ETV Bharat / state

ಆಲೂರಿನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಆಲೂರು ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

author img

By

Published : Jan 8, 2020, 10:48 PM IST

ಚಾಲಕ ಸ್ಥಳದಲ್ಲೇ ಸಾವು
ಚಾಲಕ ಸ್ಥಳದಲ್ಲೇ ಸಾವು

ಹಾಸನ: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಆಲೂರು ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ (35) ಮೃತ ಚಾಲಕ.

ಬುಧವಾರ ಸಂಜೆ ಕಣದಲ್ಲಿ ಒಕ್ಕಣೆ ಮಾಡಿದ್ದ ಭತ್ತದ ಹುಲ್ಲನ್ನು ತುಂಬಿಕೊಂಡು ಮನೆಗೆ ತೆರಳುವಾಗ, ಗ್ರಾಮದ ಸಮೀಪವಿರುವ ದೊಡ್ಡ ಕೆರೆ ಏರಿಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸೋಮಶೇಖರ್ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲೂರಿನಲ್ಲಿ ಟ್ರ್ಯಾಕ್ಟರ್ ಪಲ್ಟಿ, ಚಾಲಕ ಸಾವು

ಹಾಸನ: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಆಲೂರು ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ (35) ಮೃತ ಚಾಲಕ.

ಬುಧವಾರ ಸಂಜೆ ಕಣದಲ್ಲಿ ಒಕ್ಕಣೆ ಮಾಡಿದ್ದ ಭತ್ತದ ಹುಲ್ಲನ್ನು ತುಂಬಿಕೊಂಡು ಮನೆಗೆ ತೆರಳುವಾಗ, ಗ್ರಾಮದ ಸಮೀಪವಿರುವ ದೊಡ್ಡ ಕೆರೆ ಏರಿಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸೋಮಶೇಖರ್ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲೂರಿನಲ್ಲಿ ಟ್ರ್ಯಾಕ್ಟರ್ ಪಲ್ಟಿ, ಚಾಲಕ ಸಾವು
Intro:ಆಲೂರು : ಟ್ರಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.

ಸೋಮಶೇಖರ್ (35) ಮೃತ ದುರ್ದೈವಿಯಾಗಿದ್ದು, ಆಲೂರು ತಾಲ್ಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ಇಂತಹುದೊಂದು ಘಟನೆ ನಡದಿದೆ.

ಇಂದು ಸಂಜೆ ಕಣದಲ್ಲಿ ಒಕ್ಕಣೆ ಮಾಡಿದ್ದ ಭತ್ತದ ಹುಲ್ಲನ್ನು ತುಂಬಿಕೊಂಡು ಮನೆಗೆ ತೆರಳುವಾಗ ಗ್ರಾಮದ ಸಮೀಪವಿರುವ ದೊಡ್ಡ ಕೆರೆ ಏರಿಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ಪಲ್ಟಿಯಾದ ಹಿನ್ನಲೆಯಲ್ಲಿ ಚಾಲಕ ಸೋಮಶೇಖರ್ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.