ETV Bharat / state

'ತರಕಾರಿ ವ್ಯಾಪಾರಸ್ಥರು ನಿಗದಿತ ಫ್ಲಾಟ್ ಫಾರ್ಮ್​ನ ಉಪಯೋಗ ಪಡೆಯಿರಿ'

author img

By

Published : Aug 23, 2020, 10:44 PM IST

ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಕೃಷಿ ಮಾರುಕಟ್ಟೆಗಳು ಅತ್ಯವಶ್ಯಕವಾಗಿದ್ದು ತರಕಾರಿ ವ್ಯಾಪಾರಸ್ಥರು ನಿಗದಿತ ಫ್ಲಾಟ್ ಫಾರ್ಮ್​ನ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ಡಾ.ಎ.ಟಿ. ರಾಮಸ್ವಾಮಿ ಮನವಿ ಮಾಡಿದರು.

arakalgudu
ಅರಕಲಗೂಡು

ಅರಕಲಗೂಡು: ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಕೃಷಿ ಮಾರುಕಟ್ಟೆಗಳು ಅತ್ಯವಶ್ಯವಾಗಿದ್ದು ತರಕಾರಿ ವ್ಯಾಪಾರಸ್ಥರು ನಿಗದಿತ ಫ್ಲಾಟ್ ಫಾರ್ಮ್ ಅ​ನ್ನು ಉಪಯೋಗ ಪಡೆದುಕೊಳ್ಳುವಂತೆ ಶಾಸಕ ಡಾ. ಎ.ಟಿ. ರಾಮಸ್ವಾಮಿ ಮನವಿ ಮಾಡಿದರು.

ಬಸವೇಶ್ವರ ವೃತ್ತದಲ್ಲಿರುವ ಗ್ರಾಮ ಪಂಚಾಯಿತಿ ಆವರಣದಲ್ಲಿ ನಬಾರ್ಡ್‌ ಯೋಜನೆಯ ವತಿಯಿಂದ 75 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಮೂರು ಫ್ಲಾಟ್ ಫಾರ್ಮ್​ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಇಲ್ಲಿ ವ್ಯವಸ್ಥೆ ಮಾಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಶಾಸಕ ಡಾ. ಎ.ಟಿ. ರಾಮಸ್ವಾಮಿ

ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷರಾದ ಸರಿತರಾಮು, ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರಾಜಶೇಖರ್, ನೀರಾವರಿ ಇಲಾಖೆ ಇಂಜಿನಿಯರ್ ಜಯರಾಂ, ಎಪಿಎಂಸಿ ಅಧಿಕಾರಿ ಸೋಮಶೇಖರ್, ಉಪತಹಶೀಲ್ದಾರ್ ಜಿ.ಸಿ. ಚಂದ್ರು ಮುಂತಾದವರು ಭಾಗವಹಿಸಿದ್ದರು.

ಅರಕಲಗೂಡು: ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಕೃಷಿ ಮಾರುಕಟ್ಟೆಗಳು ಅತ್ಯವಶ್ಯವಾಗಿದ್ದು ತರಕಾರಿ ವ್ಯಾಪಾರಸ್ಥರು ನಿಗದಿತ ಫ್ಲಾಟ್ ಫಾರ್ಮ್ ಅ​ನ್ನು ಉಪಯೋಗ ಪಡೆದುಕೊಳ್ಳುವಂತೆ ಶಾಸಕ ಡಾ. ಎ.ಟಿ. ರಾಮಸ್ವಾಮಿ ಮನವಿ ಮಾಡಿದರು.

ಬಸವೇಶ್ವರ ವೃತ್ತದಲ್ಲಿರುವ ಗ್ರಾಮ ಪಂಚಾಯಿತಿ ಆವರಣದಲ್ಲಿ ನಬಾರ್ಡ್‌ ಯೋಜನೆಯ ವತಿಯಿಂದ 75 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಮೂರು ಫ್ಲಾಟ್ ಫಾರ್ಮ್​ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಇಲ್ಲಿ ವ್ಯವಸ್ಥೆ ಮಾಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಶಾಸಕ ಡಾ. ಎ.ಟಿ. ರಾಮಸ್ವಾಮಿ

ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷರಾದ ಸರಿತರಾಮು, ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರಾಜಶೇಖರ್, ನೀರಾವರಿ ಇಲಾಖೆ ಇಂಜಿನಿಯರ್ ಜಯರಾಂ, ಎಪಿಎಂಸಿ ಅಧಿಕಾರಿ ಸೋಮಶೇಖರ್, ಉಪತಹಶೀಲ್ದಾರ್ ಜಿ.ಸಿ. ಚಂದ್ರು ಮುಂತಾದವರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.