ETV Bharat / state

ಈಜಲು  ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಬಾಲಕ ನದಿ ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

author img

By

Published : Oct 12, 2019, 4:46 AM IST

ಈಜಲು  ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು

ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮದ ಬಳಿ ಇರೋ ವರದಾ ನದಿಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾಗಿದ್ದಾನೆ.

15 ವರ್ಷದ ರಾಕೇಶ ಘಾಡಗೆ ನೀರುಪಾಲಾದ ಬಾಲಕ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಬಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮದ ಬಳಿ ಇರೋ ವರದಾ ನದಿಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾಗಿದ್ದಾನೆ.

15 ವರ್ಷದ ರಾಕೇಶ ಘಾಡಗೆ ನೀರುಪಾಲಾದ ಬಾಲಕ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಬಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಈಜಲು ಹೋಗಿದ್ದ ಬಾಲಕ ನದಿ ನೀರು ಪಾಲು.
ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಬಳಿ ಇರೋ ವರದಾ ನದಿಯಲ್ಲಿ ಘಟನೆ.
ರಾಕೇಶ ಘಾಡಗೆ 15 ವರ್ಷ ನೀರು ಪಾಲಾದ ಬಾಲಕ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರ ಭೇಟಿ, ಪರಿಶೀಲನೆ.
ನೀರು ಪಾಲಾದ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:SameConclusion:Same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.