ETV Bharat / state

ಗುತ್ತಲದಲ್ಲಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ - ಹಾವೇರಿಯಲ್ಲಿ ಬ್ಯಾಂಕ್​ ಉದ್ಯೋಗಿ ಆತ್ಮಹತ್ಯೆ

​​​​​​​ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಅಶುತೋಷ ನರುಕ (30) ನೇಣಿಗೆ ಶರಣಾಗಿದ್ದಾರೆ. ಇವರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

assistance bank manager suicide in haveri
ಮೃತ ಆಶುತೋಷ ನರುಕ
author img

By

Published : Jan 20, 2020, 4:49 AM IST

ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದಲ್ಲಿ ಅಶುತೋಷ ನರುಕ (30) ಎಂಬುವವರು ನೇಣಿಗೆ ಶರಣಾಗಿದ್ದಾರೆ.

assistance bank manager suicide in haveri
ಮೃತ ಆಶುತೋಷ ನರುಕ

ರಾಜಸ್ಥಾನ ಮೂಲದ ಆಶುತೋಷ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಶಾಖೆಯಲ್ಲಿದ್ದ ಆಶುತೋಷ ಪಟ್ಟಣದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದೇ ಇದ್ದಾಗ, ಸಂಶಯಗೊಂಡು ಸ್ಥಳೀಯರು ಕಿಟಕಿಯಲ್ಲಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು​ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದಲ್ಲಿ ಅಶುತೋಷ ನರುಕ (30) ಎಂಬುವವರು ನೇಣಿಗೆ ಶರಣಾಗಿದ್ದಾರೆ.

assistance bank manager suicide in haveri
ಮೃತ ಆಶುತೋಷ ನರುಕ

ರಾಜಸ್ಥಾನ ಮೂಲದ ಆಶುತೋಷ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಶಾಖೆಯಲ್ಲಿದ್ದ ಆಶುತೋಷ ಪಟ್ಟಣದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದೇ ಇದ್ದಾಗ, ಸಂಶಯಗೊಂಡು ಸ್ಥಳೀಯರು ಕಿಟಕಿಯಲ್ಲಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು​ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Intro:ಬ್ಯಾಂಕ ಉದ್ಯೋಗಿಯೊಬ್ಬನೇಣಿಗೆ ಶರಣಾದ ಘಟನೆ
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲ ನಡೆದಿದೆ. ಚಿದಂಬರ ನಗರದ
ಆಶುತೋಷ ನರುಕ 30 ವರ್ಷ ನೇಣಿಗೆ ಶರಣಾದ ಉದ್ಯೋಗಿ.
ರಾಜಸ್ಥಾನ ಮೂಲದ ಆಶುತೋಷ
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಆಶುತೋಷ ನೇಣಿಗೆ ಶರಣಾಗಿದ್ದಾನೆ.
ಪಟ್ಟಣದ ಬಾಡಿಗೆ ಮನೆಯಲ್ಲಿ ಬಾಗಿಲು ತಗೆಯದೇ ಇದ್ದಾಗ ಸಂಶಯಗೊಂಡ ಸ್ಥಳೀಯರು ಶಂಕೆ ಪಟ್ಟು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Body:sameConclusion:same

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.