ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ 7ನೇ ದಿನವೂ  ರೈತರಿಂದ ಧರಣಿ - undefined

ಹಾವೇರಿ ಜಿಲ್ಲೆಯ ಕೆರೆ ಅಭಿವೃದ್ಧಿ ನಿರ್ಮಾಣಕ್ಕೆ ಒತ್ತಾಯಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ವಿವಿಧ ಬೇಡಿಕೆಗೆ ಸರ್ಕಾರ ಕೂಡಲೆ ಸ್ಪಂದಿಸಬೇಕು ಎಂದು ರೈತರು ಅಗ್ರಹಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಧರಣಿ ನಡೆದುತ್ತಿರುವ ರೈತರು
author img

By

Published : Jul 4, 2019, 2:35 AM IST

ಹಾವೇರಿ: ಜಿಲ್ಲೆಯ ಹಾನಗಲ್, ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳ ಕೆರೆ ಅಭಿವೃದ್ಧಿ, ಜಲಾಶಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತರು ಬುಧವಾರವೂ ಧರಣಿ ಮುಂದುವರೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಧರಣಿ ನಡೆದುತ್ತಿರುವ ರೈತರು

ಅಖಿಲ ಕರ್ನಾಟಕ ರೈತ ಸಂಘದಿಂದ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಬುಧವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ನಮ್ಮ ಬೇಡಿಕೆ ಈಡೇರದೆ ನಾವು ಹಿಂದೆ ಸರಿಯುವ ಮಾತೆ ಇಲ್ಲ. ಸಂಘದ ಹೋರಾಟಕ್ಕೆ ಹಲವು ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ ಎಂದು ರೈತ ಸಂಘದ ಮುಂಖಡ ಪ್ರಕಾಶ ಬಾರ್ಕಿ ಹೇಳಿದರು.

ಹಾವೇರಿ: ಜಿಲ್ಲೆಯ ಹಾನಗಲ್, ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳ ಕೆರೆ ಅಭಿವೃದ್ಧಿ, ಜಲಾಶಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತರು ಬುಧವಾರವೂ ಧರಣಿ ಮುಂದುವರೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಧರಣಿ ನಡೆದುತ್ತಿರುವ ರೈತರು

ಅಖಿಲ ಕರ್ನಾಟಕ ರೈತ ಸಂಘದಿಂದ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಬುಧವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ನಮ್ಮ ಬೇಡಿಕೆ ಈಡೇರದೆ ನಾವು ಹಿಂದೆ ಸರಿಯುವ ಮಾತೆ ಇಲ್ಲ. ಸಂಘದ ಹೋರಾಟಕ್ಕೆ ಹಲವು ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ ಎಂದು ರೈತ ಸಂಘದ ಮುಂಖಡ ಪ್ರಕಾಶ ಬಾರ್ಕಿ ಹೇಳಿದರು.

Intro:KN_HVR_02_FARMER_PROTEST_SCRIPT_7202143
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಂಡ ಕರ್ನಾಟಕ ರೈತ ಸಂಘ ಹಾವೇರಿ ಜಿಲ್ಲೆ ಸವಣೂರು ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ 7 ದಿನ ಪೂರೈಸಿದೆ. ಜಿಲ್ಲೆಯ ಹಾನಗಲ್ ,ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳ ಕೆರೆ ಅಭಿವೃದ್ಧಿ ಜಲಾಶಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಸಂಘ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಿದೆ. ಏಳನೇಯ ದಿನವಾದ ಬುಧವಾರ ಸಹ ಸಂಘ ಧರಣಿ ಸತ್ಯಾಗ್ರಹ ಮುಂದುವರೆಸಿದ್ದು ಬೇಡಿಕೆ ಈಡೇರುವವರೆಗೊ ತಾವು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಮಧ್ಯ ಸಂಘದ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಪ್ರಕಾಶ ಬಾರ್ಕಿ ಯಾವುದೇ ಕಾರಣಕ್ಕೂ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲಾ ಎಂದು ಎಚ್ಚರಿಕೆ ನೀಡಿದ್ದಾರೆ.Body:KN_HVR_02_FARMER_PROTEST_SCRIPT_7202143
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಂಡ ಕರ್ನಾಟಕ ರೈತ ಸಂಘ ಹಾವೇರಿ ಜಿಲ್ಲೆ ಸವಣೂರು ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ 7 ದಿನ ಪೂರೈಸಿದೆ. ಜಿಲ್ಲೆಯ ಹಾನಗಲ್ ,ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳ ಕೆರೆ ಅಭಿವೃದ್ಧಿ ಜಲಾಶಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಸಂಘ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಿದೆ. ಏಳನೇಯ ದಿನವಾದ ಬುಧವಾರ ಸಹ ಸಂಘ ಧರಣಿ ಸತ್ಯಾಗ್ರಹ ಮುಂದುವರೆಸಿದ್ದು ಬೇಡಿಕೆ ಈಡೇರುವವರೆಗೊ ತಾವು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಮಧ್ಯ ಸಂಘದ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಪ್ರಕಾಶ ಬಾರ್ಕಿ ಯಾವುದೇ ಕಾರಣಕ್ಕೂ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲಾ ಎಂದು ಎಚ್ಚರಿಕೆ ನೀಡಿದ್ದಾರೆ.Conclusion:KN_HVR_02_FARMER_PROTEST_SCRIPT_7202143
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಂಡ ಕರ್ನಾಟಕ ರೈತ ಸಂಘ ಹಾವೇರಿ ಜಿಲ್ಲೆ ಸವಣೂರು ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ 7 ದಿನ ಪೂರೈಸಿದೆ. ಜಿಲ್ಲೆಯ ಹಾನಗಲ್ ,ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳ ಕೆರೆ ಅಭಿವೃದ್ಧಿ ಜಲಾಶಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಸಂಘ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಿದೆ. ಏಳನೇಯ ದಿನವಾದ ಬುಧವಾರ ಸಹ ಸಂಘ ಧರಣಿ ಸತ್ಯಾಗ್ರಹ ಮುಂದುವರೆಸಿದ್ದು ಬೇಡಿಕೆ ಈಡೇರುವವರೆಗೊ ತಾವು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಮಧ್ಯ ಸಂಘದ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಪ್ರಕಾಶ ಬಾರ್ಕಿ ಯಾವುದೇ ಕಾರಣಕ್ಕೂ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲಾ ಎಂದು ಎಚ್ಚರಿಕೆ ನೀಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.