ETV Bharat / state

ತೃತೀಯ ಲಿಂಗಿಗಳ ಮಸೂದೆ-2019ಕ್ಕೆ ನಮ್ಮ ಸಮ್ಮತಿಯಿಲ್ಲ: ಮಂಗಳಮುಖಿಯರ ಪ್ರತಿಭಟನೆ

author img

By

Published : Dec 6, 2019, 11:05 PM IST

ತೃತೀಯ ಲಿಂಗಿಗಳ ಮಸೂದೆ-2019ಗೆ ನಮ್ಮ ಸಮ್ಮತಿಯಿಲ್ಲ ರಾಷ್ಟ್ರಪತಿಗಳೇ ಎಂದು, ಈ ಮಸೂದೆಯನ್ನು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಿಕೊಡುವಂತೆ ಒತ್ತಾಯಿಸಿ ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯಿಂದ ಮಂಗಳಮುಖಿಯರು ಪ್ರತಿಭಟನೆ ನಡೆಸಿದರು.

Transgender Persons (Rights Protection) Bill 2010 is not accepted : protest from Transgenders
ಟ್ರಾನ್ಸ್‌ಜಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಮಸೂದೆ-2019 ನಮಗೆ ಸಮ್ಮತಿಯಿಲ್ಲ : ಮಂಗಳಮುಖಿಯರಿಂದ ಪ್ರತಿಭಟನೆ

ಹಾಸನ: ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣೆ ಮಸೂದೆ-2019ಗೆ ತಮ್ಮ ಸಮ್ಮತಿಯಿಲ್ಲ ಎಂದು ಈ ಮಸೂದೆಯನ್ನು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಿಕೊಡುವಂತೆ ಒತ್ತಾಯಿಸಿ ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯಿಂದ ಮಂಗಳಮುಖಿಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಮಸೂದೆ-2019 ನಮಗೆ ಸಮ್ಮತಿಯಿಲ್ಲ: ಮಂಗಳಮುಖಿಯರಿಂದ ಪ್ರತಿಭಟನೆ

ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯ ಅಧ್ಯಕ್ಷ ಸಿ. ಅಶ್ವತ್ ಮಾತನಾಡಿ, 2019ರಲ್ಲಿ ರಾಜ್ಯಸಭೆಯಲ್ಲಿ ಟ್ರಾನ್ಸ್‌ಜಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣಾ ಮಸೂದೆ 2019ಅನ್ನು ಅನುಮೋದಿಸಲಾಗಿದೆ. 2018ರಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಇದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಐತಿಹಾಸಿಕ ತೀರ್ಪಿನ ನಂತರ ಸರಣಿಗಳಲ್ಲಿ ರಚಿಸಲಾದ ಬಿಲ್‌ಗಳ ಪೈಕಿ ಇದು ನೂತನವಾದ ಮಸೂದೆ ಆಗಿದೆ ಎಂದರು.

2019ರ ಮಸೂದೆಯಲ್ಲಿ ತೃತೀಯ ಲಿಂಗಿಗಳ ಸಮುದಾಯದ ವಿಮರ್ಶೆಗಳನ್ನು ಹಾಗೂ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸುಗಳನ್ನು ಅದರಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಇದು ಸವೋಚ್ಛ ನ್ಯಾಯಾಲಯದ ತೀರ್ಪು. ಭಾರತದ ಸಂವಿಧಾನವು ಕೊಟ್ಟಿರುವ ಟ್ರಾನ್ಸ್ ಜಂಡರ್ ವ್ಯಕ್ತಿಗಳ ಸಮಾನತೆಯ ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿರುತ್ತದೆ. ಇದು ಟ್ರಾನ್ಸ್ ಜಂಡರ್ ವ್ಯಕ್ತಿಗಳ ಶಿಕ್ಷಣ, ಉದ್ಯೋಗ ಮುಂತಾದ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ನೀಡದೆ ಅವಕಾಶ ವಂಚಿತರನ್ನಾಗಿ ಮಾಡಿದೆ ಎಂದು ದೂರಿದರು.

ಹಕ್ಕೊತ್ತಾಯಗಳು: ರಾಷ್ಟ್ರಪತಿಗಳು ಈ ಮಸೂದೆಗೆ ಒಪ್ಪಿಗೆ ಸೂಚಿಸಬಾರದು ಮತ್ತು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಬೇಕು ಹಾಗೂ ಈ ಮಸೂದೆಯನ್ನು ಸೆಲೆಕ್ಸ್ ಕಮಿಟಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಹಾಸನ: ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣೆ ಮಸೂದೆ-2019ಗೆ ತಮ್ಮ ಸಮ್ಮತಿಯಿಲ್ಲ ಎಂದು ಈ ಮಸೂದೆಯನ್ನು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಿಕೊಡುವಂತೆ ಒತ್ತಾಯಿಸಿ ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯಿಂದ ಮಂಗಳಮುಖಿಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಮಸೂದೆ-2019 ನಮಗೆ ಸಮ್ಮತಿಯಿಲ್ಲ: ಮಂಗಳಮುಖಿಯರಿಂದ ಪ್ರತಿಭಟನೆ

ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯ ಅಧ್ಯಕ್ಷ ಸಿ. ಅಶ್ವತ್ ಮಾತನಾಡಿ, 2019ರಲ್ಲಿ ರಾಜ್ಯಸಭೆಯಲ್ಲಿ ಟ್ರಾನ್ಸ್‌ಜಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣಾ ಮಸೂದೆ 2019ಅನ್ನು ಅನುಮೋದಿಸಲಾಗಿದೆ. 2018ರಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಇದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಐತಿಹಾಸಿಕ ತೀರ್ಪಿನ ನಂತರ ಸರಣಿಗಳಲ್ಲಿ ರಚಿಸಲಾದ ಬಿಲ್‌ಗಳ ಪೈಕಿ ಇದು ನೂತನವಾದ ಮಸೂದೆ ಆಗಿದೆ ಎಂದರು.

2019ರ ಮಸೂದೆಯಲ್ಲಿ ತೃತೀಯ ಲಿಂಗಿಗಳ ಸಮುದಾಯದ ವಿಮರ್ಶೆಗಳನ್ನು ಹಾಗೂ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸುಗಳನ್ನು ಅದರಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಇದು ಸವೋಚ್ಛ ನ್ಯಾಯಾಲಯದ ತೀರ್ಪು. ಭಾರತದ ಸಂವಿಧಾನವು ಕೊಟ್ಟಿರುವ ಟ್ರಾನ್ಸ್ ಜಂಡರ್ ವ್ಯಕ್ತಿಗಳ ಸಮಾನತೆಯ ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿರುತ್ತದೆ. ಇದು ಟ್ರಾನ್ಸ್ ಜಂಡರ್ ವ್ಯಕ್ತಿಗಳ ಶಿಕ್ಷಣ, ಉದ್ಯೋಗ ಮುಂತಾದ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ನೀಡದೆ ಅವಕಾಶ ವಂಚಿತರನ್ನಾಗಿ ಮಾಡಿದೆ ಎಂದು ದೂರಿದರು.

ಹಕ್ಕೊತ್ತಾಯಗಳು: ರಾಷ್ಟ್ರಪತಿಗಳು ಈ ಮಸೂದೆಗೆ ಒಪ್ಪಿಗೆ ಸೂಚಿಸಬಾರದು ಮತ್ತು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಬೇಕು ಹಾಗೂ ಈ ಮಸೂದೆಯನ್ನು ಸೆಲೆಕ್ಸ್ ಕಮಿಟಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

Intro:ಹಾಸನ : ಟ್ರಾನ್ಸ್‌ಜಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಮಸೂದೆ-೨೦೧೯ ನಮಗೆ ಸಮ್ಮತಿಯಿಲ್ಲ ರಾಷ್ಟ್ರಪತಿಗಳೇ ಎಂದು ಕರೆದು ಈ ಮಸೂದೆಯನ್ನು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಿಕೊಡುವಂತೆ ಒತ್ತಾಯಿಸಿ ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯಿಂದ ಮಂಗಳಮುಖಿಯರು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಬಿ.ಎಂ. ರಸ್ತೆ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ಮಸೂದೆ ಬದಲಾವಣೆ ವಿರುದ್ಧ ಘೋಷಣೆ ಕೂಗಿದರು. ೨೬ನೇ ನ. ೨೦೧೯ರಲ್ಲಿ ರಾಜ್ಯಸಭೆಯಲ್ಲಿ ಚಾನ್ಸ್ ಜಂಡರ್ಸ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಮಸೂದೆ ೨೦೧೯ನ್ನು ಅನುಮೋದಿಸಲಾಗಿದೆ. ೨೦೧೪ರಲ್ಲಿ ಸರ್ವೋಚ್ಚ ನ್ಯಾಯಲಯದ ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಐತಿಹಾಸಿಕ ತೀರ್ಪಿನ ನಂತರ ಸರಣಿಗಳಲ್ಲಿ ರಚಿಸಲಾದ ಬಿಲ್‌ಗಳ ಪೈಕಿ ಇದು ನೂತನವಾದ ಮಸೂದೆ ಆಗಿದೆ ಎಂದರು.
೨೦೧೬ರ ಮಸೂದೆ ಬಗ್ಗೆ ಟ್ರಾನ್ ಜಂಡರ್ಸ್ ಸಮುದಾಯದ ವಿಮರ್ಶೆಗಳನ್ನು ಹಾಗೂ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸ್ಸುಗಳನ್ನು ಅದರಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಇದು ಸವೋಚ್ಚ ನ್ಯಾಯಲಯದ ತೀರ್ಪು. ಭಾರತದ ಸಂವಿಧಾನವು ಕೊಟ್ಟಿರುವ ಟ್ರಾನ್ಸ್ ಜಂಡರ್ ವ್ಯಕ್ತಿಗಳ ಸಮಾನತೆಯ ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿರುತದ್ದೆ. ಇದು ಟ್ರಾನ್ಸ್ ಜಂಡರ್ ವ್ಯಕ್ತಿಗಳ ಶಿಕ್ಷಣ, ಉದ್ಯೋಗ ಮುಂತಾದ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ನೀಡದೆ ಅವಕಾಶ ವಂಚಿತರನ್ನಾಗಿ ಮಾಡಿದೆ ಎಂದು ದೂರಿದರು.
ಯಾರು ತಾನು ಹೆಣ್ಣು ಅಥವಾ ಗಂಡು ಎಂದು ಗುರುತಿಸ ಬಯಸುವವರೊ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರಬೇಕು. ಸರ್ವೋಚ್ಚನ್ಯಾಯಲಯದ ತೀರ್ಪಿಗೆ ಇದು ಸಂಪೂರ್ಣವಾಗಿ ವಿರುದ್ಧವಾಗಿದೆ. ಈ ದೋಷಪೂರಿತ ಹಾಗು ಜನ ವಿರೋಧಿ ಮಸೂದೆ ಸ್ವೀಕರಿಸಲು ಅನರ್ಹವಾಗಿದ್ದು, ಮತ್ತೊಮ್ಮೆ ತಿದ್ದುಪಡಿ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.
ಹಕ್ಕೊತ್ತಾಯಗಳು : ರಾಷ್ಟ್ರಪತಿಗಳು ಈ ಮಸೂದೆಗೆ ಒಪ್ಪಿಗೆ ಸೂಚಿಸಬಾರದು ಮತ್ತು ಸಂಸತ್ತಿಗೆ ಮರು ಪರಿಶೀಲನೆಗೆ ಕಳುಹಿಸಬೇಕು ಹಾಗೂ ಈ ಮಸೂದೆಯನ್ನು ಸೆಲೆಕ್ಸ್ ಕಮಿಟಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಬೈಟ್ : ಸಿ. ಅಶ್ವತ್, ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯ ಅಧ್ಯಕ್ಷೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.