ETV Bharat / state

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರ್ಲಕ್ಷಿಸಿದ ವೈದ್ಯರು, ಮೃತಳಾದ ಹತ್ತು ವರ್ಷದ ಬಾಲಕಿ..! - ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ  ಹತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

doctors-negligence-at-government-hospital-death-of-ten-year-old-girl-in-haveri
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ;ಹತ್ತು ವರ್ಷದ ಬಾಲಕಿ ಸಾವು...
author img

By

Published : Nov 30, 2019, 6:23 AM IST

ಹಾವೇರಿ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಹತ್ತು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಆರ್ಶಿಯಾಬಾನು ಮೃತ ಬಾಲಕಿ. ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೆಳಿಗ್ಗೆ ಆಸ್ಪತ್ರೆಯ ವೈದ್ಯ ಹರೀಶ್ ಚಿಕಿತ್ಸೆ ನೀಡಿದ್ದರು. ಆದ್ರೆ ಸಂಜೆಯಾದ್ರೂ ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ.

ಸಂಜೆ ವೇಳೆಗೆ ಬಾಲಕಿಯನ್ನ ಮತ್ತೆ ಆಸ್ಪತ್ರೆಗೆ ಕರೆತಂದಾಗ ವೈದ್ಯರ ಕೊರತೆಯಿಂದ ಚಿಕಿತ್ಸೆಯನ್ನು ನೀಡಿದಿರುವುದರಿಂದ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗ್ತಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘

ಈ ಘಟನೆಯ ಕುರಿತು ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಾವೇರಿ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಹತ್ತು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಆರ್ಶಿಯಾಬಾನು ಮೃತ ಬಾಲಕಿ. ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೆಳಿಗ್ಗೆ ಆಸ್ಪತ್ರೆಯ ವೈದ್ಯ ಹರೀಶ್ ಚಿಕಿತ್ಸೆ ನೀಡಿದ್ದರು. ಆದ್ರೆ ಸಂಜೆಯಾದ್ರೂ ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ.

ಸಂಜೆ ವೇಳೆಗೆ ಬಾಲಕಿಯನ್ನ ಮತ್ತೆ ಆಸ್ಪತ್ರೆಗೆ ಕರೆತಂದಾಗ ವೈದ್ಯರ ಕೊರತೆಯಿಂದ ಚಿಕಿತ್ಸೆಯನ್ನು ನೀಡಿದಿರುವುದರಿಂದ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗ್ತಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘

ಈ ಘಟನೆಯ ಕುರಿತು ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Intro:ತಾಲೂಕು ಸರಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ.
ಹತ್ತು ವರ್ಷದ ಬಾಲಕಿ ಸಾವು.
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಘಟನೆ.
ಆರ್ಶಿಯಾಬಾನು ಕುಬಸದ ಮೃತ ಬಾಲಕಿ.
ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೆಳಿಗ್ಗೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆ ವೈದ್ಯ ಹರೀಶ.
ಸಂಜೆಯಾದ್ರೂ ಬಾಲಕಿ ಆರೋಗ್ಯದಲ್ಲಿ ಕಾಣಿಸಿಕೊಳ್ಳದ ಚೇತರಿಕೆ.
ಸಂಜೆ ವೇಳೆಗೆ ಬಾಲಕಿಯನ್ನ ಮತ್ತೆ ಆಸ್ಪತ್ರೆಗೆ ಕರೆತಂದಾಗ ಸಿಗದ ಚಿಕಿತ್ಸೆ.
ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಿಗದ ಚಿಕಿತ್ಸೆ.
ತಾಲೂಕು ಸರಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಮೃತ ಬಾಲಕಿ ಪೋಷಕರ ಆಕ್ರೋಶ.
ವೈದ್ಯರ ನೇಮಕ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮಕ್ಕೆ ಪೋಷಕರ ಒತ್ತಾಯ.
ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:sameConclusion:sane

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.