ETV Bharat / state

ರಾಣೆಬೆನ್ನೂರು ಕ್ಷೇತ್ರಕ್ಕೆ ಉಪ ಚುನಾವಣೆ ನಡೆದ್ರೆ ನಾನೂ ಬಿಜೆಪಿ ಟಿಕೆಟ್​​​ ಆಕಾಂಕ್ಷಿ: ಬಸವರಾಜ್​​ ಕೇಲಗಾರ್​​

ರಾಣೆಬೆನ್ನೂರು ಕ್ಷೇತ್ರಕ್ಕೆ ಉಪ ಚುನಾವಣೆ ನಡೆದರೆ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ. ಆದರೆ ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೆಟ್ ನೀಡಿದರೆ ಅದಕ್ಕೆ ತಾನು ಬದ್ಧನಾಗಿರುತ್ತೇನೆ ಎಂದು ಬಸವರಾಜ್ ಕೇಲಗಾರ್ ಹೇಳಿದರು.

author img

By

Published : Jul 27, 2019, 11:36 PM IST

ಬಸವರಾಜ್ ಕೇಲಗಾರ್

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆ ನಡೆದರೆ ನಾನೂ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಬಸವರಾಜ್ ಕೇಲಗಾರ್ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ರಾಣೆಬೆನ್ನೂರು ಉಪ ಚುನಾವಣೆ ನಡೆದರೆ ನಾನು ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ. ಆದರೆ ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೆಟ್ ನೀಡಿದರೆ, ಅದಕ್ಕೆ ತಾನು ಬದ್ಧನಾಗಿರುತ್ತೇನೆ. ಬಿಜೆಪಿ ಹೈಕಮಾಂಡ್​ ತೆಗೆದುಕೊಳ್ಳುವ ತೀರ್ಮಾಕ್ಕೆ ತಾನು ಬದ್ಧ ಎಂದು ಹೇಳಿದರು.

ರಾಣೆಬೆನ್ನೂರು ಉಪ ಚುನಾವಣೆ ಬಿಜೆಪಿ ಟಿಕೆಟ್​ ಆಕಾಂಕ್ಷಿ ಎಂದ ಬಸವರಾಜ್ ಕೇಲಗಾರ್

2018ರ ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತಗಳನ್ನು ತೆಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆ ನಡೆದರೆ ನಾನೂ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಬಸವರಾಜ್ ಕೇಲಗಾರ್ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ರಾಣೆಬೆನ್ನೂರು ಉಪ ಚುನಾವಣೆ ನಡೆದರೆ ನಾನು ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ. ಆದರೆ ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೆಟ್ ನೀಡಿದರೆ, ಅದಕ್ಕೆ ತಾನು ಬದ್ಧನಾಗಿರುತ್ತೇನೆ. ಬಿಜೆಪಿ ಹೈಕಮಾಂಡ್​ ತೆಗೆದುಕೊಳ್ಳುವ ತೀರ್ಮಾಕ್ಕೆ ತಾನು ಬದ್ಧ ಎಂದು ಹೇಳಿದರು.

ರಾಣೆಬೆನ್ನೂರು ಉಪ ಚುನಾವಣೆ ಬಿಜೆಪಿ ಟಿಕೆಟ್​ ಆಕಾಂಕ್ಷಿ ಎಂದ ಬಸವರಾಜ್ ಕೇಲಗಾರ್

2018ರ ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತಗಳನ್ನು ತೆಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

Intro:KN_HVR_01_BJP_KELGAR_SCRIPT_7202143
ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆ ನಡೆದರೆ ಬಿಜೆಪಿ ಪಕ್ಷದ ಟಿಕೇಟ್ ಅಕಾಂಕ್ಷಿಯಲ್ಲಿ ಪ್ರಭಲ ಅಕಾಂಕ್ಷಿ ನಾನು ಎಂದು ಬಿಜೆಪಿಯ ಪರಾಜೀತ ಅಭ್ಯರ್ಥಿ ಬಸವರಾಜ್ ಕೇಲಗಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೇಟ್ ನೀಡಿದರೇ ಅದಕ್ಕೆ ತಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಬಿಜೆಪಿ ಹೈಕಮಾಂಡ ಯಾವು ತೀರ್ಮಾನ ಕೈಗೊಳ್ಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು. 2018 ರ ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತಗಳನ್ನು ತಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೇಟ್ ನೀಡಿದರೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
LOOK.............,
BYTE-01ಡಾ.ಬಸವರಾಜ್ ಕೇಲಗಾರ, ಬಿಜೆಪಿ ಮುಖಂಡBody:KN_HVR_01_BJP_KELGAR_SCRIPT_7202143
ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆ ನಡೆದರೆ ಬಿಜೆಪಿ ಪಕ್ಷದ ಟಿಕೇಟ್ ಅಕಾಂಕ್ಷಿಯಲ್ಲಿ ಪ್ರಭಲ ಅಕಾಂಕ್ಷಿ ನಾನು ಎಂದು ಬಿಜೆಪಿಯ ಪರಾಜೀತ ಅಭ್ಯರ್ಥಿ ಬಸವರಾಜ್ ಕೇಲಗಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೇಟ್ ನೀಡಿದರೇ ಅದಕ್ಕೆ ತಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಬಿಜೆಪಿ ಹೈಕಮಾಂಡ ಯಾವು ತೀರ್ಮಾನ ಕೈಗೊಳ್ಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು. 2018 ರ ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತಗಳನ್ನು ತಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೇಟ್ ನೀಡಿದರೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
LOOK.............,
BYTE-01ಡಾ.ಬಸವರಾಜ್ ಕೇಲಗಾರ, ಬಿಜೆಪಿ ಮುಖಂಡConclusion:KN_HVR_01_BJP_KELGAR_SCRIPT_7202143
ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆ ನಡೆದರೆ ಬಿಜೆಪಿ ಪಕ್ಷದ ಟಿಕೇಟ್ ಅಕಾಂಕ್ಷಿಯಲ್ಲಿ ಪ್ರಭಲ ಅಕಾಂಕ್ಷಿ ನಾನು ಎಂದು ಬಿಜೆಪಿಯ ಪರಾಜೀತ ಅಭ್ಯರ್ಥಿ ಬಸವರಾಜ್ ಕೇಲಗಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈಗ ಅನರ್ಹರಾಗಿರುವ ಆರ್.ಶಂಕರ್‌ಗೆ ಬಿಜೆಪಿ ಟಿಕೇಟ್ ನೀಡಿದರೇ ಅದಕ್ಕೆ ತಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಬಿಜೆಪಿ ಹೈಕಮಾಂಡ ಯಾವು ತೀರ್ಮಾನ ಕೈಗೊಳ್ಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು. 2018 ರ ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತಗಳನ್ನು ತಗೆದುಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೇಟ್ ನೀಡಿದರೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
LOOK.............,
BYTE-01ಡಾ.ಬಸವರಾಜ್ ಕೇಲಗಾರ, ಬಿಜೆಪಿ ಮುಖಂಡ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.