮರಿಗೆ, ಮಹಾತ್ಮರಿಗೆ, ದೇವಾತ್ಮರಿಗೆ ಎಲ್ಲರಿಗೂ ಪರಮಪಿತ ಒಬ್ಬನೇ ಆಗಿದ್ದಾನೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ರಾಜಸ್ಥಾನ ವಿಭಾಗದ ಆರ್.ಇ.ಆರ್.ಎಫ್. ಅಬುಪರ್ವತ ಮೀಡಿಯಾ ವಿಭಾಗದ ಮುಖ್ಯಸ್ಥ ರಾಜಯೋಗಿ ಬ್ರಹ್ಮಕುಮಾರ ಕರುಣಾಜಿ ಹೇಳಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟನೆ

ಆಲೂರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸನಾತನ ಧರ್ಮವನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿಶ್ವವಿದ್ಯಾಲಯ ಉಳಿಸಿ ಬೆಳೆಸುವಂತಹ ಕೆಲಸವನ್ನು ಮಾಡುತ್ತಾ ವಿಶ್ವದ 140 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಭಾರತದಲ್ಲಿ 45 ಸಾವಿರ ಪಾಠ ಶಾಲೆಗಳಲ್ಲಿ 45 ಸಾವಿರ ಅಕ್ಕಂದಿರು ವಿಶ್ವಾದ್ಯಂತ ಇಂತಹ ಪುಣ್ಯ ಕಾರ್ಯದಲ್ಲಿ ನಿರತರಾಗಿ ನಾವೆಲ್ಲರೂ ಒಂದೇ ಈಶ್ವರನ ಮಕ್ಕಳು. ಒಂದು ಪರಿಹಾರ ಎನ್ನುವ ಸಂದೇಶವನ್ನು ಸಾರುತ್ತಾ ನಮ್ಮ ಸಂಸ್ಥೆ ಯಾವುದೇ ಫಲಾಫಲಗಳನ್ನು ನಿರೀಕ್ಷಿಸದೆ ಜ್ಞಾನವನ್ನು ಇಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎಂದರು.

ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಜಾತಿ, ಪಂತ, ಧರ್ಮ ಭೇದ ಭಾವವಿಲ್ಲದ ಸಂಸ್ಥೆ ಇದಾಗಿದೆ. ಇಲ್ಲಿ ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದು ಇತರೆ ಸಂಸ್ಥೆಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕು ಎಂದರು.

Intro:ಆಲೂರು: ಸರ್ವ ಆತ್ಮರಿಗೆ, ಮಹಾತ್ಮರಿಗೆ, ದೇವಾತ್ಮರಿಗೆ ಎಲ್ಲರಿಗೂ ಪರಮಪಿತ ಒಬ್ಬನೇ ಆಗಿದ್ದಾನೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಸ್ಥಾನ ವಿಭಾಗದ ಆರ್.ಇ.ಆರ್.ಎಫ್. ಅಬುಪರ್ವತ ಮೀಡಿಯಾ ವಿಭಾಗದ ಮುಖ್ಯಸ್ಥ ರಾಜಯೋಗಿ ಬ್ರಹ್ಮಕುಮಾರ ಕರುಣಾಜಿ ಹೇಳಿದರು.

ಅವರು ಆಲೂರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಶಿವಜ್ಯೋತಿ ಭವನ ಉದ್ಘಾಟಿಸಿ ಮಾತನಾಡಿ ಭಾರತೀಯ ಸನಾತನ ಧರ್ಮವನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವಂತಹ ಕೆಲಸವನ್ನು ಮಾಡುತ್ತಾ ವಿಶ್ವದ 140 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಭಾರತದಲ್ಲಿ 45 ಸಾವಿರ ಪಾಠ ಶಾಲೆಗಳಲ್ಲಿ 45 ಸಾವಿರ ಅಕ್ಕಂದಿರು ವಿಶ್ವಾದ್ಯಂತ ಇಂತಹ ಪುಣ್ಯ ಕಾರ್ಯದಲ್ಲಿ ನಿರತರಾಗಿ ನಾವೆಲ್ಲರೂ ಒಂದೇ ಈಶ್ವರನ ಮಕ್ಕಳು ಒಂದು ಪರಿಹಾರ ಎನ್ನುವ ಸಂದೇಶವನ್ನು ಸಾರುತ್ತಾ ನಮ್ಮ ಸಂಸ್ಥ ಯಾವುದೇ ಫಲಾಫಲಗಳನ್ನು ನಿರೀಕ್ಷಿಸದೆ ಜ್ಞಾನವನ್ನು ಇಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎಂದರು.

ಕಾರ್ಜುವಳ್ಳಿ ಹಿರೇಮಠ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ, ಈ ಸಂಸ್ಥೆಯ ಎಲ್ಲ ಸಂಸ್ಥೆ ಗಿಂತಲೂ ವಿಭಿನ್ನವಾಗಿದ್ದು ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಪುಣ್ಯ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಸಹಾಯ ಮತ್ತು ಸಹಕಾರ ನೀಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇಂತಹ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಭಾಗವಹಿಸಿ ಇದರ ಉಪಯೋಗವನ್ನು ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ನೊಂದವರಿಗೆ ಕಣ್ಣೊರೆಸುವ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಆಲೂರು- ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಸಂಸ್ಥೆಯು ಯಾವುದೇ ಜಾತಿ, ಮಥ, ಪಂತ, ಧರ್ಮ ಭೇದಭಾವವಿಲ್ಲದ ಸಂಸ್ದೆ ಇದಾಗಿದೆ. ಇಲ್ಲಿ ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದು ಇತರೆ ಸಂಸ್ಥೆಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿ ಶಿರಿನ್ ತಾಜ್, ಜಿಲ್ಲಾ ಎಪಿಎಂಸಿ ಅಧ್ಯಕ್ಷ ಮಂಜೇಗೌಡ,ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಎಚ್.ಪಿ. ಮೋಹನ್,ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮೈಸೂರು ಉಪವಲಯ ರಾಜಯೋಗಿನಿ ಬ್ರಹ್ಮಕುಮಾರಿ ಲಕ್ಷ್ಮೀಜಿ,ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಹಾಸನ ಸಂಚಾಲಕರಾದ ಬಿ.ಕೆ. ಮೀನಾಜೀ,ಭೈರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ,ಹಾಗೂ ಇತರರು ಉಪಸ್ಥಿತರಿದ್ದರು.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.