ETV Bharat / state

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

author img

By

Published : Nov 9, 2019, 1:13 PM IST

ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

ಹಾಸನ: ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಬಡಮಾಕನಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ (50) ಮೃತ ವ್ಯಕ್ತಿ. ದುರಸ್ತಿ ಕಾಮಗಾರಿ ನಡೆಯುತ್ತಿದ್ದ ರಸ್ತೆ ಭಾಗದಿಂದ ಚನ್ನರಾಯಪಟ್ಟಣ ಕಡೆ ತಿರುವು ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ವಿಷಯ ಇಳಿದು ಸ್ಥಳಕ್ಕಾಗಮಿಸಿದ ಸಿಪಿಐ ಎಚ್.ಎನ್. ಕಾಂತರಾಜ್ ಹಾಗೂ ಸಂಚಾರಿ ಠಾಣೆ ಪಿಎಸ್‌ಐ ಬಬಿತಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಬಡಮಾಕನಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ (50) ಮೃತ ವ್ಯಕ್ತಿ. ದುರಸ್ತಿ ಕಾಮಗಾರಿ ನಡೆಯುತ್ತಿದ್ದ ರಸ್ತೆ ಭಾಗದಿಂದ ಚನ್ನರಾಯಪಟ್ಟಣ ಕಡೆ ತಿರುವು ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ವಿಷಯ ಇಳಿದು ಸ್ಥಳಕ್ಕಾಗಮಿಸಿದ ಸಿಪಿಐ ಎಚ್.ಎನ್. ಕಾಂತರಾಜ್ ಹಾಗೂ ಸಂಚಾರಿ ಠಾಣೆ ಪಿಎಸ್‌ಐ ಬಬಿತಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ : ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ
ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಬಡಮಾಕನಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ (50) ಮೃತ ವ್ಯಕ್ತಿ. ಶುಕ್ರವಾರ ಸಂಜೆ ಶಾಮಣ್ಣ ಟಿವಿಎಸ್‌ನಲ್ಲಿ ಕೆಲಸದ ನಿಮಿತ್ತ ಚನ್ನರಾಯಪಟ್ಟಕ್ಕೆ ಹೋಗುತ್ತಿದ್ದರು. ಗೌಡಗೆರೆ ಗೇಟ್ ಬಳಿ
ತಿರುವು ಪಡೆಯುವ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸವಾರ ರಸ್ತೆ ಮಧ್ಯೆ ಬಿದ್ದಿದ್ದು, ತಲೆಗೆ ತೀವ್ರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಶಾಮಣ್ಣ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ರಸ್ತೆ ಭಾಗದಿಂದ ಚನ್ನರಾ
ಪಟ್ಟಣ ಕಡೆ ತಿರುವು ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿ
ಸಿದೆ, ವಿಷಯ ಇಳಿದು ಸ್ಥಳಕ್ಕಾಗಮಿಸಿದ ಸಿಪಿಐ ಎಚ್.ಎನ್.
ಕಾಂತರಾಜ್, ಸಂಚಾರ ಠಾಣೆ ಪಿಎಸ್‌ಐ ಬಬಿತಾ ಸ್ಥಳ ಪರಿ
ಶೀಲನೆ ನಡೆಸಿದರು. ಅಪಘಾತ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಅರಕೆರೆ ಮೋಹನಕುಮಾರ, ಈಇಟವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.