ETV Bharat / state

ಹಾವೇರಿ: ಒಡ ಹುಟ್ಟಿದವನನ್ನೇ ಹೊಡೆದು ಕೊಂದ ಅಣ್ಣ

ಅಣ್ಣನೇ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

author img

By

Published : Jun 23, 2019, 4:08 PM IST

ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆ

ಹಾವೇರಿ: ಜಿಲ್ಲೆಯ ಬೆನಕನಹಳ್ಳಿ ಗ್ರಾಮದಲ್ಲಿ ಒಡಹುಟ್ಟಿದ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕೋಟೆಪ್ಪ ಮಟ್ಟೆಣ್ಣನವರ (28) ಕೊಲೆಯಾದ ವ್ಯಕ್ತಿ.ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು, ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿ ಮಂಜಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಜಿಲ್ಲೆಯ ಬೆನಕನಹಳ್ಳಿ ಗ್ರಾಮದಲ್ಲಿ ಒಡಹುಟ್ಟಿದ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕೋಟೆಪ್ಪ ಮಟ್ಟೆಣ್ಣನವರ (28) ಕೊಲೆಯಾದ ವ್ಯಕ್ತಿ.ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು, ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿ ಮಂಜಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಣ್ಣನೆ ತಮ್ಮನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ
ಹಾವೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಟೆಪ್ಪ ಮಟ್ಟೆಣ್ಣನವರ 28 ವರ್ಷ ಕೊಲೆಯಾದ ತಮ್ಮ.
ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು
ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೋಟೆಪ್ಪನನ್ನ ಕೊಲೆಗೈದ ಆರೋಪಿ ಮಂಜಪ್ಪನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಅಣ್ಣನೆ ತಮ್ಮನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ
ಹಾವೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಟೆಪ್ಪ ಮಟ್ಟೆಣ್ಣನವರ 28 ವರ್ಷ ಕೊಲೆಯಾದ ತಮ್ಮ.
ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು
ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೋಟೆಪ್ಪನನ್ನ ಕೊಲೆಗೈದ ಆರೋಪಿ ಮಂಜಪ್ಪನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಅಣ್ಣನೆ ತಮ್ಮನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ
ಹಾವೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಟೆಪ್ಪ ಮಟ್ಟೆಣ್ಣನವರ 28 ವರ್ಷ ಕೊಲೆಯಾದ ತಮ್ಮ.
ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು
ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೋಟೆಪ್ಪನನ್ನ ಕೊಲೆಗೈದ ಆರೋಪಿ ಮಂಜಪ್ಪನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.