ETV Bharat / state

ಪಂಜಾಬ್​ನಲ್ಲಿ ಹಾವೇರಿಯ ಯೋಧ ಹೃದಯಾಘಾತದಿಂದ ನಿಧನ

author img

By

Published : Jul 23, 2022, 9:09 AM IST

ಪಠಾಣಕೋಟ್​​ನಲ್ಲಿ ಹಾವೇರಿಯ ಯೋಧ ಸಾವು- ಹೃದಯಾಘಾತದಿಂದ ಮೃತ- ಇಂದು ಹುಟ್ಟೂರಿಗೆ ಪಾರ್ಥಿವ ಶರೀರ

haveri-soldier-dead-in-punjab-pathankot
ಹೃದಯಾಘಾತದಿಂದ ಯೋಧ ಮೃತ

ಹಾವೇರಿ: ಪಂಜಾಬ್​ನ ಪಠಾಣಕೋಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಕೆ.ಬಿ. ತಿಮ್ಮಾಪುರ ಗ್ರಾಮದ ಮಲ್ಲಿಕಾರ್ಜುನಯ್ಯ ಸುತ್ತೂರಮಠ(40) ಎಂಬುವರೇ ಮೃತ ಯೋಧ.

haveri soldier dead in punjab pathankot
ಯೋಧ ಮಲ್ಲಿಕಾರ್ಜುನಯ್ಯ ಸುತ್ತೂರಮಠ

ಬಿಎಸ್ಎಫ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಜುಲೈ 21ರ ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತರ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ ಆಗಮಿಸಲಿದ್ದು, ಹುಟ್ಟೂರಲ್ಲಿ ನೀರವ ಮೌನ ಆವರಿಸಿದೆ. ಬಳಿಕ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ; ನಕಲಿ ಆಸ್ತಿ ಪತ್ರ ಸೃಷ್ಟಿಸಿ ವಂಚನೆ.. ಕಲಬುರಗಿಯಲ್ಲಿ ತಹಶೀಲ್ ಸಿಬ್ಬಂದಿ ಸೇರಿ ಐವರ ವಿರುದ್ಧ ಕೇಸ್​

ಹಾವೇರಿ: ಪಂಜಾಬ್​ನ ಪಠಾಣಕೋಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಕೆ.ಬಿ. ತಿಮ್ಮಾಪುರ ಗ್ರಾಮದ ಮಲ್ಲಿಕಾರ್ಜುನಯ್ಯ ಸುತ್ತೂರಮಠ(40) ಎಂಬುವರೇ ಮೃತ ಯೋಧ.

haveri soldier dead in punjab pathankot
ಯೋಧ ಮಲ್ಲಿಕಾರ್ಜುನಯ್ಯ ಸುತ್ತೂರಮಠ

ಬಿಎಸ್ಎಫ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಜುಲೈ 21ರ ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತರ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ ಆಗಮಿಸಲಿದ್ದು, ಹುಟ್ಟೂರಲ್ಲಿ ನೀರವ ಮೌನ ಆವರಿಸಿದೆ. ಬಳಿಕ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ; ನಕಲಿ ಆಸ್ತಿ ಪತ್ರ ಸೃಷ್ಟಿಸಿ ವಂಚನೆ.. ಕಲಬುರಗಿಯಲ್ಲಿ ತಹಶೀಲ್ ಸಿಬ್ಬಂದಿ ಸೇರಿ ಐವರ ವಿರುದ್ಧ ಕೇಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.