ETV Bharat / state

ಉಪ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ಬಿ.ಹೆಚ್​ ಬನ್ನಿಕೋಡ - B.H Bannikoda news

ಹಿರೇಕೆರೂರು ವಿಧಾನಸಭ ಕ್ಷೇತ್ರದ ಉಪಚುನಾವಣೆ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲ. ಇದು ಅನರ್ಹರ ವಿರುದ್ಧ ಹಾಗೂ ಕ್ಷೇತ್ರದ ಜನರ ಅಗೌರವಿಸಿದವರ ವಿರುದ್ಧ ನಡೆಯುವ ಚುನಾವಣೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್​ ಬನ್ನಿಕೋಡ ಅಭಿಪ್ರಾಯಪಟ್ಟಿದ್ದಾರೆ.

ಬಿ.ಹೆಚ್​ ಬನ್ನಿಕೋಡ
author img

By

Published : Nov 23, 2019, 4:49 PM IST

ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲ. ಇದು ಅನರ್ಹರ ವಿರುದ್ಧ ಹಾಗೂ ಕ್ಷೇತ್ರದ ಜನರನ್ನ ಅಗೌರವಿಸಿದವರ ವಿರುದ್ಧ ನಡೆಯುವ ಚುನಾವಣೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ ಅಭಿಪ್ರಾಯಪಟ್ಟಿದ್ದಾರೆ.

ರಟ್ಟಿಹಳ್ಳಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಮತದಾರ ಅನರ್ಹರ ವಿರುದ್ಧ ಸಿಡಿದೆದ್ದಿದ್ದಾರೆ. ಈ ಚುನಾವಣೆಯಲ್ಲಿ ಬಿ.ಸಿ ಪಾಟೀಲ್​ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಬಿ.ಸಿ.ಪಾಟೀಲರಿಗೆ ಬೇಕಾದದ್ದು ಕಾಂಗ್ರೆಸ್​ನಲ್ಲಿ ಇರಲಿಲ್ಲ, ಅವರಿಗೆ ಬೇಕಾಗಿದ್ದು, ಬಿಜೆಪಿ ಪಕ್ಷದಲ್ಲಿದೆ. ಅದಕ್ಕೆ ಅವರು ಬಿಜೆಪಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ನನಗೆ ಪಕ್ಷಾತೀತವಾಗಿ ಜನ ಬೆಂಬಲ ನೀಡುತ್ತಿದ್ದಾರೆ. ಸೂರ್ಯ ಇರುವುದು ಎಷ್ಟು ಸತ್ಯವೋ ಈ ಬಾರಿ ಮತದಾರರು ನನ್ನನ್ನು ಆಯ್ಕೆ ಮಾಡುವುದು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿ.ಹೆಚ್​ ಬನ್ನಿಕೋಡ ಹೇಳಿಕೆ

ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲ. ಇದು ಅನರ್ಹರ ವಿರುದ್ಧ ಹಾಗೂ ಕ್ಷೇತ್ರದ ಜನರನ್ನ ಅಗೌರವಿಸಿದವರ ವಿರುದ್ಧ ನಡೆಯುವ ಚುನಾವಣೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ ಅಭಿಪ್ರಾಯಪಟ್ಟಿದ್ದಾರೆ.

ರಟ್ಟಿಹಳ್ಳಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಮತದಾರ ಅನರ್ಹರ ವಿರುದ್ಧ ಸಿಡಿದೆದ್ದಿದ್ದಾರೆ. ಈ ಚುನಾವಣೆಯಲ್ಲಿ ಬಿ.ಸಿ ಪಾಟೀಲ್​ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಬಿ.ಸಿ.ಪಾಟೀಲರಿಗೆ ಬೇಕಾದದ್ದು ಕಾಂಗ್ರೆಸ್​ನಲ್ಲಿ ಇರಲಿಲ್ಲ, ಅವರಿಗೆ ಬೇಕಾಗಿದ್ದು, ಬಿಜೆಪಿ ಪಕ್ಷದಲ್ಲಿದೆ. ಅದಕ್ಕೆ ಅವರು ಬಿಜೆಪಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ನನಗೆ ಪಕ್ಷಾತೀತವಾಗಿ ಜನ ಬೆಂಬಲ ನೀಡುತ್ತಿದ್ದಾರೆ. ಸೂರ್ಯ ಇರುವುದು ಎಷ್ಟು ಸತ್ಯವೋ ಈ ಬಾರಿ ಮತದಾರರು ನನ್ನನ್ನು ಆಯ್ಕೆ ಮಾಡುವುದು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿ.ಹೆಚ್​ ಬನ್ನಿಕೋಡ ಹೇಳಿಕೆ
Intro:KN_HVR_02_CONGRESS_CAMPAIGN_SCRIPT_7202143
ಹಿರೇಕೆರೂರು ವಿಧಾನಸಭ ಕ್ಷೇತ್ರದ ಉಪಚುನಾವಣೆ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲಾ. ಇದು ಅನರ್ಹರ ವಿರುದ್ಧ ಹಾಗೂ ಕ್ಷೇತ್ರದ ಜನರ ಅಗೌರವಿಸಿದವರ ವಿರುದ್ಧ ಎಂದು ನಡೆಯುವ ಚುನಾವಣೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಕ್ಷೇತ್ರದಲ್ಲಿ ಮತದಾರ ಅನರ್ಹ ವಿರುದ್ಧ ಸಿಡಿದೆದ್ದಿದ್ದಾರೆ ಈ ಚುನಾವಣೆಯಲ್ಲಿ ಬಿ.ಸಿ.ಪಾಟೀಲರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಬನ್ನಿಕೋಡ ತಿಳಿಸಿದರು. ಬಿ.ಸಿ.ಪಾಟೀಲರಿಗೆ ಬೇಕಾಗಿದ್ದು ಕಾಂಗ್ರೆಸನಲ್ಲಿ ಇಲ್ಲಾ ಅವರಿಗೆ ಬೇಕಾಗಿದ್ದು ಬಿಜೆಪಿ ಪಕ್ಷದಲ್ಲಿದೆ ಅದಕ್ಕೆ ಬಿ.ಸಿ.ಪಾಟೀಲ್ ಬಿಜೆಪಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು. ಇದು ಎರಡನೇಯ ಸ್ವಾತಂತ್ರ ಸಂಗ್ರಾಮ. ನನಗೆ ಪಕ್ಷಾತೀತವಾಗಿ ಜನ ಬೆಂಬಲ ನೀಡುತ್ತಿದ್ದಾರೆ. ಸೂರ್ಯ ಇರುವುದು ಎಷ್ಟು ಸತ್ಯವು ಈ ಬಾರಿ ಮತದಾರರು ನನ್ನ ಆಯ್ಕೆ ಮಾಡುವುದು ಅಷ್ಟೇ ಸತ್ಯ. ಸಿನಿಮಾ ನಟರ ಮಾತಿಗೆ ಮರಳಾಗುವ ಜನ ಈಗಿಲ್ಲಾ ಈಗ ಮತದಾರರು ಪ್ರಭುದ್ಧರಾಗಿದ್ದಾರೆ. ಕಾಂಗ್ರೆಸ್‌ನಲ್ಲಿದ್ದಾಗ ಯಡಿಯೂರಪ್ಪ ಬಿಜೆ.ಬಣಕಾರ ಪ್ರಧಾನಿ ನರೇಂದ್ರಮೋದಿ ವಿರುದ್ಧ ಮಾತನಾಡಿದ್ದ ಬಿ.ಸಿ.ಪಾಟೀಲ್ ಈಗ ಅವರ ಪರವಾಗಿ ಮಾತನಾಡುತ್ತಿರುವುದು ನೋಡಿದರೇ ಇವರಿಗೆ ಯಾವುದೇ ಬದ್ಧತೆ ಇಲ್ಲಾ ಎಂದು ಬನ್ನಿಕೋಡ್ ಆರೋಪಿಸಿದರು.
LOOK.........,
BYTE-01ಬಿ.ಹೆಚ್.ಬನ್ನಿಕೋಡ, ಕಾಂಗ್ರೆಸ್ ಅಭ್ಯರ್ಥಿBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.