ETV Bharat / state

ಸಾಮಾಜಿಕ ಅಂತರ ನಿರ್ಲಕ್ಷ್ಯ: ಮದ್ಯಕ್ಕಾಗಿ ಮುಗಿಬಿದ್ದ ಜನತೆ - ಮದ್ಯಕ್ಕಾಗಿ ಮುಗಿಬಿದ್ದ ಜನತೆ

ಹಾಸನದ ಗಂಗಾನಾಳು ಗ್ರಾಮದಲ್ಲಿ ಮದ್ಯಪ್ರಿಯರು ಎಣ್ಣೆ ಖರೀದಿಗಾಗಿ ಮುಗಿ ಬಿದ್ದಿದ್ದ ದೃಶ್ಯ ಕಂಡು ಬಂತು.

Social gap neglect in Hassan
ಸಾಮಾಜಿಕ ಅಂತರ ನಿರ್ಲಕ್ಷ್ಯ: ಮದ್ಯಕ್ಕಾಗಿ ಮುಗಿಬಿದ್ದ ಜನತೆ
author img

By

Published : May 4, 2020, 8:27 PM IST

ಅರಕಲಗೂಡು: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಗಂಗಾನಾಳು ಗ್ರಾಮದಲ್ಲಿಯೂ ಮದ್ಯಪ್ರಿಯರು ಎಣ್ಣೆ ಖರೀದಿಗಾಗಿ ಮುಗಿ ಬಿದ್ದರು.

ಸಾಮಾಜಿಕ ಅಂತರ ನಿರ್ಲಕ್ಷ್ಯ: ಮದ್ಯಕ್ಕಾಗಿ ಮುಗಿಬಿದ್ದ ಜನತೆ

ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟ ಮಾಡುವಂತೆ ಸೂಚನೆ ನೀಡಿದ್ದರೂ ಜನರು ವೈನ್​ ಶಾಪ್​ಗಳ ಮುಂದೆ ಗುಂಪು ಗುಂಪಾಗಿ ಜಮಾಯಿಸಿದ್ದರು.​

ಅರಕಲಗೂಡು: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಗಂಗಾನಾಳು ಗ್ರಾಮದಲ್ಲಿಯೂ ಮದ್ಯಪ್ರಿಯರು ಎಣ್ಣೆ ಖರೀದಿಗಾಗಿ ಮುಗಿ ಬಿದ್ದರು.

ಸಾಮಾಜಿಕ ಅಂತರ ನಿರ್ಲಕ್ಷ್ಯ: ಮದ್ಯಕ್ಕಾಗಿ ಮುಗಿಬಿದ್ದ ಜನತೆ

ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟ ಮಾಡುವಂತೆ ಸೂಚನೆ ನೀಡಿದ್ದರೂ ಜನರು ವೈನ್​ ಶಾಪ್​ಗಳ ಮುಂದೆ ಗುಂಪು ಗುಂಪಾಗಿ ಜಮಾಯಿಸಿದ್ದರು.​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.