ETV Bharat / state

ಸ್ವಾಮೀಜಿ ನಾಮಪತ್ರ ಹಿಂಪಡೆದ ಬೆನ್ನಲ್ಲೇ ಮಠಕ್ಕೆ ಬಿ.ಸಿ.ಪಾಟೀಲ್​ ಭೇಟಿ, ಚರ್ಚೆ

author img

By

Published : Nov 21, 2019, 9:53 PM IST

ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಬ್ಬಿಣಕಂತಿಮಠದ ಶ್ರೀಗಳು ನಾಮಪತ್ರ ವಾಪಸ್ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮಠಕ್ಕೆ ಭೇಟಿ ನೀಡಿ ನೀಡಿದ್ದರು.

ಬಿ.ಸಿ.ಪಾಟೀಲ್​

ಹಾವೇರಿ: ಹಿರೇಕೆರೂರು ಕ್ಷೇತ್ರದಲ್ಲಿ ಉಪಚುನಾವಣಾ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ರಾಜಕೀಯ ತಂತ್ರಗಳು ಚುರುಕಾಗಲಾರಂಭಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಬ್ಬಿಣಕಂತಿಮಠದ ಶ್ರೀಗಳು ನಾಮಪತ್ರ ವಾಪಸ್ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಚರ್ಚಿಸಿದರು.

ಕಬ್ಬಿಣಕಂಥಿಮಠಕ್ಕೆ ಬಿ.ಸಿ.ಪಾಟೀಲ್​ ಭೇಟಿ

ಈ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಿದ ಶ್ರೀಗಳು, ಬಿ.ಸಿ.ಪಾಟೀಲ್​​ ಜೊತೆ ಸಮಾಲೋಚನೆ ನಡೆಸಿದರು. ಇಂದಿನವರೆಗೆ ಕ್ಷೇತ್ರದಲ್ಲಿ ತಮ್ಮ ಮತ್ತು ಶ್ರೀಗಳ ನಡುವೆ ನಡೆದ ರಾಜಕೀಯ ವಿದ್ಯಮಾನಗಳನ್ನು ಮರೆತಿದ್ದೇನೆ. ನಾನು ಕಬ್ಬಿಣಕಂತಿಮಠದ ಭಕ್ತ ಹೀಗಾಗಿ ಶ್ರೀಗಳ ಆಶೀರ್ವಾದ ಪಡೆಯುತ್ತಿರುವುದಾಗಿ ಬಿ.ಸಿ.ಪಾಟೀಲ್​​ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ್ ಬಿ.ಸಿ.ಪಾಟೀಲ್‌ಗೆ ಸಾಥ್ ನೀಡಿದರು.

ಹಾವೇರಿ: ಹಿರೇಕೆರೂರು ಕ್ಷೇತ್ರದಲ್ಲಿ ಉಪಚುನಾವಣಾ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ರಾಜಕೀಯ ತಂತ್ರಗಳು ಚುರುಕಾಗಲಾರಂಭಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಬ್ಬಿಣಕಂತಿಮಠದ ಶ್ರೀಗಳು ನಾಮಪತ್ರ ವಾಪಸ್ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಚರ್ಚಿಸಿದರು.

ಕಬ್ಬಿಣಕಂಥಿಮಠಕ್ಕೆ ಬಿ.ಸಿ.ಪಾಟೀಲ್​ ಭೇಟಿ

ಈ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಿದ ಶ್ರೀಗಳು, ಬಿ.ಸಿ.ಪಾಟೀಲ್​​ ಜೊತೆ ಸಮಾಲೋಚನೆ ನಡೆಸಿದರು. ಇಂದಿನವರೆಗೆ ಕ್ಷೇತ್ರದಲ್ಲಿ ತಮ್ಮ ಮತ್ತು ಶ್ರೀಗಳ ನಡುವೆ ನಡೆದ ರಾಜಕೀಯ ವಿದ್ಯಮಾನಗಳನ್ನು ಮರೆತಿದ್ದೇನೆ. ನಾನು ಕಬ್ಬಿಣಕಂತಿಮಠದ ಭಕ್ತ ಹೀಗಾಗಿ ಶ್ರೀಗಳ ಆಶೀರ್ವಾದ ಪಡೆಯುತ್ತಿರುವುದಾಗಿ ಬಿ.ಸಿ.ಪಾಟೀಲ್​​ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ್ ಬಿ.ಸಿ.ಪಾಟೀಲ್‌ಗೆ ಸಾಥ್ ನೀಡಿದರು.

Intro:KN_HVR_09_BCP_MATA_SCRIPT_7202143
ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ದಿನ ಹತ್ತೀರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳ ಚುರುಕಾಗಲಾರಂಭಿಸಿವೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಬ್ಬಿಣಕಂಥಿಮಠದಶ್ರೀಗಳು ನಾಮಪತ್ರ ವಾಪಸ್ ಪಡೆದ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಲು ಹೊದೆಸಿ ಸನ್ಮಾನಿಸಿದ ಶ್ರೀಗಳು ಬಿ.ಸಿ.ಪಾಟೀಲ ಜೊತೆ ಸಮಾಲೋಚನೆ ನಡೆಸಿದರು. ಇಂದಿನವರೆಗೆ ಕ್ಷೇತ್ರದಲ್ಲಿ ತಮ್ಮ ಮತ್ತು ಶ್ರೀಗಳ ನಡುವೆ ನಡೆದ ರಾಜಕೀಯ ವಿದ್ಯಮಾನಗಳನ್ನು ಮರೆತಿದ್ದೇನೆ. ನಾನು ಕಬ್ಬಿಣಕಂಥಿಮಠದ ಭಕ್ತ ಈಗಾಗಿ ಶ್ರೀಗಳ ಆಶಿರ್ವಾದ ಪಡೆಯುತ್ತಿರುವುದಾಗಿ ಬಿ.ಸಿ.ಪಾಟೀಲ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ್ ಬಿ.ಸಿ.ಪಾಟೀಲ್‌ಗೆ ಸಾಥ್ ನೀಡಿದರು. .Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.