ETV Bharat / state

ಹಾನಗಲ್​: ಅಗಲಿದ ನಟ ಚಿರಂಜೀವಿ ಸರ್ಜಾಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ

author img

By

Published : Jun 9, 2020, 12:09 AM IST

ಭಾನುವಾರ ಹೃದಯಾಘಾತದಿಂದ ಮೃತಪಟ್ಟ ನಟ ಚಿರಂಜೀವಿ ಸರ್ಜಾಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಬಾಸೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

fans paid tribute to actor Chiranjeevi Sarja
ಹಾನಗಲ್​: ಅಗಲಿದ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

ಹಾವೇರಿ: ಭಾನುವಾರ ನಿಧನರಾದ ನಟ ಚಿರಂಜೀವಿ ಸರ್ಜಾಗೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಬಾಸೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

fans paid tribute to actor Chiranjeevi Sarja
ಹಾನಗಲ್​: ಅಗಲಿದ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

ಗ್ರಾಮದ ಪ್ರಮುಖ ಬೀದಿಗಳಲ್ಲಿ ನಟ ಚಿರಂಜೀವಿ ಬ್ಯಾನರ್ ಹಾಕಿ, ಮತ್ತೆ ಹುಟ್ಟಿ ಬಾ ಚಿರು ಎಂದು ಘೋಷಣೆ ಕೂಗಿದರು.

ಅಲ್ಲದೆ, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಹಾವೇರಿ: ಭಾನುವಾರ ನಿಧನರಾದ ನಟ ಚಿರಂಜೀವಿ ಸರ್ಜಾಗೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಬಾಸೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

fans paid tribute to actor Chiranjeevi Sarja
ಹಾನಗಲ್​: ಅಗಲಿದ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

ಗ್ರಾಮದ ಪ್ರಮುಖ ಬೀದಿಗಳಲ್ಲಿ ನಟ ಚಿರಂಜೀವಿ ಬ್ಯಾನರ್ ಹಾಕಿ, ಮತ್ತೆ ಹುಟ್ಟಿ ಬಾ ಚಿರು ಎಂದು ಘೋಷಣೆ ಕೂಗಿದರು.

ಅಲ್ಲದೆ, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.