ETV Bharat / state

ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಸುಟ್ಟಹೋಯ್ತು ಕಟಾವಿಗೆ ಬಂದಿದ್ದ ಮೆಕ್ಕೆಜೋಳ

author img

By

Published : Feb 20, 2022, 7:49 PM IST

ಗ್ರಾಮದ ಪರಮೇಶಪ್ಪ ನಂದೀಹಳ್ಳಿ ಎಂಬುವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಎರಡೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ.

Electric transformer bursting burnt maize
ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಸುಟ್ಟಹೋದ ಕಟಾವಿಗೆ ಬಂದ ಮೆಕ್ಕೆಜೋಳ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟಿರುವ ಘಟನೆ ನಡೆದಿದೆ.

ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಸುಟ್ಟಹೋಯ್ತು ಮೆಕ್ಕೆಜೋಳ

ಗ್ರಾಮದ ಪರಮೇಶಪ್ಪ ನಂದೀಹಳ್ಳಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಎರಡೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟಿದೆ ಎಂದು ತಿಳಿದುಬಂದಿದೆ.

ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿದ್ದ ಟ್ರಾನ್ಸಫಾರ್ಮರ್ ಸ್ಫೋಟವಾಗಿದ್ದೇ ಘಟನೆಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ಓದಿ: ಮನೆಯೊಳಗೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ.. ಆತ್ಮಹತ್ಯೆ ಶಂಕೆ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟಿರುವ ಘಟನೆ ನಡೆದಿದೆ.

ವಿದ್ಯುತ್ ಟ್ರಾನ್ಸಫಾರ್ಮರ್ ಸಿಡಿದು ಸುಟ್ಟಹೋಯ್ತು ಮೆಕ್ಕೆಜೋಳ

ಗ್ರಾಮದ ಪರಮೇಶಪ್ಪ ನಂದೀಹಳ್ಳಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಎರಡೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟಿದೆ ಎಂದು ತಿಳಿದುಬಂದಿದೆ.

ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿದ್ದ ಟ್ರಾನ್ಸಫಾರ್ಮರ್ ಸ್ಫೋಟವಾಗಿದ್ದೇ ಘಟನೆಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ಓದಿ: ಮನೆಯೊಳಗೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ.. ಆತ್ಮಹತ್ಯೆ ಶಂಕೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.