ETV Bharat / state

ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ

author img

By

Published : Jul 8, 2020, 11:46 AM IST

ಪ್ರಗತಿಯಲ್ಲಿರುವ ಕಾರ್ಖಾನೆ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಶಿವರಾಂ ಹೆಬ್ಬಾರ್, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಕ್ಕರೆ ಕಾರ್ಖಾನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ
ಸಕ್ಕರೆ ಕಾರ್ಖಾನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ

ಚನ್ನರಾಯಪಟ್ಟಣ: ಸಚಿವ ಶಿವರಾಮ್ ಹೆಬ್ಬಾರ್ ಚನ್ನರಾಯಪಟ್ಟಣದ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಗೆ ಇಂದು ಭೇಟಿ ನೀಡಿದರು.

ಸಕ್ಕರೆ ಕಾರ್ಖಾನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ

ಪ್ರಗತಿಯಲ್ಲಿರುವ ಕಾರ್ಖಾನೆ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು. ಆದಷ್ಟು ಬೇಗ ಕಾರ್ಖಾನೆಯನ್ನು ಶುರುಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಚಿವರನ್ನು ಕಂಡು ಕೆಲ ರೈತರು ಸಂಕಷ್ಟ ಹೇಳಿಕೊಂಡರು.

ಚನ್ನರಾಯಪಟ್ಟಣ: ಸಚಿವ ಶಿವರಾಮ್ ಹೆಬ್ಬಾರ್ ಚನ್ನರಾಯಪಟ್ಟಣದ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಗೆ ಇಂದು ಭೇಟಿ ನೀಡಿದರು.

ಸಕ್ಕರೆ ಕಾರ್ಖಾನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ

ಪ್ರಗತಿಯಲ್ಲಿರುವ ಕಾರ್ಖಾನೆ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು. ಆದಷ್ಟು ಬೇಗ ಕಾರ್ಖಾನೆಯನ್ನು ಶುರುಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಚಿವರನ್ನು ಕಂಡು ಕೆಲ ರೈತರು ಸಂಕಷ್ಟ ಹೇಳಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.