ETV Bharat / state

ಹಾವೇರಿ: 6 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ

author img

By

Published : Apr 18, 2023, 10:08 PM IST

ಅಜ್ಜಯ್ಯ ಗುಡಿ ಚೆಕ್ ಪೋಸ್ಟ್​ ಬಳಿ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Gold jewelery seized
6.90 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ಹಾವೇರಿ: ನಗರದ ಹೊರವಲಯದಲ್ಲಿರುವ ಅಜ್ಜಯ್ಯ ಗುಡಿ ಚೆಕ್ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 6 ಕೋಟಿ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ ಪ್ರಮುಖ ಅಭ್ಯರ್ಥಿಗಳೆಲ್ಲರೂ ಕೋಟ್ಯಧಿಪತಿಗಳೇ: ಆರ್.ವಿ.ದೇಶಪಾಂಡೆ ಆಸ್ತಿ ₹299 ಕೋಟಿ

ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. 11 ಕೆ.ಜಿಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನು ಸಾಗಿಸುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಭರಣಗಳನ್ನು ಖರೀದಿಸಿದ ಬಿಲ್​ಗಳು ದೊರೆತಿದ್ದು, ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸಲಿ, ರೈತ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ತೀನಿ: ಹೆಚ್​ಡಿಕೆ

ನಿಖರವಾಗಿ ಈ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ದಾಖಲೆಯಿಲ್ಲ. ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಈ ಚಿನ್ನಾಭರಣಗಳನ್ನು ವರ್ಗಾಯಿಸಲಾಗಿದೆ. ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: ಸಂವಾದದಲ್ಲಿ ಮೋದಿ ಕೊಂಡಾಡಿದ ನಡ್ಡಾ: ಶೆಟ್ಟರ್ ಟಿಕೆಟ್‌ ಕುರಿತ ನಿರ್ಧಾರಕ್ಕೆ ಸಮರ್ಥನೆ

ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಆರಗ ಜ್ಞಾನೇಂದ್ರ

ಹಾವೇರಿ: ನಗರದ ಹೊರವಲಯದಲ್ಲಿರುವ ಅಜ್ಜಯ್ಯ ಗುಡಿ ಚೆಕ್ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 6 ಕೋಟಿ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ ಪ್ರಮುಖ ಅಭ್ಯರ್ಥಿಗಳೆಲ್ಲರೂ ಕೋಟ್ಯಧಿಪತಿಗಳೇ: ಆರ್.ವಿ.ದೇಶಪಾಂಡೆ ಆಸ್ತಿ ₹299 ಕೋಟಿ

ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. 11 ಕೆ.ಜಿಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನು ಸಾಗಿಸುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಭರಣಗಳನ್ನು ಖರೀದಿಸಿದ ಬಿಲ್​ಗಳು ದೊರೆತಿದ್ದು, ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸಲಿ, ರೈತ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ತೀನಿ: ಹೆಚ್​ಡಿಕೆ

ನಿಖರವಾಗಿ ಈ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ದಾಖಲೆಯಿಲ್ಲ. ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಈ ಚಿನ್ನಾಭರಣಗಳನ್ನು ವರ್ಗಾಯಿಸಲಾಗಿದೆ. ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: ಸಂವಾದದಲ್ಲಿ ಮೋದಿ ಕೊಂಡಾಡಿದ ನಡ್ಡಾ: ಶೆಟ್ಟರ್ ಟಿಕೆಟ್‌ ಕುರಿತ ನಿರ್ಧಾರಕ್ಕೆ ಸಮರ್ಥನೆ

ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.