ETV Bharat / state

ರಾಣೆಬೆನ್ನೂರಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ - ranebennur man suicide

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ.

ಆತ್ಮಹತ್ಯೆ
author img

By

Published : Sep 16, 2019, 6:42 AM IST

ರಾಣೆಬೆನ್ನೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಗುಡ್ಡನಗೌಡ ನಾಗನಗೌಡ ಕರೇಗೌಡ್ರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನನಿತ್ಯ ಮದ್ಯ ಸೇವಿಸುತ್ತಿದ್ದ ಈತ ಶನಿವಾರವೂ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹಲಗೇರಿ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಣೆಬೆನ್ನೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಗುಡ್ಡನಗೌಡ ನಾಗನಗೌಡ ಕರೇಗೌಡ್ರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನನಿತ್ಯ ಮದ್ಯ ಸೇವಿಸುತ್ತಿದ್ದ ಈತ ಶನಿವಾರವೂ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹಲಗೇರಿ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ಕುಡಿತಕ್ಕೆ ಬಲಿಯಾದ ವ್ಯಕ್ತಿ...

ರಾಣೆಬೆನ್ನೂರ:ವಿಪರೀತ ಕುಡಿತಕ್ಕೆ ಒಳಗಾಗಿದ್ದ ವ್ಯಕ್ತಿಯೊರ್ವ, ಕುಡಿದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಣೆಬೆನ್ನೂರ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗುಡ್ಡನಗೌಡ ನಾಗನಗೌಡ ಕರೇಗೌಡ್ರ(೪೦)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ದಿನ ನಿತ್ಯ ಕುಡಿತಕ್ಕೆ ಬಲಿಯಾಗಿದ್ದ ನಾಗನಗೌಡ ಶನಿವಾರ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲು ಹೆಚ್ಚಾದ ಕಾರಣ ವಿಷ ಕುಡಿದು ಸಾವನ್ನೊಪ್ಪಿದ್ದಾನೆ.
ಹಲಗೇರಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕುಡಿತಕ್ಕೆ ಬಲಿಯಾದ ವ್ಯಕ್ತಿ...

ರಾಣೆಬೆನ್ನೂರ:ವಿಪರೀತ ಕುಡಿತಕ್ಕೆ ಒಳಗಾಗಿದ್ದ ವ್ಯಕ್ತಿಯೊರ್ವ, ಕುಡಿದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಣೆಬೆನ್ನೂರ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗುಡ್ಡನಗೌಡ ನಾಗನಗೌಡ ಕರೇಗೌಡ್ರ(೪೦)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ದಿನ ನಿತ್ಯ ಕುಡಿತಕ್ಕೆ ಬಲಿಯಾಗಿದ್ದ ನಾಗನಗೌಡ ಶನಿವಾರ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲು ಹೆಚ್ಚಾದ ಕಾರಣ ವಿಷ ಕುಡಿದು ಸಾವನ್ನೊಪ್ಪಿದ್ದಾನೆ.
ಹಲಗೇರಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಕುಡಿತಕ್ಕೆ ಬಲಿಯಾದ ವ್ಯಕ್ತಿ...

ರಾಣೆಬೆನ್ನೂರ:ವಿಪರೀತ ಕುಡಿತಕ್ಕೆ ಒಳಗಾಗಿದ್ದ ವ್ಯಕ್ತಿಯೊರ್ವ, ಕುಡಿದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಣೆಬೆನ್ನೂರ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗುಡ್ಡನಗೌಡ ನಾಗನಗೌಡ ಕರೇಗೌಡ್ರ(೪೦)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ದಿನ ನಿತ್ಯ ಕುಡಿತಕ್ಕೆ ಬಲಿಯಾಗಿದ್ದ ನಾಗನಗೌಡ ಶನಿವಾರ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲು ಹೆಚ್ಚಾದ ಕಾರಣ ವಿಷ ಕುಡಿದು ಸಾವನ್ನೊಪ್ಪಿದ್ದಾನೆ.
ಹಲಗೇರಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.