ETV Bharat / state

ಅಪರಿಚಿತ ವ್ಯಕ್ತಿಯ ಶವ ಪತ್ತೆ,ಕೊಲೆ ಶಂಕೆ - ಅಪರಿಚಿತ ವ್ಯಕ್ತಿಯ ಶವ ಪತ್ತೆ ಕೊಲೆ ಶಂಕೆ

ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಯಗಚಿ ಹೊಳೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ
author img

By

Published : May 26, 2019, 5:52 PM IST

ಹಾಸನ: ಬೇಲೂರು ಪಟ್ಟಣದ ಯಗಚಿ ಹೊಳೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು,ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮೃತ ವ್ಯಕ್ತಿ ಸುಮಾರು 45 ವರ್ಷದ ಪುರುಷ ಎಂದು ತಿಳಿದುಬಂದಿದ್ದು,ಮೃತದೇಹವನ್ನು ಮರದ ಎಲೆಗಳಿಂದ ಮುಚ್ಚಿದ್ದು ಬಹುತೇಕ ಉಸಿರುಗಟ್ಟಿ ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಬೇಲೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಬೇಲೂರು ಪಟ್ಟಣದ ಯಗಚಿ ಹೊಳೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು,ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮೃತ ವ್ಯಕ್ತಿ ಸುಮಾರು 45 ವರ್ಷದ ಪುರುಷ ಎಂದು ತಿಳಿದುಬಂದಿದ್ದು,ಮೃತದೇಹವನ್ನು ಮರದ ಎಲೆಗಳಿಂದ ಮುಚ್ಚಿದ್ದು ಬಹುತೇಕ ಉಸಿರುಗಟ್ಟಿ ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಬೇಲೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪರಿಚಿತ ವ್ಯಕ್ತಿಯ ಮೃತದೇಹ ಯಗಚಿ ಹೊಳೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ದೊರೆತಿದ್ದು ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ.

ಸುಮಾರು 45 ವರ್ಷದ ಪುರುಷ ಎಂದು ತಿಳಿದುಬಂದಿದ್ದು ಬೇಲೂರು ಪಟ್ಟಣದ ಹೊಳೆ ಬೀದಿಯ ಯಗಚಿ ಹೊಳೆಯ ಸಮೀಪವಿರುವ ಅಶ್ವತ್ಥ ಕಟ್ಟೆಯ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದೆ.

ಮೇಲ್ನೋಟಕ್ಕೆ ನೋಡುವುದಾದರೆ ಮೃತದೇಹದ ಮೇಲ್ಗಡೆ ಮರದ ಎಲೆಗಳಿಂದ ಮುಚ್ಚಿದ್ದು ಬಹುತೇಕ ಉಸಿರುಗಟ್ಟಿ ಕೊಲೆಗೈದು ಬಳಿಕ ಮೃತದೇಹವನ್ನು ಚರಂಡಿಗೆ ಇರಬಹುದಾದ ಎಂಬ ಶಂಕೆಯನ್ನು ಕೂಡ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ನಿಮ್ಮ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಎಲ್ಲ ಅನುಮಾನಗಳಿಗೂ ಉತ್ತರ ದೊರೆಯುತ್ತದೆ ಎನ್ನುತ್ತಾರೆ.

ಇನ್ನು ಈ ಸಂಬಂಧ ಬೇಲೂರು ಪಟ್ಟಣ ಠಾಣೆಯಲ್ಲಿ ಪ್ರಕರಣವನ್ನು ಕೂಡ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆBody:0Conclusion:ಸುನಿಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.