ETV Bharat / state

ಸಾಲ ತೀರಿಸಲಾಗದೇ ನೇಣಿಗೆ ಕೊರಳೊಡ್ಡಿದ ರೈತ - undefined

ಸಾಲಬಾಧೆಗೆ ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕೃಷಿಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ ರೈತ ಅದನ್ನು ತೀರಿಸಲಾಗದೆ ನೇಣಿಗೆ ಶರಣಾಗಿದ್ದಾನೆ.

ರೈತ ಆತ್ಮಹತ್ಯೆ
author img

By

Published : Jul 25, 2019, 6:37 AM IST

Updated : Jul 25, 2019, 7:37 AM IST

ಹಾವೇರಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ ಶಂಭಣ್ಣ(55) ಬ್ಯಾಂಕ್ ಮತ್ತು ಕೈ ಸಾಲವಾಗಿ ಎಂಟೂವರೆ ಲಕ್ಷ ರೂ. ಸಾಲ ಪಡೆದಿದ್ದ. ಮೆಕ್ಕೆಜೋಳ, ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾಗಿ ತಿಳಿದುಬಂದಿದೆ.

ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ ಶಂಭಣ್ಣ(55) ಬ್ಯಾಂಕ್ ಮತ್ತು ಕೈ ಸಾಲವಾಗಿ ಎಂಟೂವರೆ ಲಕ್ಷ ರೂ. ಸಾಲ ಪಡೆದಿದ್ದ. ಮೆಕ್ಕೆಜೋಳ, ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾಗಿ ತಿಳಿದುಬಂದಿದೆ.

ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ಘಟನೆ.
ಶಂಭಣ್ಣ ಭಾತಿ 55 ವರ್ಷ ಮೃತ ರೈತ.
ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ.
ಬ್ಯಾಂಕ್ ಮತ್ತು ಕೈಸಾಲ ಅಂತಾ ಎಂಟೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ.
ಮೆಕ್ಕೆಜೋಳ ಮತ್ತು ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ತನ್ನ ಜಮೀನಿನಲ್ಲೇ ನೇಣಿಗೆ ಶರಣಾದ ರೈತ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ಘಟನೆ.
ಶಂಭಣ್ಣ ಭಾತಿ 55 ವರ್ಷ ಮೃತ ರೈತ.
ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ.
ಬ್ಯಾಂಕ್ ಮತ್ತು ಕೈಸಾಲ ಅಂತಾ ಎಂಟೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ.
ಮೆಕ್ಕೆಜೋಳ ಮತ್ತು ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ತನ್ನ ಜಮೀನಿನಲ್ಲೇ ನೇಣಿಗೆ ಶರಣಾದ ರೈತ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Conclusion:ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ಘಟನೆ.
ಶಂಭಣ್ಣ ಭಾತಿ 55 ವರ್ಷ ಮೃತ ರೈತ.
ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ.
ಬ್ಯಾಂಕ್ ಮತ್ತು ಕೈಸಾಲ ಅಂತಾ ಎಂಟೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ.
ಮೆಕ್ಕೆಜೋಳ ಮತ್ತು ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ತನ್ನ ಜಮೀನಿನಲ್ಲೇ ನೇಣಿಗೆ ಶರಣಾದ ರೈತ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.
Last Updated : Jul 25, 2019, 7:37 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.