ETV Bharat / state

ಹಾವೇರಿಯಲ್ಲಿ ವರುಣಾರ್ಭಟ : ನೆಲಕಚ್ಚಿದ ಬಾಳೆ ಬೆಳೆ

author img

By

Published : Aug 7, 2020, 7:17 PM IST

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬಾಳೆ ಇದೀಗ ಮಣ್ಣು ಪಾಲಾಗಿದೆ. ಸಂಕಷ್ಟಕ್ಕೀಡಾಗಿರುವ ರೈತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ..

Haveri District
ಹಾವೇರಿಯಲ್ಲಿ ವರುಣಾರ್ಭಟ: ನೆಲಕಚ್ಚಿದ ಮೂರು ಎಕರೆ ಬಾಳೆ

ಹಾವೇರಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ನದಿಗಳು ಮೈದುಂಬಿ ಹರಿಯುತ್ತಿವೆ. ಜೊತೆಗೆ ಮಳೆ ಅವಾಂತರದಿಂದಾಗಿ ಹಲವೆಡೆ ಬೆಳೆಗಳು ಧರಾಶಾಹಿಯಾಗಿವೆ.

ನೆಲಕಚ್ಚಿರುವ ಮೂರು ಎಕರೆ ಬಾಳೆ

ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಡನೇಗಿಲು ಗ್ರಾಮದಲ್ಲಿ ಅಶೋಕ ಬಿಲ್ಲಳ್ಳಿ ಎಂಬ ರೈತ ಬೆಳೆದಿದ್ದ ಮೂರು ಎಕರೆ ಬಾಳೆ ನೆಲಕಚ್ಚಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬಾಳೆ ಇದೀಗ ಮಣ್ಣು ಪಾಲಾಗಿದೆ. ಸಂಕಷ್ಟಕ್ಕೀಡಾಗಿರುವ ರೈತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹಾವೇರಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ನದಿಗಳು ಮೈದುಂಬಿ ಹರಿಯುತ್ತಿವೆ. ಜೊತೆಗೆ ಮಳೆ ಅವಾಂತರದಿಂದಾಗಿ ಹಲವೆಡೆ ಬೆಳೆಗಳು ಧರಾಶಾಹಿಯಾಗಿವೆ.

ನೆಲಕಚ್ಚಿರುವ ಮೂರು ಎಕರೆ ಬಾಳೆ

ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಡನೇಗಿಲು ಗ್ರಾಮದಲ್ಲಿ ಅಶೋಕ ಬಿಲ್ಲಳ್ಳಿ ಎಂಬ ರೈತ ಬೆಳೆದಿದ್ದ ಮೂರು ಎಕರೆ ಬಾಳೆ ನೆಲಕಚ್ಚಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬಾಳೆ ಇದೀಗ ಮಣ್ಣು ಪಾಲಾಗಿದೆ. ಸಂಕಷ್ಟಕ್ಕೀಡಾಗಿರುವ ರೈತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.