ETV Bharat / state

ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

author img

By

Published : Dec 18, 2019, 11:32 PM IST

ಪೌರತ್ವ ಕಾಯ್ದೆ ತಿದ್ದುಪಡಿ ಕಾಯ್ದೆ ಖಂಡಿಸಿ ಹಾಸನದಲ್ಲಿ ಮುಸ್ಲಿಂ ಹಿತರಕ್ಷಣಾ ಒಕ್ಕೂಟಯಿಂದ ಪ್ರತಿಭಟನೆ ನಡೆಸಿದರು.

Protest in Hassan
ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಹಾಸನ: ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಅಂಗಡಿ ಮುಂಗ್ಗಟ್ಟನ್ನು ಬಂದ್ ಮಾಡಿ ನಗರದ ವಲ್ಲಭಬಾಯಿ ರಸ್ತೆಯಲ್ಲಿರುವ ಅಮೀರ್ ಹುಸೇನ್ ಕಟ್ಟಡದ ಆವರಣದಲ್ಲಿ ಮುಸ್ಲಿಂ ಹಿತರಕ್ಷಣಾ ಒಕ್ಕೂಟ ಪ್ರತಿಭಟನೆ ನಡೆಸಿತು.

ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಮುಸ್ಲಿಂ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ನಾಸೀರ್ ಉಸೇನ್ ರೆಜ್ವಿ ಮಾತನಾಡಿ, ಎಲ್ಲಾ ಮುಸ್ಲಿಂ ಬಾಂಧವರು ಮತ್ತು ಸೆಕ್ಯೂಲರ್ ಪಾರ್ಟಿ ಒಂದಾಗಿ ಈ ದೇಶದ ಸ್ಥಿತಿ-ಗತಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಭಾರತವನ್ನು ಇಬ್ಭಾಗ ಮಾಡುವ ದುರುದ್ದೇಶವನ್ನಿಟ್ಟುಕೊಂಡು ತರಲಾಗಿರುವ ಪೌರತ್ವ ಕಾಯ್ದೆಯನ್ನು ನಮ್ಮ ಒಕ್ಕೂಟದಿಂದ ವಿರೋಧಿಸುತ್ತೇವೆ.

ಇದು ಅಂಸವಿಧಾನಿಕವಾದ ಒಂದು ಕಾಯ್ದೆಯಾಗಿದ್ದು, ಕೂಡಲೇ ರದ್ದು ಮಾಡಬೇಕು. ಭಾರತ ಜಾತ್ಯಾತೀತ ರಾಷ್ಟ್ರ. ಈಗ ಒಂದು ಆಕ್ಟ್​ನ್ನು ಜಾರಿಗೆ ತಂದು ಸಂವಿಧಾನವನ್ನೆ ಬದಲಾಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನ: ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಅಂಗಡಿ ಮುಂಗ್ಗಟ್ಟನ್ನು ಬಂದ್ ಮಾಡಿ ನಗರದ ವಲ್ಲಭಬಾಯಿ ರಸ್ತೆಯಲ್ಲಿರುವ ಅಮೀರ್ ಹುಸೇನ್ ಕಟ್ಟಡದ ಆವರಣದಲ್ಲಿ ಮುಸ್ಲಿಂ ಹಿತರಕ್ಷಣಾ ಒಕ್ಕೂಟ ಪ್ರತಿಭಟನೆ ನಡೆಸಿತು.

ಪೌರತ್ವ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಮುಸ್ಲಿಂ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ನಾಸೀರ್ ಉಸೇನ್ ರೆಜ್ವಿ ಮಾತನಾಡಿ, ಎಲ್ಲಾ ಮುಸ್ಲಿಂ ಬಾಂಧವರು ಮತ್ತು ಸೆಕ್ಯೂಲರ್ ಪಾರ್ಟಿ ಒಂದಾಗಿ ಈ ದೇಶದ ಸ್ಥಿತಿ-ಗತಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಭಾರತವನ್ನು ಇಬ್ಭಾಗ ಮಾಡುವ ದುರುದ್ದೇಶವನ್ನಿಟ್ಟುಕೊಂಡು ತರಲಾಗಿರುವ ಪೌರತ್ವ ಕಾಯ್ದೆಯನ್ನು ನಮ್ಮ ಒಕ್ಕೂಟದಿಂದ ವಿರೋಧಿಸುತ್ತೇವೆ.

ಇದು ಅಂಸವಿಧಾನಿಕವಾದ ಒಂದು ಕಾಯ್ದೆಯಾಗಿದ್ದು, ಕೂಡಲೇ ರದ್ದು ಮಾಡಬೇಕು. ಭಾರತ ಜಾತ್ಯಾತೀತ ರಾಷ್ಟ್ರ. ಈಗ ಒಂದು ಆಕ್ಟ್​ನ್ನು ಜಾರಿಗೆ ತಂದು ಸಂವಿಧಾನವನ್ನೆ ಬದಲಾಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:ಹಾಸನ: ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಖಂಡಿಸಿ ಮುಸಲ್ಮಾನರ ಕೆಲ ಭಾಗಗಳಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟನ್ನು ಮುಚ್ಚುವ ಮೂಲಕ ಬಂದ್ ಮಾಡಿ ನಗರದ ವಲ್ಲಬಾಯಿ ರಸ್ತೆಯಲ್ಲಿರುವ ಅಮೀರ್ ಹಸೇನ್ ಕಟ್ಟಡದ ಆವರಣದಲ್ಲಿ ಸಭೆ ಸೇರುವ ಮೂಲಕ ಮಧ್ಯಾಹ್ನದವರೆಗೂ ಸತ್ಯಗ್ರಹ ನಡೆಸಿದರು.
 
  ಮುಸ್ಲಿಂ ಹಿತಾರಕ್ಷಣಾ ಒಕ್ಕೂಟದ ಅಧ್ಯಕ್ಷ ನಾಸೀರ್ ಉಸೇನ್ ರೆಜ್ವಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಮುಸ್ಲಿಂ ಬಾಂಧವರು ಮತ್ತು ಸೆಕ್ಯೂಲರ್ ಪಾರ್ಟಿ ಒಂದಾಗಿ ಈ ದೇಶದ ಸ್ಥಿತಿ-ಗತಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದರು.

  ಒಂದು ಭಾರತ ದೇಶವನ್ನು ಎರಡಾಗಿ ಮಾಡುವ ದುರುದ್ದೇಶವನ್ನಿಟ್ಟುಕೊಂಡು ತರಲಾಗಿರುವ ವಿರುದ್ಧವಾದ ಆಕ್ಟ್‌ನ್ನು ನಮ್ಮ ಮುಸಲ್ಮಾನ ಒಕ್ಕೂಟದಿಂದ ವಿರೋಧಿಸುತ್ತೇವೆ. ಬೆಳಗಿನಿಂದ ಮಧ್ಯಾಹ್ನ ೧ ರವರೆಗೂ ಮುಸಲ್ಮಾನರ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ಮೂಲಕ ಹಾಸನ ಬಂದ್‌ಗೆ ಕರೆ ಕೊಡಲಾಗಿ ಪ್ರತಿಭಟನೆಯನ್ನು ಮಾಡಲಾಗುವುದು ಎಂದು ಉದ್ದೇಶ ತಿಳಿಸಿದರು.

 ಸಿಎಎ ಇದು ನಮ್ಮ ಅಂಸವಿಧಾನಕವಾದ ಒಂದು ಆಕ್ಟ್‌ವಾಗಿದ್ದು, ಕೂಡಲೇ ಇದನ್ನು ರದ್ದು ಮಾಡಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಭಾರತ ಎನ್ನುವುದು ಜಾತ್ಯಾತೀತವಾಗಿದ್ದು, ಸೂಪರ್ ಸ್ಪೆಷಲ್ ಇರುವಂತಹ ಭಾರತವನ್ನು ಧಾರ್ಮಿಕವಾಗಿ ಅನುಸರಿಸಲು ಸಂವಿಧಾನದಲ್ಲಿ ಹೇಳಿದೆ. ಈಗ ಒಂದು ಆಕ್ಟ್ ತಂದು ಸಂವಿಧಾನವನ್ನೆ ಬದಲಾಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

 ನಾವು ಯಾರಿಗೂ ಹೆದರುವುದಿಲ್ಲ. ಹೆದರಿಕೆ ಹುಟ್ಟಿಸುವಂತಹ ವಾತವರಣ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿದ ಅವರು ನಾವು ಹೆದರುವುದು ಭಾರತದ ಸಂವಿಧಾನಕ್ಕೆ ಮಾತ್ರ ಎಂದು ಎಚ್ಚರಿಸಿದರು. ಈಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮುಸ್ಲಿಂ ರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಗಮನಸೆಳೆದರು.

ಬೈಟ್ : ನಾಸೀರ್ ಉಸೇನ್ ರೆಜ್ವಿ, ಮುಸ್ಲಿಂ ಹಿತಾರಕ್ಷಣಾ ಒಕ್ಕೂಟದ ಅಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.      


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.