ETV Bharat / state

ಜೈನ ಸಮುದಾಯ ಸಮಾಜಕ್ಕೆ ತನ್ನದೇ ಕೊಡುಗೆ ನೀಡಿದೆ: ಶಾಸಕ ಪ್ರೀತಂ ಜೆ.ಗೌಡ - Jain Sabha Patwani Co-operative Society

ಜೈನ ಪತ್ತಿನ ಸಹಕಾರ ಸಂಘ ಹಿಂದುಳಿದವರಿಗೆ ಆರ್ಥಿಕವಾಗಿ ನೆರವಾಗುತ್ತಾ ಬಂದಿದೆ. ಆದ್ದರಿಂದ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.

jain-sabha-patwani-co-operative-society-function
jain-sabha-patwani-co-operative-society-function
author img

By

Published : Jan 8, 2020, 10:09 AM IST

ಹಾಸನ: ಜೈನ ಸುಮುದಾಯ ಬೇರೆಯವರಿಗೆ ಕೆಡುಕನ್ನು ಬಯಸದೆ ಸಮಾಜದ ಒಳಿತಿಗೆ, ಅಭಿವೃದ್ಧಿಗೆ ತನ್ನದೇಯಾದ ಕೊಡುಗೆ ನೀಡುತ್ತಾ ಬಂದಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.

ಜೈನ ಮಂಡಳಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ

ನಗರದ ಮಹಾವೀರ ಭವನದಲ್ಲಿ ಜೈನ ಮಂಡಳಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೈನ ಪತ್ತಿನ ಸಹಕಾರ ಸಂಘ ಹಿಂದುಳಿದವರಿಗೆ ನೆರವಾಗುತ್ತಾ ಬಂದಿದೆ. ಆದ್ದರಿಂದ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಮುಂದೆಯೂ ಬಡವರಿಗೆ ಆರ್ಥಿಕವಾಗಿ ನೆರವಾಗಲಿ ಎಂದರು. ಶಾಸಕರ ನಿಧಿಯಿಂದ ಪ್ರತಿ ವರ್ಷ ಜೈನ ಸಮಾಜದ ಅಭಿವೃದ್ಧಿಗೆ ಐದು ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಶತಕ ಸಂಭ್ರಮ ಸ್ಮರಣ ಸಂಚಿಕೆಯನ್ನು ಶ್ರವಣಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಿಡುಗಡೆ ಮಾಡಿದರು.


ಹಾಸನ: ಜೈನ ಸುಮುದಾಯ ಬೇರೆಯವರಿಗೆ ಕೆಡುಕನ್ನು ಬಯಸದೆ ಸಮಾಜದ ಒಳಿತಿಗೆ, ಅಭಿವೃದ್ಧಿಗೆ ತನ್ನದೇಯಾದ ಕೊಡುಗೆ ನೀಡುತ್ತಾ ಬಂದಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.

ಜೈನ ಮಂಡಳಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ

ನಗರದ ಮಹಾವೀರ ಭವನದಲ್ಲಿ ಜೈನ ಮಂಡಳಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೈನ ಪತ್ತಿನ ಸಹಕಾರ ಸಂಘ ಹಿಂದುಳಿದವರಿಗೆ ನೆರವಾಗುತ್ತಾ ಬಂದಿದೆ. ಆದ್ದರಿಂದ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಮುಂದೆಯೂ ಬಡವರಿಗೆ ಆರ್ಥಿಕವಾಗಿ ನೆರವಾಗಲಿ ಎಂದರು. ಶಾಸಕರ ನಿಧಿಯಿಂದ ಪ್ರತಿ ವರ್ಷ ಜೈನ ಸಮಾಜದ ಅಭಿವೃದ್ಧಿಗೆ ಐದು ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಶತಕ ಸಂಭ್ರಮ ಸ್ಮರಣ ಸಂಚಿಕೆಯನ್ನು ಶ್ರವಣಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಿಡುಗಡೆ ಮಾಡಿದರು.


Intro:ಹಾಸನ : ಜೈನ ಸಮಾಜ ಬೇರೆಯವರಿಗೆ ಕೆಡುಕನ್ನು ಬಯಸದೆ ಸಮಾಜದ ಒಳಿಗೆ, ಅಭಿವೃದ್ಧಿಗೆ ತನ್ನದೇಯಾದ ಕೊಡುಗೆ ನೀಡುತ್ತಾ ಬಂದಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.
ನಗರದ ಮಹಾವೀರ ಭವನದಲ್ಲಿ ಜೈನ ಮಂಡಳಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿ, ಜೈನ ಪತ್ತಿನ ಸಹಕಾರ ಸಂಘ ಆರ್ಥಿಕವಾಗಿ ಬಲಾಢ್ಯ ಆಗುವ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುತ್ತಾ ಬಂದಿದೆ ಆದ್ದರಿಂದ ಇಂದು ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ ಮುಂದೆಯೂ ಬಡವರಿಗೆ ಆರ್ಥಿಕವಾಗಿ ಬಲಾಡಗಯರಾಗಲು ನೆರವಾಗಲಿ ಎಂದರು.
ಶಾಸಕ ನಿಧಿಯಿಂದ ಪ್ರತಿ ವರ್ಷ ಜೈನ ಸಮಾಜದ ಅಭಿವೃದ್ಧಿಗೆ ಐದು ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಶತಕ ಸಂಭ್ರಮ ಸ್ಮರಣ ಸಂಚಿಕೆಯನ್ನು ಶ್ರವಣಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಿಡುಗಡೆ ಮಾಡಿದರು.

ಬೈಟ್ : ಪ್ರೀತಂ ಜೆ. ಗೌಡ, ಶಾಸಕ.

-         ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.