ETV Bharat / state

ವೃದ್ಧೆಯನ್ನು ಪುಸಲಾಯಿಸಿ ಓಲೆ ಕದ್ದ ಕಳ್ಳರು - undefined

ಅಪರಿಚಿತ ವ್ಯಕ್ತಿಗಳು 75 ವರ್ಷದ ವೃದ್ಧೆಯನ್ನು ಪುಸಲಾಯಿಸಿ ಕಾರಿನಲ್ಲಿ ಕೂರಿಸಿಕೊಂಡು ಕಾಡು ಪ್ರದೇಶದಲ್ಲಿ ಕಾರಿನಿಂದ ಕೆಳಗಿಳಿಸಿ ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಅರಕಲಗೂಡು ಬಳಿ ನಡೆದಿದೆ.

ವೃದ್ಧೆ ಓಲೆ ಕದ್ದ ಕಳ್ಳರು
author img

By

Published : Apr 20, 2019, 8:13 PM IST

ಹಾಸನ/ಅರಕಲಗೂಡು: ಅಜ್ಜಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಇಳಿಸಿ ಚಿನ್ನಾಭರಣ ಕಿತ್ತುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌

ಅರಸೀಕೆರೆ ಜೇನುಕಲ್ ಸಿದ್ದೇಶ್ವರ ಸ್ವಾಮಿ ಜಾತ್ರೆಗೆ ಹೋಗಲು ಅರಕಲಗೂಡು ಬಸ್ ನಿಲ್ದಾಣದ ಬಳಿ ಕುಳಿತ್ತಿದ್ದ ಹೊನ್ನಮ್ಮ (75) ವಂಚನೆಗೆ ಒಳಗಾದ ವೃದ್ಧೆ. ಅಪರಿಚಿತ ವ್ಯಕ್ತಿಗಳು ಪುಸಲಾಯಿಸಿ ಕಾರಿನಲ್ಲಿ ಕೂರಿಸಿಕೊಂಡು ಹೆರಗು ಬಳಿ ಇರುವ ಎರೆಬಾರೆ ಕಾಡು ಪ್ರದೇಶದಲ್ಲಿ ಕಾರಿನಿಂದ ಕೆಳಗಿಳಿಸಿ ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಹಾಸನ/ಅರಕಲಗೂಡು: ಅಜ್ಜಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಇಳಿಸಿ ಚಿನ್ನಾಭರಣ ಕಿತ್ತುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌

ಅರಸೀಕೆರೆ ಜೇನುಕಲ್ ಸಿದ್ದೇಶ್ವರ ಸ್ವಾಮಿ ಜಾತ್ರೆಗೆ ಹೋಗಲು ಅರಕಲಗೂಡು ಬಸ್ ನಿಲ್ದಾಣದ ಬಳಿ ಕುಳಿತ್ತಿದ್ದ ಹೊನ್ನಮ್ಮ (75) ವಂಚನೆಗೆ ಒಳಗಾದ ವೃದ್ಧೆ. ಅಪರಿಚಿತ ವ್ಯಕ್ತಿಗಳು ಪುಸಲಾಯಿಸಿ ಕಾರಿನಲ್ಲಿ ಕೂರಿಸಿಕೊಂಡು ಹೆರಗು ಬಳಿ ಇರುವ ಎರೆಬಾರೆ ಕಾಡು ಪ್ರದೇಶದಲ್ಲಿ ಕಾರಿನಿಂದ ಕೆಳಗಿಳಿಸಿ ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Intro:ವೃದ್ಧೆಯನ್ನು ಪುಸಲಾಯಿಸಿ ಓಲೆ ಕದ್ದ ಕಳ್ಳರು

ಹಾಸನ/ಅರಕಲಗೂಡು: ಅಜ್ಜಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಇಳಿಸಿ ಚಿನ್ನಾಭರಣ ಕಿತ್ತುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌
ಅರಸೀಕೆರೆ ಜೇನುಕಲ್ ಸಿದ್ದೇಶ್ವರ ಸ್ವಾಮಿ ಜಾತ್ರೆಗೆ ಹೋಗಲು ಅರಕಲಗೂಡು ಬಸ್ ನಿಲ್ದಾಣದ ಬಳಿ ಕುಳಿತ್ತಿದ್ದ ಹೊನ್ನಮ್ಮ (೭೫) ವಂಚನೆಗೆ ಒಳಗಾದ ವೃದ್ಧೆ. ಅಪರಿಚಿತ ವ್ಯಕ್ತಿಗಳು ಪುಸಲಾಯಿಸಿ ಕಾರಿನಲ್ಲಿ ಕೂರಿಸಿಕೊಂಡು ಹೆರಗು ಬಳಿ ಇರುವ ಎರೆಬಾರೆ ಕಾಡು ಪ್ರದೇಶದಲ್ಲಿ ಕಾರಿನಿಂದ ಕೆಳಗಿಳಿಸಿ ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತು ಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

- ಕೆ.ಸಿ.ಮಣಿಕಂಠ.Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.