ETV Bharat / state

ಮಳೆಯಲ್ಲಿ ಕೊಚ್ಚಿಹೋದ ವ್ಯಕ್ತಿ: ಮೃತದೇಹ ಪತ್ತೆ!

author img

By

Published : Oct 21, 2019, 2:21 PM IST

ಭಾನುವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 65 ವರ್ಷದ ಬಸವರಾಜ್ ಹತ್ತಿಮತ್ತೂರು ಮೃತದೇಹ ಇಂದು ಪತ್ತೆಯಾಗಿದೆ.

ಮಳೆಯಲ್ಲಿ ಕೊಚ್ಚಿಹೋದ ವ್ಯಕ್ತಿ : ಮೃತದೇಹ ಪತ್ತೆ

ಹಾವೇರಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ವ್ಯಾಪಕ ಹಾನಿಯಾಗುತ್ತಿದೆ. ಈ ಭಾನುವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 65 ವರ್ಷದ ಬಸವರಾಜ್ ಹತ್ತಿಮತ್ತೂರು ಮೃತದೇಹ ಇಂದು ಪತ್ತೆಯಾಗಿದೆ.

ನಗರದಲ್ಲಿ 2 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಹಳ್ಳಗಳಂತಾಗಿವೆ. ನಿನ್ನೆ ಬಸವರಾಜ್ ಹಾವೇರಿ ಠಾಣೆ ಮುಂದೆ ಹೋಗುತ್ತಿದ್ದ ವೇಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದ. ಕಳೆದ ರಾತ್ರಿ ನಾಪತ್ತೆಯಾಗಿದ್ದ ಬಸವರಾಜ ಹುಡುಕಾಟ ನಡೆದಿತ್ತು. ಆದರೆ, ಮನೆಯಿಂದ ಹೊರಗೆ ಹೋಗಿ ನೀರುಪಾಲಾಗಿದ್ದ ಬಸವರಾಜ್ ಮೃತದೇಹ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾಗುತ್ತಿದ್ದಂತೆ ಬಸವರಾಜ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾವೇರಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ವ್ಯಾಪಕ ಹಾನಿಯಾಗುತ್ತಿದೆ. ಈ ಭಾನುವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 65 ವರ್ಷದ ಬಸವರಾಜ್ ಹತ್ತಿಮತ್ತೂರು ಮೃತದೇಹ ಇಂದು ಪತ್ತೆಯಾಗಿದೆ.

ನಗರದಲ್ಲಿ 2 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಹಳ್ಳಗಳಂತಾಗಿವೆ. ನಿನ್ನೆ ಬಸವರಾಜ್ ಹಾವೇರಿ ಠಾಣೆ ಮುಂದೆ ಹೋಗುತ್ತಿದ್ದ ವೇಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದ. ಕಳೆದ ರಾತ್ರಿ ನಾಪತ್ತೆಯಾಗಿದ್ದ ಬಸವರಾಜ ಹುಡುಕಾಟ ನಡೆದಿತ್ತು. ಆದರೆ, ಮನೆಯಿಂದ ಹೊರಗೆ ಹೋಗಿ ನೀರುಪಾಲಾಗಿದ್ದ ಬಸವರಾಜ್ ಮೃತದೇಹ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾಗುತ್ತಿದ್ದಂತೆ ಬಸವರಾಜ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:KN_HVR_05_RAIN_DEATH_SCRIPT_7202143
ಹಾವೇರಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ವ್ಯಾಪಕ ಹಾನಿಯಾಗುತ್ತಿದೆ. ಈ ಮಧ್ಯ ರವಿವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 65 ವರ್ಷದ ಬಸವರಾಜ್ ಹತ್ತಿಮತ್ತೂರು ಮೃತದೇಹ ಇಂದು ಪತ್ತೆಯಾಗಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ಮುಂದೆ ಬಸವರಾಜ್ ಕಳೆದ ರಾತ್ರಿ ನೀರಲ್ಲಿ ಕೊಚ್ಚಿ ಹೋಗಿದ್ದ ಎನ್ನಲಾಗಿದೆ. ನಗರದಲ್ಲಿ ಎರಡು ದಿನಗಳಿಂದ ಧಾರಾಕಾರಮಳೆಯಾಗುತ್ತಿದೆ. ರಸ್ತೆಗಳು ಹಳ್ಳಗಳಾಂತಿಗಿದ್ದು ರವಿವಾರ ಬಸವರಾಜ್ ನಗರ ಠಾಣೆ ಮುಂದೆ ಹೋಗುತ್ತಿದ್ದ ವೇಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದ ಎನ್ನಲಾಗಿದೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಳೆದ ರಾತ್ರಿ ನಾಪತ್ತೆಯಾಗಿದ್ದ ಬಸವರಾಜನ ಹುಡುಕಾಟ ನಡೆದಿತ್ತು. ಆದರೆ ಮನೆಯಿಂದ ಹೊರಗೆ ಹೋಗಿ ನೀರುಪಾಲಾಗಿದ್ದ ಬಸವರಾಜ್ ಮೃತದೇಹ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾಗುತ್ತಿದ್ದಂತೆ ಬಸವರಾಜ ಸಂಬಂಧಿಕರ ಅಕ್ರಂಧನ ಮುಗಿಲುಮುಟ್ಟಿತ್ತು.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.