ETV Bharat / state

ಹೃದಯಾಘಾತದಿಂದ ಹಾಸನ ಯೋಧ ಸಾವು: ಸ್ವಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

author img

By

Published : Nov 13, 2019, 6:14 PM IST

ಹೃದಯಾಘಾತದಿಂದ ಸಾವನ್ನಪ್ಪಿದ ಕರುನಾಡಿನ ಯೋಧ ಬಿ.ಟಿ. ಮಂಜೇಗೌಡರ (55)  ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನೆರವೇರಿತು.

Soldier Bt Manjegowda, ಬಿ.ಟಿ. ಮಂಜೇಗೌಡ

ಹಾಸನ: ಹೃದಯಾಘಾತದಿಂದ ಸಾವನ್ನಪ್ಪಿದ ಕರುನಾಡಿನ ಯೋಧ ಬಿ.ಟಿ. ಮಂಜೇಗೌಡರ (55) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸಕಲ ಸರ್ಕಾರಿ ಗೌರವಗಳಿಂದ ಸಾಗಿದ ಬಿ.ಟಿ. ಮಂಜೇಗೌಡರ ಅಂತ್ಯಕ್ರಿಯೆ

ಬಿ.ಟಿ. ಮಂಜೇಗೌಡ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗದ್ದೇಬಿಂಡೆನಹಳ್ಳಿ ಗ್ರಾಮದವರಾಗಿದ್ದು,1988ರಲ್ಲಿ ಸಿಆರ್​ಸಿಎಫ್​ ಸೇರುವ ಮೂಲಕ ದೇಶ ಸೇವೆ ಆರಂಭಿಸಿದರು. ಜಮ್ಮು- ಕಾಶ್ಮೀರ, ಛತ್ತೀಸ್​ಗಡ್​, ಅಸ್ಸಾಂ ,ತ್ರಿಪುರ ಮಿಜೋರಾಮ್ ಸೇರಿದಂತೆ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿರುವ ಇವರು ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ಎಎಸ್​ಐ ಹುದ್ದೆಗೆ ಬಡ್ತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಜೇಗೌಡರು ಕಳೆದ ಒಂದು ವಾರದ ಹಿಂದೆ ಹೃದಯ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೆ ನ.12ರಂದು ಸಾವನ್ನಪ್ಪಿದ್ದು, ಮೃತದೇಹವನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಂದು ಬಳಿಕ ರಸ್ತೆ ಮಾರ್ಗವಾಗಿ ಸ್ವಗ್ರಾಮಕ್ಕೆ ತರಲಾಯಿತು.

ಮೃತ ಯೋಧನ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸುವ ಮೂಲಕ ಯೋಧನಿಗೆ ಅಂತಿಮ ನಮನವನ್ನು ಸಲ್ಲಿಸಲಾಯಿತು. ಒಕ್ಕಲಿಗ ಸಮುದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿತು.

ಹಾಸನ: ಹೃದಯಾಘಾತದಿಂದ ಸಾವನ್ನಪ್ಪಿದ ಕರುನಾಡಿನ ಯೋಧ ಬಿ.ಟಿ. ಮಂಜೇಗೌಡರ (55) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸಕಲ ಸರ್ಕಾರಿ ಗೌರವಗಳಿಂದ ಸಾಗಿದ ಬಿ.ಟಿ. ಮಂಜೇಗೌಡರ ಅಂತ್ಯಕ್ರಿಯೆ

ಬಿ.ಟಿ. ಮಂಜೇಗೌಡ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗದ್ದೇಬಿಂಡೆನಹಳ್ಳಿ ಗ್ರಾಮದವರಾಗಿದ್ದು,1988ರಲ್ಲಿ ಸಿಆರ್​ಸಿಎಫ್​ ಸೇರುವ ಮೂಲಕ ದೇಶ ಸೇವೆ ಆರಂಭಿಸಿದರು. ಜಮ್ಮು- ಕಾಶ್ಮೀರ, ಛತ್ತೀಸ್​ಗಡ್​, ಅಸ್ಸಾಂ ,ತ್ರಿಪುರ ಮಿಜೋರಾಮ್ ಸೇರಿದಂತೆ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿರುವ ಇವರು ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ಎಎಸ್​ಐ ಹುದ್ದೆಗೆ ಬಡ್ತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಜೇಗೌಡರು ಕಳೆದ ಒಂದು ವಾರದ ಹಿಂದೆ ಹೃದಯ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೆ ನ.12ರಂದು ಸಾವನ್ನಪ್ಪಿದ್ದು, ಮೃತದೇಹವನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಂದು ಬಳಿಕ ರಸ್ತೆ ಮಾರ್ಗವಾಗಿ ಸ್ವಗ್ರಾಮಕ್ಕೆ ತರಲಾಯಿತು.

ಮೃತ ಯೋಧನ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸುವ ಮೂಲಕ ಯೋಧನಿಗೆ ಅಂತಿಮ ನಮನವನ್ನು ಸಲ್ಲಿಸಲಾಯಿತು. ಒಕ್ಕಲಿಗ ಸಮುದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿತು.

Intro:ಹಾಸನ: ಹೃದಯಾಘಾತದಿಂದ ಸಾವನ್ನಪ್ಪಿದ ಕರುನಾಡಿನ ಯೋಧ ಬಿಟಿ ಮಂಜೇಗೌಡರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿತು. ಬಿಟಿ ಮಂಜೇಗೌಡ 55 ಹೃದಯಾಘಾತದಿಂದ ಸಾವನ್ನಪ್ಪಿದ ಸಿಆರ್ಪಿಎಫ್ ಯೋಧ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗದ್ದೇಬಿಂಡೆನಹಳ್ಳಿ ಗ್ರಾಮದವರಾದ ಯೋಧ ಸಾವಿರ 1988 ರಲ್ಲಿ ಸಿಆರ್ಪಿಎಫ್ ಸೇರುವ ಮೂಲಕ ದೇಶ ಸೇವೆ ಆರಂಭಿಸಿದರು. ಜಮ್ಮು ಕಾಶ್ಮೀರ ಛತ್ತೀಸ್ ಗಡ್ ಅಸ್ಸಾಂ ತ್ರಿಪುರ ಮಿಜೋರಾಮ್ ಭಾಗಗಳಲ್ಲಿ ಸೇವೆ ಸಲ್ಲಿಸಿರುವ ಮಂಜೇಗೌಡ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ಎ ಎಸ್ ಐ ಹುದ್ದೆಗೆ ಬಡ್ತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಹೃದಯ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಂಜೇಗೌಡ, ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೆ ನ. 12ರಂದು ಸಾವನ್ನಪ್ಪಿದ್ದು, ಮೃತದೇಹವನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಂದು, ಬಳಿಕ ರಸ್ತೆ ಮಾರ್ಗವಾಗಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರಲಾಯಿತು. ಮೃತ ಯೋಧನ ಪಾರ್ಥಿವ ಶರೀರವನ್ನ, ಗ್ರಾಮದ ಪಂಚಾಯತಿ ಕಟ್ಟೆಯ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಬಳಿಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಯೋಧನಿಗೆ ಅಂತಿಮ ನಮ್ಮ ನಮನವನ್ನು ಸರ್ಕಾರದ ಮೂಲಕ ಸಲ್ಲಿಸಲಾಯಿತು. ಬಳಿಕ ಸಿಆರ್ಪಿಎಫ್ ಅಧಿಕಾರಿಗಳು ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ ಬಳಿಕ ಒಕ್ಕಲಿಗ ಸಮುದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿತು.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.