ETV Bharat / state

ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ಚುನಾವಣಾಧಿಕಾರಿಗಳ ವಶ

author img

By

Published : Nov 15, 2019, 9:40 AM IST

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶಪಡಿಸಿಕೊಂಡಿದೆ.

ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ಚುನಾವಣಾಧಿಕಾರಿಗಳ ವಶ

ರಾಣಿಬೆನ್ನೂರು: ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ಷೇತ್ರದಲ್ಲಿ ಚೆಕ್ ಪೋಸ್ಟ್ ಗಳನ್ನ ತೆರೆಯಲಾಗಿದ್ದು, ಇಂದು ರಾಣೆಬೆನ್ನೂರು ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.

ಗದಗ ಮೂಲದ ಫಕೀರೇಶ ಎಂಬುವರಿಗೆ ಸೇರಿದ ಹಣ ಇದಾಗಿದ್ದು, ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ಈ ಹಣವನ್ನ ವಶಪಡಿಸಿಕೊಂಡಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ತನಿಖೆ ನಡೆಸಲಾಗ್ತಿದೆ.

ರಾಣಿಬೆನ್ನೂರು: ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ಷೇತ್ರದಲ್ಲಿ ಚೆಕ್ ಪೋಸ್ಟ್ ಗಳನ್ನ ತೆರೆಯಲಾಗಿದ್ದು, ಇಂದು ರಾಣೆಬೆನ್ನೂರು ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.

ಗದಗ ಮೂಲದ ಫಕೀರೇಶ ಎಂಬುವರಿಗೆ ಸೇರಿದ ಹಣ ಇದಾಗಿದ್ದು, ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ಈ ಹಣವನ್ನ ವಶಪಡಿಸಿಕೊಂಡಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ತನಿಖೆ ನಡೆಸಲಾಗ್ತಿದೆ.

Intro:ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ಷೇತ್ರದಲ್ಲಿ ಚೆಕ್ ಪೋಸ್ಟ್ ಗಳನ್ನ ತೆರಯಲಾಗಿದೆ. ಇವತ್ತು ರಾಣೇಬೆನ್ನೂರು ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರುಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ. ಗದಗ ಮೂಲದ ಫಕ್ಕಿರೇಶ ಎಂಬುವರಿಗೆ ಸೇರಿದ ಹಣ ಇದಾಗಿದ್ದು, ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ಈ ಹಣವನ್ನ ವಶಪಡಿಸಿಕೊಂಡಿದೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ತನಿಖೆ ನಡೆಸಲಾಗ್ತಿದೆ.Body:updarteConclusion:update
ETV Bharat Logo

Copyright © 2024 Ushodaya Enterprises Pvt. Ltd., All Rights Reserved.