ETV Bharat / state

ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಿ.ಸಿ.ಪಾಟೀಲ್​​​, ಯು.ಬಿ.ಬಣಕಾರ್​​​​​ - ಹಿರೇಕೆರೂರು ವಿಜೇತ ಅಭ್ಯರ್ಥಿ ಬಿ.ಸಿ.ಪಾಟೀಲ್

ಮಾಜಿ ಶಾಸಕ ಯು.ಬಿ.ಬಣಕಾರ್ ಮತ್ತು ನಾನು ಒಳ್ಳೆಯ ಬ್ಯಾಟ್ಸ್​​​ಮನ್‌ಗಳು ಎಂದು ಜನ ತೋರಿಸಿಕೊಟ್ಟಿದ್ದಾರೆ ಎಂದು ಹಿರೇಕೆರೂರು ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಿ.ಸಿ.ಪಾಟೀಲ್
ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಿ.ಸಿ.ಪಾಟೀಲ್
author img

By

Published : Dec 9, 2019, 1:35 PM IST

ಹಾವೇರಿ: ಮಾಜಿ ಶಾಸಕ ಯು.ಬಿ.ಬಣಕಾರ್ ಮತ್ತು ನಾನು ಒಳ್ಳೆಯ ಬ್ಯಾಟ್ಸ್​​​ಮನ್‌ಗಳು ಎಂದು ಜನ ತೋರಿಸಿಕೊಟ್ಟಿದ್ದಾರೆ ಎಂದು ಹಿರೇಕೆರೂರು ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ ಸಮೀಪದ ದೇವಗಿರಿ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಅವರು, ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ನಮಗೆ ಸ್ಪೀಕರ್ ಅನರ್ಹ ಪಟ್ಟ ಕಟ್ಟಿದ್ದರು. ಜನತಾ ನ್ಯಾಯಾಲಯ ನಮ್ಮನ್ನ ಮತ್ತೊಮ್ಮ ಅರ್ಹರನ್ನಾಗಿ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಯು.ಬಿ.ಬಣಕಾರ್ ಕ್ಷೇತ್ರದಲ್ಲಿ ಮುಖಂಡರು ಒಂದಾದರೂ ಕಾರ್ಯಕರ್ತರು ಒಂದಾಗುವುದಿಲ್ಲ ಎಂಬ ಮಾತಿತ್ತು. ಆದರೆ ಹಿರೇಕೆರೂರು ಕ್ಷೇತ್ರದ ಮತದಾರರು ಈ ಮಾತನ್ನ ಸುಳ್ಳು ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಯು.ಬಿ.ಬಣಕಾರ್ ಹೇಳಿದರು.

ಹಾವೇರಿ: ಮಾಜಿ ಶಾಸಕ ಯು.ಬಿ.ಬಣಕಾರ್ ಮತ್ತು ನಾನು ಒಳ್ಳೆಯ ಬ್ಯಾಟ್ಸ್​​​ಮನ್‌ಗಳು ಎಂದು ಜನ ತೋರಿಸಿಕೊಟ್ಟಿದ್ದಾರೆ ಎಂದು ಹಿರೇಕೆರೂರು ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ ಸಮೀಪದ ದೇವಗಿರಿ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಅವರು, ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ನಮಗೆ ಸ್ಪೀಕರ್ ಅನರ್ಹ ಪಟ್ಟ ಕಟ್ಟಿದ್ದರು. ಜನತಾ ನ್ಯಾಯಾಲಯ ನಮ್ಮನ್ನ ಮತ್ತೊಮ್ಮ ಅರ್ಹರನ್ನಾಗಿ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಯು.ಬಿ.ಬಣಕಾರ್ ಕ್ಷೇತ್ರದಲ್ಲಿ ಮುಖಂಡರು ಒಂದಾದರೂ ಕಾರ್ಯಕರ್ತರು ಒಂದಾಗುವುದಿಲ್ಲ ಎಂಬ ಮಾತಿತ್ತು. ಆದರೆ ಹಿರೇಕೆರೂರು ಕ್ಷೇತ್ರದ ಮತದಾರರು ಈ ಮಾತನ್ನ ಸುಳ್ಳು ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಯು.ಬಿ.ಬಣಕಾರ್ ಹೇಳಿದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.