ETV Bharat / state

ಬಸ್​ ಗಾಗಿ ಕಾಯುತ್ತಿದ್ದ ಅಪ್ರಾಪ್ತೆಗೆ ಡ್ರಾಪ್​ ಕೊಡುವ ನೆಪದಲ್ಲಿ ಅಪಹರಣ, ಅತ್ಯಾಚಾರ: ವ್ಯಕ್ತಿ ಸೆರೆ

ಹಾಸನದಲ್ಲಿ ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದ್ಯೊದು ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

author img

By

Published : Jan 5, 2020, 7:09 AM IST

ಆರೋಪಿಯನ್ನು ಬಂಧಿಸಿದ ಪೊಲೀಸರು
Police arrested accused

ಹಾಸನ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಿದ ಪೊಲೀಸರು

ಸುರೇಶ್ (40) ಬಂಧಿತ ಆರೋಪಿ. ಜ.01ರಂದು ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತಾನು ಮನೆಗೆ ಹೋಗುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದನು.

ಈ ಸಂಬಂಧ ಸಂತ್ರಸ್ತ ಬಾಲಕಿ ಪೋಷಕರು ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಾಸನ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಿದ ಪೊಲೀಸರು

ಸುರೇಶ್ (40) ಬಂಧಿತ ಆರೋಪಿ. ಜ.01ರಂದು ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತಾನು ಮನೆಗೆ ಹೋಗುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದನು.

ಈ ಸಂಬಂಧ ಸಂತ್ರಸ್ತ ಬಾಲಕಿ ಪೋಷಕರು ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Intro:ಹಾಸನ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನ ಬಂದಿಸುವಲ್ಲಿ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುರೇಶ್ (40) ಬಂಧಿತ ಆರೋಪಿಯಾಗಿದ್ದು, ಜ.1ರಂದು ಪಟ್ಟಣದ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿರೋ ಅಪ್ರಾಪ್ತ ಬಾಲಕಿ ಶಾಲೆಯಿಂದ ಸ್ವಗ್ರಾಮಕ್ಕೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಮಲ್ಲೇನಹಳ್ಳಿಯ ಆರೋಪಿ ಸುರೇಶ್ ನಾನು ಮನೆಗೆ ಹೋಗುವುದಾಗಿ ನಂಬಿಸಿ ಆಕೆಯನ್ನ ತನ್ನ ದ್ವಿಚಕ್ರವಾಹನದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಆಕೆಯನ್ನ ಲೈಂಕಿಕವಾಗಿ ಬಳಸಿಕೊಂಡು ಅತ್ಯಾಚಾರವೆಸಗಿದ್ದು, ಬಳಿಕ ಆಕೆಯನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ.

ಅಪ್ರಾಪ್ತ ಬಾಲಕಿಯ ಪೊಷಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ತಂಡ ರಚಿಸಿದ್ದು, ಇಂದು ಮಧ್ಯಾಹ್ನ ಆರೋಪಿಯನ್ನ ಬಂಧಿಸುವಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದ, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

•         ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.