ETV Bharat / state

ಕೌಟುಂಬಿಕ ಕಲಹ ಶಂಕೆ: ಹಾವೇರಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ತುಂಗಾಭದ್ರಾ ನದಿಗೆ ಹಾರಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

author img

By

Published : Jan 18, 2020, 4:28 PM IST

ದಂಪತಿ ಆತ್ಮಹತ್ಯೆಗೆ ಶರಣು
Couple committed suicide at Haveri

ಹಾವೇರಿ : ತುಂಗಭದ್ರಾ ನದಿಗೆ ಜಿಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.

ದಂಪತಿ ಆತ್ಮಹತ್ಯೆಗೆ ಶರಣು

ಪ್ರಕಾಶ್​ ನಾಯಕ (32) ಮತ್ತು ಭಾರತಿ ಬಾಯಿ (25) ಮೃತ ದಂಪತಿ.

ಇವರು ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮೂಲದವರಾಗಿದ್ದು, ಕಬ್ಬು ಕಟಾವು ಮಾಡುವ ಕೆಲಸಕ್ಕಾಗಿ ತಾಲೂಕಿಗೆ ಬಂದಿದ್ದರು ಎಂಬ ಮಾಹಿತಿ ದೊರೆತಿದೆ. ಕೌಟುಂಬಿಕ ಕಲಹದಿಂದ ಮನನೊಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪತಿ-ಪತ್ನಿ ಶವಗಳು ನದಿಯಲ್ಲಿ ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವೇರಿ : ತುಂಗಭದ್ರಾ ನದಿಗೆ ಜಿಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.

ದಂಪತಿ ಆತ್ಮಹತ್ಯೆಗೆ ಶರಣು

ಪ್ರಕಾಶ್​ ನಾಯಕ (32) ಮತ್ತು ಭಾರತಿ ಬಾಯಿ (25) ಮೃತ ದಂಪತಿ.

ಇವರು ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮೂಲದವರಾಗಿದ್ದು, ಕಬ್ಬು ಕಟಾವು ಮಾಡುವ ಕೆಲಸಕ್ಕಾಗಿ ತಾಲೂಕಿಗೆ ಬಂದಿದ್ದರು ಎಂಬ ಮಾಹಿತಿ ದೊರೆತಿದೆ. ಕೌಟುಂಬಿಕ ಕಲಹದಿಂದ ಮನನೊಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪತಿ-ಪತ್ನಿ ಶವಗಳು ನದಿಯಲ್ಲಿ ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ತುಂಗಭದ್ರಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ
ಹಾವೇರಿ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನ ೩೨ ವರ್ಷದ
ಪ್ರಕಾಶ ನಾಯಕ ಮತ್ತು ೨೫ ವರ್ಷದ ಭಾರತಿಬಾಯಿ ಎಂದು ಗುರುತಿಸಲಾಗಿದೆ. ಈ ದಂಪತಿಗಳು
ಕಳೆದ ಕೆಲವು ದಿನಗಳಿಂದ ಕಬ್ಬು ಕಟಾವು ಮಾಡುವ ಕೆಲಸಕ್ಕೆ ಬಂದಿದ್ದರು ಎನ್ನಲಾಗಿದೆ. ಇವರು ಮೂಲತಃ
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೂಲದ ದಂಪತಿಗಳು ಎನ್ನಲಾಗಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ರಾತ್ರಿ ನದಿಗೆ ಹಾರಿರುವ ದಂಪತಿ ಶವಗಳು ಇಂದು
ನದಿಯಲ್ಲಿ ಪತ್ತೆಯಾಗಿವೆ.
ಸ್ಥಳಕ್ಕೆ ಗುತ್ತಲ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.