ETV Bharat / state

ರಿಂಗ್​​​ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ - speade worship for the second phase of the ring road

ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ನಗರದ ಸಾಲಗಾಮೆ ರಸ್ತೆ ಹಾಗೂ ಬೇಲೂರು ರಸ್ತೆ ಸಂಪರ್ಕಿಸುವ ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ
author img

By

Published : Oct 19, 2019, 10:31 AM IST

ಹಾಸನ: ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ನಗರದ ಸಾಲಗಾಮೆ ರಸ್ತೆ ಹಾಗೂ ಬೇಲೂರು ರಸ್ತೆ ಸಂಪರ್ಕಿಸುವ ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ನಗರ ವ್ಯಾಪ್ತಿಯ ರಿಂಗ್ ರಸ್ತೆಯು 4.70 ಕಿ.ಮೀ.ನಿಂದ 7 ಕಿಲೋ ಮೀಟರ್​ವರೆಗೂ ಎರಡು ಬದಿ ಕಾಂಕ್ರೀಟ್​​ ಚರಂಡಿ ನಿರ್ಮಾಣ ಹಾಗೂ 6.37 ಕಿ.ಮೀ.ನಿಂದ 7 ಕಿ.ಮೀ.ವರೆಗೂ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ನಗರ ಅಭಿವೃದ್ಧಿಯಾಗಬೇಕು ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಯಬೇಕು ಅಂದರೆ ಬೇಲೂರು ರಸ್ತೆಗೆ ಸಂಪರ್ಕಿಸುವ ರಿಂಗ್ ರಸ್ತೆ ಪೂರ್ಣಗೊಳ್ಳಬೇಕು ಎಂಬುದು ಸಾರ್ವಜನಿಕರ ಆಶಯವಾಗಿತ್ತು.

ಉದ್ದೂರು ಗ್ರಾಮದ ಭೂಮಿ ಮಾಲೀಕರಿಗೆ ಪರಿಹಾರ ಕೊಡುವ ಜವಬ್ದಾರಿಯನ್ನ ತೆಗೆದುಕೊಂಡು ಅಭಿವೃದ್ಧಿ ಪರ ಕೆಲಸ ಮಾಡುವುದಕ್ಕೆ ನಿರ್ಧಾರ ತೆಗೆದುಕೊಂಡಿದ್ದೇನೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ, ರೈತರಿಗೆ ಪರಿಹಾರ ಕೊಡಲು ತೀರ್ಮಾನಿಸಿದ್ದೇನೆ. ಶೀಘ್ರದಲ್ಲಿಯೇ ಪರಿಹಾರ ಕೊಟ್ಟು ಕಾಮಗಾರಿಯನ್ನೂ ಜೊತೆ ಜೊತೆಯಲ್ಲೇ ಮಾಡಲಾಗುವುದು ಎಂದು ಭರವಸೆ ನೀಡಿದ್ರು.

ಹಾಸನ: ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ನಗರದ ಸಾಲಗಾಮೆ ರಸ್ತೆ ಹಾಗೂ ಬೇಲೂರು ರಸ್ತೆ ಸಂಪರ್ಕಿಸುವ ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ನಗರ ವ್ಯಾಪ್ತಿಯ ರಿಂಗ್ ರಸ್ತೆಯು 4.70 ಕಿ.ಮೀ.ನಿಂದ 7 ಕಿಲೋ ಮೀಟರ್​ವರೆಗೂ ಎರಡು ಬದಿ ಕಾಂಕ್ರೀಟ್​​ ಚರಂಡಿ ನಿರ್ಮಾಣ ಹಾಗೂ 6.37 ಕಿ.ಮೀ.ನಿಂದ 7 ಕಿ.ಮೀ.ವರೆಗೂ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ನಗರ ಅಭಿವೃದ್ಧಿಯಾಗಬೇಕು ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಯಬೇಕು ಅಂದರೆ ಬೇಲೂರು ರಸ್ತೆಗೆ ಸಂಪರ್ಕಿಸುವ ರಿಂಗ್ ರಸ್ತೆ ಪೂರ್ಣಗೊಳ್ಳಬೇಕು ಎಂಬುದು ಸಾರ್ವಜನಿಕರ ಆಶಯವಾಗಿತ್ತು.

ಉದ್ದೂರು ಗ್ರಾಮದ ಭೂಮಿ ಮಾಲೀಕರಿಗೆ ಪರಿಹಾರ ಕೊಡುವ ಜವಬ್ದಾರಿಯನ್ನ ತೆಗೆದುಕೊಂಡು ಅಭಿವೃದ್ಧಿ ಪರ ಕೆಲಸ ಮಾಡುವುದಕ್ಕೆ ನಿರ್ಧಾರ ತೆಗೆದುಕೊಂಡಿದ್ದೇನೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ, ರೈತರಿಗೆ ಪರಿಹಾರ ಕೊಡಲು ತೀರ್ಮಾನಿಸಿದ್ದೇನೆ. ಶೀಘ್ರದಲ್ಲಿಯೇ ಪರಿಹಾರ ಕೊಟ್ಟು ಕಾಮಗಾರಿಯನ್ನೂ ಜೊತೆ ಜೊತೆಯಲ್ಲೇ ಮಾಡಲಾಗುವುದು ಎಂದು ಭರವಸೆ ನೀಡಿದ್ರು.

Intro:ಹಾಸನ: ನಗರದ ಸಾಲಗಾಮೆ ರಸ್ತೆ ಹಾಗೂ ಬೇಲೂರು ರಸ್ತೆಯನ್ನು ಸಂಪರ್ಕಿಸುವ ರಿಂಗ್ ರಸ್ತೆಯ ಎರಡನೇ ಹಂತದ ಕಾಮಗಾರಿಗೆ ಶುಕ್ರವಾರ ಬೆಳಗ್ಗೆ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಭೂಮಿ ಪೂಜೆ ಮಾಡುವುದರ ಮೂಲಕ ನೆರವೇರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ನಗರ ವ್ಯಾಪ್ತಿಯ ರಿಂಗ್ ರಸ್ತೆಯು ೪.೭೦ ಕಿ.ಮಿ. ಯಿಂದ ೭ ಕಿ.ಮಿ. ವರೆಗೂ ಎರಡು ಬದಿ ಕಾಂಕ್ರೀಟ್ ಚರಂಡಿ ನಿರ್ಮಾಣ ಹಾಗೂ ೬.೩೭ ಕಿ.ಮಿ. ಯಿಂದ ೭ ಕಿ.ಮಿ. ವರೆಗೂ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.
ನಗರ ಅಭಿವೃದ್ಧಿಯಾಗಬೇಕು ಮತ್ತು ವಾಹನದಿಂದ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಯಬೇಕು ಎಂದರೇ ಬೇಲೂರು ರಸ್ತೆಗೆ ಸಂಪರ್ಕಿಸುವ ರಿಂಗ್ ರಸ್ತೆ ಪೂರ್ಣಗೊಳ್ಳಬೇಕು ಎಂಬುದು ಸಾರ್ವಜನಿಕರ ಆಶಯವಾಗಿತ್ತು. ಉದ್ದೂರು ಗ್ರಾಮದ ಭೂಮಿ ಮಾಲೀಕರಿಗೆ ಪರಿಹಾರ ಕೊಡುವ ಜವಬ್ಧಾರಿಯನ್ನು ನಾನು ತೆಗೆದುಕೊಂಡು ಅಭಿವೃದ್ಧಿ ಪರ ಕೆಲಸ ಮಾಡುವುದಕ್ಕೆ ನಿರ್ಧಾರ ತೆಗೆದುಕೊಂಡಿದ್ದೇನೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ರೈತರಿಗೆ ಪರಿಹಾರ ಕೊಡಲು ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದರು.
ಹಾಸನ ಅಭಿವೃದ್ಧಿಯಾಗಬೇಕೆಂದು ರೈತರು ಕೂಡ ಹೇಳಿರುವುದಕ್ಕೆ ನಾನು ಒಪ್ಪಿದ್ದೇನೆ. ಶೀಘ್ರದಲ್ಲಿಯೇ ಪರಿಹಾರವನ್ನು ಕೊಟ್ಟು ಕಾಮಗಾರಿಯನ್ನು ಜೊತೆ ಜೊತೆಯಲ್ಲಿ ಮಾಡಲಾಗುವುದು ಎಂದು ಭರವಸೆ ನುಡಿದರು.

ಬೈಟ್ ೧ : ಪ್ರೀತಂ ಜೆ ಗೌಡ, ಶಾಸಕ.

ಈಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತ ರಮೇಶ್, ಬಿಜೆಪಿ ಮುಖಂಡರಾದ ನಾರಾಯಣ್‌ಗೌಡ, ಎಸ್.ಡಿ. ಚಂದ್ರು ಇತರರು ಪಾಲ್ಗೊಂಡಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:00
ETV Bharat Logo

Copyright © 2025 Ushodaya Enterprises Pvt. Ltd., All Rights Reserved.