ETV Bharat / state

ನೆರೆ ವೇಳೆ ಕ್ಲೋಸ್​... ಶನಿವಾರ, ಭಾನುವಾರವೂ  ಸರ್ಕಾರಿ ಕಚೇರಿಗಳಿಗೆ ರಜೆ ಇಲ್ಲ: ಹಾವೇರಿ ಡಿಸಿ ಆದೇಶ - kannadanews

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕೆಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ನೀಡಿದ್ದಾರೆ.

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕು..!
author img

By

Published : Aug 24, 2019, 12:00 AM IST

ಹಾವೇರಿ: ಪ್ರವಾಹ ಪರಿಸ್ಥಿತಿ ವೇಳೆ ರಜೆ ನೀಡಿದ್ದ ಹಿನ್ನೆಲೆ ಈಗ ಶನಿವಾರ ಮತ್ತು ಭಾನುವಾರ ಕೂಡ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕು..!

ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ಆದೇಶ ಉಲ್ಲಂಘಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದ್ದಾರೆ.

ಹಾವೇರಿ: ಪ್ರವಾಹ ಪರಿಸ್ಥಿತಿ ವೇಳೆ ರಜೆ ನೀಡಿದ್ದ ಹಿನ್ನೆಲೆ ಈಗ ಶನಿವಾರ ಮತ್ತು ಭಾನುವಾರ ಕೂಡ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕು..!

ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ಆದೇಶ ಉಲ್ಲಂಘಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದ್ದಾರೆ.

Intro:KN_HVR_03_NO_LEAVE_DC_SCRIPT_7202143
ನೆರೆ ಹಾವಳಿ ವೇಳೆ ರಜೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ. ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ಅಂದು ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ ಕಾಲೇಜ್‌ಗಳು ಎಂದಿನಂತೆ ಕಾರ್ಯನಿರ್ವಹಿಸುಂತೆ ಸೂಚಿಸಿದ್ದಾರೆ. ಈ ಆದೇಶ ಉಲ್ಲಂಘಿಸಿದರೇ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಸಿದ್ದಾರೆ.Body:KN_HVR_03_NO_LEAVE_DC_SCRIPT_7202143
ನೆರೆ ಹಾವಳಿ ವೇಳೆ ರಜೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ. ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ಅಂದು ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ ಕಾಲೇಜ್‌ಗಳು ಎಂದಿನಂತೆ ಕಾರ್ಯನಿರ್ವಹಿಸುಂತೆ ಸೂಚಿಸಿದ್ದಾರೆ. ಈ ಆದೇಶ ಉಲ್ಲಂಘಿಸಿದರೇ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಸಿದ್ದಾರೆ.Conclusion:KN_HVR_03_NO_LEAVE_DC_SCRIPT_7202143
ನೆರೆ ಹಾವಳಿ ವೇಳೆ ರಜೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ. ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ಅಂದು ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ ಕಾಲೇಜ್‌ಗಳು ಎಂದಿನಂತೆ ಕಾರ್ಯನಿರ್ವಹಿಸುಂತೆ ಸೂಚಿಸಿದ್ದಾರೆ. ಈ ಆದೇಶ ಉಲ್ಲಂಘಿಸಿದರೇ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.