ETV Bharat / state

ಕೊಂಡ ಹಾಯುವಾಗ ಜಾರಿಬಿದ್ದು ಮಹಿಳೆ ಗಂಭೀರ - ಕೆಂಡೋತ್ಸವದ ವೇಳೆ ಜಾರಿ ಬಿದ್ದ ಮಹಿಳೆ ಗಂಭೀರ ಗಾಯ

ಸಾಕಷ್ಟು ಮಂದಿ ಕೆಂಡೋತ್ಸವದಲ್ಲಿ ಭಾಗಿಯಾಗಿ ಯಶಸ್ವಿಯಾದರೆ, ಚಾಂದಿನಿ ಎಂಬ ಮಹಿಳೆ ಮಾತ್ರ ಕ್ಷಣ ಮಾತ್ರದಲ್ಲಿ ಕಾಲು ಜಾರಿ ಕೆಂಡದ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಂಡ ಹಾಯುವಾಗ ಜಾರಿಬಿದ್ದು ಮಹಿಳೆ ಗಂಭೀರ
author img

By

Published : Apr 24, 2019, 3:49 AM IST

ಹಾಸನ: ಕೆಂಡ ಹಾಯುವಾಗ ಬೆಂಕಿಗೆ ಬಿದ್ದ ಹಿನ್ನೆಲೆ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳಮೆ ಗ್ರಾಮದಲ್ಲಿ ನಡೆದಿದೆ.

ಚಾಂದಿನಿ ಕೊಂಡ ಹಾಯುವಾಗ ಕಾಲು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ. ದೇವಿರಮ್ಮ ಸುಗ್ಗಿ ಜಾತ್ರಾಮಹೋತ್ಸವ ಬಳಿಕ ರಾತ್ರಿ ಕೆಂಡೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಾಕಷ್ಟು ಮಂದಿ ಕೆಂಡೋತ್ಸವದಲ್ಲಿ ಭಾಗಿಯಾಗಿ ಯಶಸ್ವಿಯಾದರೆ, ಚಾಂದಿನಿ ಎಂಬ ಮಹಿಳೆ ಮಾತ್ರ ಕ್ಷಣ ಮಾತ್ರದಲ್ಲಿ ಕಾಲು ಜಾರಿ ಕೆಂಡದ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಂಡ ಹಾಯುವಾಗ ಜಾರಿಬಿದ್ದು ಮಹಿಳೆ ಗಂಭೀರ

ಚಾಂದಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಹಾಸನ: ಕೆಂಡ ಹಾಯುವಾಗ ಬೆಂಕಿಗೆ ಬಿದ್ದ ಹಿನ್ನೆಲೆ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳಮೆ ಗ್ರಾಮದಲ್ಲಿ ನಡೆದಿದೆ.

ಚಾಂದಿನಿ ಕೊಂಡ ಹಾಯುವಾಗ ಕಾಲು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ. ದೇವಿರಮ್ಮ ಸುಗ್ಗಿ ಜಾತ್ರಾಮಹೋತ್ಸವ ಬಳಿಕ ರಾತ್ರಿ ಕೆಂಡೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಾಕಷ್ಟು ಮಂದಿ ಕೆಂಡೋತ್ಸವದಲ್ಲಿ ಭಾಗಿಯಾಗಿ ಯಶಸ್ವಿಯಾದರೆ, ಚಾಂದಿನಿ ಎಂಬ ಮಹಿಳೆ ಮಾತ್ರ ಕ್ಷಣ ಮಾತ್ರದಲ್ಲಿ ಕಾಲು ಜಾರಿ ಕೆಂಡದ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಂಡ ಹಾಯುವಾಗ ಜಾರಿಬಿದ್ದು ಮಹಿಳೆ ಗಂಭೀರ

ಚಾಂದಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Intro:ಹಾಸನ: ಕೆಂಡ ಹಾಯುವಾಗ ಬೆಂಕಿಗೆ ಬಿದ್ದ ಹಿನ್ನೆಲೆ ಮಹಿಳೆಯೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಚಾಂದಿನಿ ಕೊಂಡ ಹಾಯುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ ಘಟನೆ ಸಕಲೇಶಪುರ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವಿರಮ್ಮ ಸುಗ್ಗಿ ಜಾತ್ರಾಮಹೋತ್ಸವ ಬಳಿಕ ಯೋಜನೆ ಗ್ರಾಮದಲ್ಲಿ ರಾತ್ರಿ ಕೆಂಡೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಾಕಷ್ಟು ಮಂದಿ ಕೆಂಡೋತ್ಸವ ದಲ್ಲಿ ಭಾಗಿಯಾಗಿ ಯಶಸ್ವಿಯಾದರೆ ಚಾಂದಿನಿ ಎಂಬ ಮಹಿಳೆ ಮಾತ್ರ ಕ್ಷಣ ಮಾತ್ರದಲ್ಲಿ ಕಾಲು ಜಾರಿ ಕೆಂಡದ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಏನು ಗಂಭೀರವಾಗಿ ಗಾಯಗೊಂಡ ಚಾಂದಿನಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಇನ್ನು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ


Body:0


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.