ETV Bharat / state

ಬೈಕ್,ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

author img

By

Published : Jan 2, 2020, 1:30 PM IST

ದ್ವಿಚಕ್ರ ವಾಹನಕ್ಕೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

road accident
road accident

ಹಾಸನ : ದ್ವಿಚಕ್ರ ವಾಹನಕ್ಕೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಕಲ್ಲೇಶ್ (21) ಮತ್ತು ಸಂಪತ್ (23) ಅಪಘಾತದಲ್ಲಿ ಮೃತಪಟ್ಟವರು. ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 206 ರ ಟಿ ಎಚ್ ರಸ್ತೆಯ ಕೋಡಿಹಳ್ಳಿ ಸಮೀಪ ಘಟನೆ ನಡೆದಿದೆ. ಕಲ್ಲೇಶ್ ತಾಲೂಕಿನ ಸಂಕೋಡನಹಳ್ಳಿ ಮತ್ತು ಸಂಪತ್ ಬೇಲೂರು ತಾಲೂಕಿನ ಮದಗಟ್ಟ ಗ್ರಾಮದವರು ಎನ್ನಲಾಗಿದೆ.

ಕೆಎಸ್ಆರ್​ಟಿಸಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಹಾಗು ವಾಹನದ ಬೆಳಕಿನ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಅಸಿಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ : ದ್ವಿಚಕ್ರ ವಾಹನಕ್ಕೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಕಲ್ಲೇಶ್ (21) ಮತ್ತು ಸಂಪತ್ (23) ಅಪಘಾತದಲ್ಲಿ ಮೃತಪಟ್ಟವರು. ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 206 ರ ಟಿ ಎಚ್ ರಸ್ತೆಯ ಕೋಡಿಹಳ್ಳಿ ಸಮೀಪ ಘಟನೆ ನಡೆದಿದೆ. ಕಲ್ಲೇಶ್ ತಾಲೂಕಿನ ಸಂಕೋಡನಹಳ್ಳಿ ಮತ್ತು ಸಂಪತ್ ಬೇಲೂರು ತಾಲೂಕಿನ ಮದಗಟ್ಟ ಗ್ರಾಮದವರು ಎನ್ನಲಾಗಿದೆ.

ಕೆಎಸ್ಆರ್​ಟಿಸಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಹಾಗು ವಾಹನದ ಬೆಳಕಿನ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಅಸಿಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಕಲ್ಲೇಶ್ (21) ಮತ್ತು ಸಂಪತ್ (23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 206ರ ಟಿಎಚ್ ರಸ್ತೆಯ ಕೋಡಿಹಳ್ಳಿ ಸಮೀಪ ಇಂತಹದೊಂದು ಘಟನೆ ನಡೆದಿದೆ.

ಮೃತರನ್ನ ತಾಲ್ಲೂಕಿನ ಸಂಕೋಡನಹಳ್ಳಿ ಕಲ್ಲೇಶ್ ಮತ್ತು ಬೇಲೂರು ತಾಲೂಕಿನ ಮದಗಟ್ಟ ಗ್ರಾಮದ ಸಂಪತ್ ಯುವಕ ಎನ್ನಲಾಗಿದೆ.

ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷ ಮತ್ತು ಅಜಾಗರೂಕತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ ರಾತ್ರಿವೇಳೆಯಲ್ಲಿ ವಾಹನದ ಲೈಟ್ ಸಮಸ್ಯೆಯಿಂದ ಅಪಘಾತ ಸಂಭವಿಸಲು ಕಾರಣವೆನ್ನಲಾಗಿದೆ.

ಈ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು ಈ ಸಂಬಂಧ ಸಂಬಂಧ ಅಸಿಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.