ETV Bharat / state

ಹೊಳೆನರಸೀಪುರದಲ್ಲಿ ಐಟಿ ಖೆಡ್ಡಾಕ್ಕೆ ಬಿದ್ದ ಯುವಕ... 25 ಲಕ್ಷ ರೂ. ವಶಕ್ಕೆ

ಅಕ್ರಮ ಹಣ ಸಾಗಣೆ ಆರೋಪ- ಹಳ್ಳಿಮೈಸೂರು ಕಡೆಯಿಂದ ಹೊಳೇನರಸೀಪುರ ಕಡೆ ಬರುತ್ತಿದ್ದ ವೇಳೆ ಐಟಿ ಬಲೆಗೆ ಬಿದ್ದ ಯುವಕ- ಬಂಧಿತನಿಂದ 25 ಲಕ್ಷ ರೂ. ನಗದು, ದ್ವಿಚಕ್ರ ವಾಹನ ವಶಕ್ಕೆ

author img

By

Published : Apr 5, 2019, 5:43 PM IST

ಯುವಕ

ಹಾಸನ/ಹೊಳೆನರಸೀಪುರ: ಯುವಕನೋರ್ವ ದ್ವಿಚಕ್ರ ವಾಹನದಲ್ಲಿ 25 ಲಕ್ಷ ರೂ. ಅಕ್ರಮ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.

ಹಾಸನದಲ್ಲಿ ಐಟಿ ಅಧಿಕಾರಿಗಳ ಅತಿಥಿಯಾದ ಯುವಕ

ಐಟಿ ಅಧಿಕಾರಿಗಳು ಯುವಕನಿಂದ ನಗದು ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಹಳ್ಳಿಮೈಸೂರು ಕಡೆಯಿಂದ ಹೊಳೇನರಸೀಪುರ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.

ನಂತರ ಗ್ರಾಮಾಂತರ ಪೊಲೀಸ್‌ ಠಾಣೆಯ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.

ಹಾಸನ/ಹೊಳೆನರಸೀಪುರ: ಯುವಕನೋರ್ವ ದ್ವಿಚಕ್ರ ವಾಹನದಲ್ಲಿ 25 ಲಕ್ಷ ರೂ. ಅಕ್ರಮ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.

ಹಾಸನದಲ್ಲಿ ಐಟಿ ಅಧಿಕಾರಿಗಳ ಅತಿಥಿಯಾದ ಯುವಕ

ಐಟಿ ಅಧಿಕಾರಿಗಳು ಯುವಕನಿಂದ ನಗದು ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಹಳ್ಳಿಮೈಸೂರು ಕಡೆಯಿಂದ ಹೊಳೇನರಸೀಪುರ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.

ನಂತರ ಗ್ರಾಮಾಂತರ ಪೊಲೀಸ್‌ ಠಾಣೆಯ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.

Intro:ಹಾಸನದಲ್ಲಿ ಐಟಿ ಅಧಿಕಾರಿಗಳ ಅತಿಥಿಯಾದ ಯುವಕ

ಹಾಸನ/ಹೊಳೆನರಸೀಪುರ: ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ 25 ಲಕ್ಷ ನಗದು ಸಾಗಿಸುತ್ತಿದ್ದ ವೇಳೆ ಐಟಿ ಅಧಿಕಾರಿಗಳ ಅತಿಥಿಯಾಗಿರೊ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.
ಬಂಧಿತನಿಂದ ನಗದು ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.ಯುವಕ ಹಳ್ಳಿಮೈಸೂರು ಕಡೆಯಿಂದ ಹೊಳೇನರಸೀಪುರ ಕಡೆ ಬರುತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್‌ ಠಾಣೆಯ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಂಗಳೂರು ಮೂಲದ ರಿಜಿಸ್ಟರ್ ನಂಬರ್ ಇರುವ ಕಾರಿನಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.