ETV Bharat / state

ಪಶುವೈದ್ಯೆ ಮೇಲಿನ​ ಅತ್ಯಾಚಾರ, ಕೊಲೆ ವಿರೋಧಿಸಿ ಹಾಸನದಲ್ಲಿ ಪ್ರತಿಭಟನೆ

author img

By

Published : Nov 30, 2019, 7:44 PM IST

ಹೈದರಾಬಾದ್​ನಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Protest in Hassana, ಹಾಸನದಲ್ಲಿ ಪ್ರತಿಭಟನೆ
ಹಾಸನದಲ್ಲಿ ಪ್ರತಿಭಟನೆ

ಹಾಸನ: ಹೈದರಾಬಾದ್​ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಹಾಸನದಲ್ಲಿ ಪ್ರತಿಭಟನೆ

ಹೈದರಾಬಾದ್​ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಗೃಹಮಂತ್ರಿಗಳು ನೀಡಿದ ಹೇಳಿಕೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಈ ಕೂಡಲೇ ಸರಕಾರವು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮನವಿ ಮಾಡಿದರು.

ಹಾಸನ: ಹೈದರಾಬಾದ್​ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಹಾಸನದಲ್ಲಿ ಪ್ರತಿಭಟನೆ

ಹೈದರಾಬಾದ್​ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಗೃಹಮಂತ್ರಿಗಳು ನೀಡಿದ ಹೇಳಿಕೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಈ ಕೂಡಲೇ ಸರಕಾರವು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮನವಿ ಮಾಡಿದರು.

Intro:ಹಾಸನ: ಹೈದ್ರಾಬಾದಿನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
      ಹೈದ್ರಾಬಾದ್‌ನಲ್ಲಿ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕ ಅತ್ಯಚಾರವೆಸಗಿ ಜೀವಂತವಾಗಿ ದಹನ ಮಾಡುವ ಮೂಲಕ ಕೊಲೆ ಮಾಡಿರುವುದನ್ನು ಕಟುವಾಗಿ ಖಂಡಿಸುವುದಾಗಿ ಹೇಳಿದರು.
 ಈ ಕ್ರೂರ ಘಟನೆಗೆ ಕಾರಣರಾದವರನ್ನು ತಕ್ಷಣ ಮರಣದಂಡನೆ ವಿಧಿಸಬೇಕು. ಘಟನೆ ನಡೆದು ಎರಡು ದಿನಗಳವರೆಗೂ ತನಿಖೆಯನ್ನು ಚುರುಕುಗೊಳಿಸದ ಪೊಲೀಸರ ನಡೆಯು ಮತ್ತು ಸುರಕ್ಷತೆ ವೈಫಲ್ಯಕ್ಕೆ ಕಾರಣವಾಗಿದೆ ಎಂದು ದೂರಿದರು.
 ತೆಲಂಗಣದ ಗೃಹಮಂತ್ರಿಗಳು ನೀಡಿದ ಹೇಳಿಕೆಯು ಅವರ ಕೀಳು ಮಾನಸಿಕತೆಯನ್ನು ಬಿಂಬಿಸುತ್ತದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಬದಲು ಹತ್ಯೆಗೀಡಾದ ವೈದ್ಯರ ಮೇಲೇಯೆ ಪ್ರಶ್ನೆ ಚಿಹ್ನೆ ಕೂರಿಸುವುದು ಚಿಂತಾಜನಕ ಸಮಗತಿಯೆಂದು ಆತಂಕವ್ಯಕ್ತಪಡಿಸಿದರು.
ಒಬ್ಬ ಮಹಿಳೆ ಸಹಾಯವನನು ಅಪೇಕ್ಷಿಸಿದಾಗ ಪ್ರತಿಯಾಗಿ ಸಹಾಯ ಮಾಡುವ ಬದಲಾಗಿ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರವೆಸಗಿ ಜೀವಂತವಾಗಿರುವಾಗಲೇ ಸುಟ್ಟು ಕೊಲೆ ಮಾಡುವ ಮಾನಸೀಕತೆವುಳ್ಳವರು ಭೂಮಿ ಮೇಲೆ ಬದುಕಿರುವುದು ಯೋಗ್ಯರಲ್ಲ ಎಂದರಲ್ಲದೆ, ಕೂಡಲೇ ಸರಕಾರವು ಪಾಸ್ಟ್ ಟ್ರಾಕ್ ಕೋರ್ಟ್ ಮೂಲಕ ಅತ್ಯಾಚಾರಿಗಳಿಗೆ ಮರಣದಂಡನೆ ನೀಡಿ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಿರ್ಣಯ ಮಾಡಿ ಸಮಾಜಕ್ಕೆ ಉದಾಹರಣೆಯಾಗಲಿ ಎಂದು ಒತ್ತಾಯಿಸಿ ಮನವಿ ಮಾಡಿದರು.
 
ಬೈಟ್ : ಪ್ರಮೋದ್, ಎಬಿವಿಪಿ ಕಾರ್ಯಕರ್ತ.

ಬೈಟ್ : ನವ್ಯ, ವಿದ್ಯಾರ್ಥಿನಿ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.