ETV Bharat / state

ರಾಣೆಬೆನ್ನೂರು: ಉಸಿರಾಟದ ಸಮಸ್ಯೆಯಿಂದ ಕೊರೊನಾ ವಾರಿಯರ್​ ಸಾವು​

author img

By

Published : Sep 26, 2020, 8:47 AM IST

108 ವಾಹನ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಚಿದಾನಂದಮೂರ್ತಿ (45) ಎಂಬುವರಿಗೆ ಉಸಿರಾಟದ ಸಮಸ್ಯೆ ಎದುರಾಗಿ ನಿನ್ನೆ ಸಂಜೆ ಮೃತಪಟ್ಟಿದ್ದಾರೆ.

Corona Warrior died from a breathing problem at Ranebennuru
ರಾಣೆಬೆನ್ನೂರು: ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಕೊರೊನಾ ವಾರಿಯರ್​

ಹಾವೇರಿ: ಉಸಿರಾಟದ‌ ಸಮಸ್ಯೆ ಹಿನ್ನೆಲೆ ಕರ್ತವ್ಯನಿರತ 108 ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ಚಿದಾನಂದಮೂರ್ತಿ (45) ಮೃತಪಟ್ಟ ಕೊರೊನಾ ವಾರಿಯರ್​. ಇವರು 108 ವಾಹನ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಸಂಜೆ ಕರ್ತವ್ಯನಿರತರಾಗಿದ್ದ ವೇಳೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ದಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಹಾವೇರಿ: ಉಸಿರಾಟದ‌ ಸಮಸ್ಯೆ ಹಿನ್ನೆಲೆ ಕರ್ತವ್ಯನಿರತ 108 ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ಚಿದಾನಂದಮೂರ್ತಿ (45) ಮೃತಪಟ್ಟ ಕೊರೊನಾ ವಾರಿಯರ್​. ಇವರು 108 ವಾಹನ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಸಂಜೆ ಕರ್ತವ್ಯನಿರತರಾಗಿದ್ದ ವೇಳೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ದಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.