ETV Bharat / state

ಕೋಳಿವಾಡ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಮಾಡಿಸಲಾಯಿತು.

author img

By

Published : Dec 9, 2019, 8:52 AM IST

ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್​ ಕಾರ್ಯಕರ್ತರು
ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್​ ಕಾರ್ಯಕರ್ತರು

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಮಾಡಿಸಲಾಯಿತು.

ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್​ ಕಾರ್ಯಕರ್ತರು

ಇಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳುವ ಹಿನ್ನೆಲೆ ಅನೇಕರು ದೇವರ ಮೊರೆ ಹೋಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಗಣೇಶ ದೇವಸ್ಥಾನದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಕೋಳಿವಾಡ ಹೆಸರಿನಲ್ಲಿಯೇ ರಸೀದಿ ಪಡೆದು, ಅವರ ಗೆಲುವಿಗಾಗಿ ಪೂಜೆ ಸಲ್ಲಿಸಿದರು.

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಮಾಡಿಸಲಾಯಿತು.

ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್​ ಕಾರ್ಯಕರ್ತರು

ಇಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳುವ ಹಿನ್ನೆಲೆ ಅನೇಕರು ದೇವರ ಮೊರೆ ಹೋಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಗಣೇಶ ದೇವಸ್ಥಾನದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಕೋಳಿವಾಡ ಹೆಸರಿನಲ್ಲಿಯೇ ರಸೀದಿ ಪಡೆದು, ಅವರ ಗೆಲುವಿಗಾಗಿ ಪೂಜೆ ಸಲ್ಲಿಸಿದರು.

Intro:ರಾಣೇಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಗೆಲುವಿಗೆ ಪ್ರಾರ್ಥಿಸಿ ಪೂಜೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು.
ಕೋಳಿವಾಡ ಹೆಸರಲ್ಲಿ ರಸೀದಿ ಪಡೆದು ಪೂಜೆ.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.