ETV Bharat / state

ರಮೇಶ್​​ ಯಾವ ಉದ್ದೇಶಕ್ಕೆ ರಾಜೀನಾಮೆ ಕೊಟ್ಟಿದ್ದಾರೋ ಗೊತ್ತಿಲ್ಲ: ಸಚಿವ ರಾಜಶೇಖರ್​ ಪಾಟೀಲ್​​ - Kannada news, ETV Bharat, Anand singh, Ramesh jarakiholi

ಸಮ್ಮಿಶ್ರ ಸರ್ಕಾರ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತದೆ. ಅಷ್ಟಕ್ಕೇ ಸರ್ಕಾರ ಬೀಳುವುವುದಿಲ್ಲ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ. ಅವರೇ ಎಲ್ಲವನ್ನು ಸರಿಪಡಿಸಲಿದ್ದಾರೆ. ಅತೃಪ್ತರನ್ನು ತೃಪ್ತಿಪಡಿಸಬೇಕೆಂದರೆ ಹಿರಿಯರಿಗೆ ನೀಡಿರುವ ಸಚಿವ ಸ್ಥಾನವನ್ನು ಪಡೆದು ಕಿರಿಯರಿಗೆ ನೀಡಬೇಕು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧವಾಗಿರುತ್ತೇವೆ.

ಸಚಿವ ರಾಜಶೇಖರ್ ಪಾಟೀಲ್
author img

By

Published : Jul 2, 2019, 11:33 PM IST

ಹಾವೇರಿ: ಹೊಸಪೇಟೆ ಜಿಲ್ಲಾ ಕೇಂದ್ರವಾಗಬೇಕು ಮತ್ತು ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಶಾಸಕ ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ಸಚಿವ ರಾಜಶೇಖರ್ ಪಾಟೀಲ್

ಹಾವೇರಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆ ಆದಾಗಿನಿಂದ ಇಲ್ಲಿಯವರೆಗೂ ರಾಜೀನಾಮೆ ಕೊಡ್ತೀವಿ ಅಂತಿದ್ರು. ಈಗ ಹೇಳಿದ ರೀತಿಯೇ ಮಾಡಿದ್ದಾರೆ. ಆದರೆ ಬೇರೆಯವರು ರಾಜೀನಾಮೆ ಕೊಡುವುದಿಲ್ಲ ಎಂದರು.

ಸಮ್ಮಿಶ್ರ ಸರ್ಕಾರ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತದೆ. ಅಷ್ಟಕ್ಕೇ ಸರ್ಕಾರ ಬೀಳುವುವುದಿಲ್ಲ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ. ಅವರೇ ಎಲ್ಲವನ್ನು ಸರಿಪಡಿಸಲಿದ್ದಾರೆ. ಅತೃಪ್ತರನ್ನು ತೃಪ್ತಿಪಡಿಸಬೇಕೆಂದರೆ ಹಿರಿಯರಿಗೆ ನೀಡಿರುವ ಸಚಿವ ಸ್ಥಾನವನ್ನು ಪಡೆದು ಕಿರಿಯರಿಗೆ ನೀಡಬೇಕು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧವಾಗಿರುತ್ತೇವೆ ಎಂದರು.

ಹಾವೇರಿ: ಹೊಸಪೇಟೆ ಜಿಲ್ಲಾ ಕೇಂದ್ರವಾಗಬೇಕು ಮತ್ತು ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಶಾಸಕ ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ಸಚಿವ ರಾಜಶೇಖರ್ ಪಾಟೀಲ್

ಹಾವೇರಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆ ಆದಾಗಿನಿಂದ ಇಲ್ಲಿಯವರೆಗೂ ರಾಜೀನಾಮೆ ಕೊಡ್ತೀವಿ ಅಂತಿದ್ರು. ಈಗ ಹೇಳಿದ ರೀತಿಯೇ ಮಾಡಿದ್ದಾರೆ. ಆದರೆ ಬೇರೆಯವರು ರಾಜೀನಾಮೆ ಕೊಡುವುದಿಲ್ಲ ಎಂದರು.

ಸಮ್ಮಿಶ್ರ ಸರ್ಕಾರ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತದೆ. ಅಷ್ಟಕ್ಕೇ ಸರ್ಕಾರ ಬೀಳುವುವುದಿಲ್ಲ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ. ಅವರೇ ಎಲ್ಲವನ್ನು ಸರಿಪಡಿಸಲಿದ್ದಾರೆ. ಅತೃಪ್ತರನ್ನು ತೃಪ್ತಿಪಡಿಸಬೇಕೆಂದರೆ ಹಿರಿಯರಿಗೆ ನೀಡಿರುವ ಸಚಿವ ಸ್ಥಾನವನ್ನು ಪಡೆದು ಕಿರಿಯರಿಗೆ ನೀಡಬೇಕು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧವಾಗಿರುತ್ತೇವೆ ಎಂದರು.

Intro:KN_HVR_02_MINISTER_PATIL_SCRIPT_7202143
ಹೊಸಪೇಟಿ ಜಿಲ್ಲಾಕೇಂದ್ರವಾಗಬೇಕು ಮತ್ತು ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಆನಂದಸಿಂಗ್ ರಾಜೀನಾಮೆ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲಾ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ರಾಜೀನಾಮೆ ಕೊಡ್ತೇವಿ ಕೊಡ್ತೇವಿ ಅಂತಿದ್ರು ಈಗ ಕೊಟ್ಟಿದ್ದಾರೆ. ಆದರೆ ಬೇರೆಯವರು ರಾಜೀನಾಮೆ ನೀಡುವದಿಲ್ಲಾ ಎಂದು ಸಚಿವ ರಾಜಶೇಖರ್ ತಿಳಿಸಿದರು. ಸಮ್ಮೀಶ್ರ ಸರ್ಕಾರದ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತೆ ಅಷ್ಟಕ್ಕೆ ಸರ್ಕಾರ ಬೀಳುವದಿಲ್ಲಾ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ ಅವರು ಎಲ್ಲವನ್ನ ಸರಿಮಾಡುತ್ತಾರೆ ಎಂದು ಪಾಟೀಲ್ ತಿಳಿಸಿದರು. ಎಲ್ಲ ಪಕ್ಷಗಳಲ್ಲಿ ಅಸಮಾಧಾನ ಇದೆ. ಸರ್ಕಾರ ಸೇಪ್ ಇದೆ. ಅತೃಪ್ತಪನ್ನ ತೃಪ್ತ ಮಾಡಬೇಕು ಅಂದರೆ ಹಿರಿಯರಿಂದ ಸಚಿವ ಸ್ಥಾನ ಪಡೆದು ಕಿರಿಯರಿಗೆ ನೀಡಬಹುದು. ತಮ್ಮದು ಶಿಸ್ತಿನ ಪಕ್ಷ ಪಕ್ಷ ಯಾವ ತೀರ್ಮಾನ ತಗೆದುಕೊಳ್ಳುತ್ತೆ ಅದಕ್ಕೆ ಬದ್ದವಾಗಿರುತ್ತೇವೆ ಎಂದು ರಾಜಶೇಖರ ಪಾಟೀಲ್ ತಿಳಿಸಿದರು.
Look.........,
BYTE-01ರಾಜಶೇಖರ ಪಾಟೀಲ್, ಸಚಿವBody:KN_HVR_02_MINISTER_PATIL_SCRIPT_7202143
ಹೊಸಪೇಟಿ ಜಿಲ್ಲಾಕೇಂದ್ರವಾಗಬೇಕು ಮತ್ತು ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಆನಂದಸಿಂಗ್ ರಾಜೀನಾಮೆ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲಾ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ರಾಜೀನಾಮೆ ಕೊಡ್ತೇವಿ ಕೊಡ್ತೇವಿ ಅಂತಿದ್ರು ಈಗ ಕೊಟ್ಟಿದ್ದಾರೆ. ಆದರೆ ಬೇರೆಯವರು ರಾಜೀನಾಮೆ ನೀಡುವದಿಲ್ಲಾ ಎಂದು ಸಚಿವ ರಾಜಶೇಖರ್ ತಿಳಿಸಿದರು. ಸಮ್ಮೀಶ್ರ ಸರ್ಕಾರದ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತೆ ಅಷ್ಟಕ್ಕೆ ಸರ್ಕಾರ ಬೀಳುವದಿಲ್ಲಾ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ ಅವರು ಎಲ್ಲವನ್ನ ಸರಿಮಾಡುತ್ತಾರೆ ಎಂದು ಪಾಟೀಲ್ ತಿಳಿಸಿದರು. ಎಲ್ಲ ಪಕ್ಷಗಳಲ್ಲಿ ಅಸಮಾಧಾನ ಇದೆ. ಸರ್ಕಾರ ಸೇಪ್ ಇದೆ. ಅತೃಪ್ತಪನ್ನ ತೃಪ್ತ ಮಾಡಬೇಕು ಅಂದರೆ ಹಿರಿಯರಿಂದ ಸಚಿವ ಸ್ಥಾನ ಪಡೆದು ಕಿರಿಯರಿಗೆ ನೀಡಬಹುದು. ತಮ್ಮದು ಶಿಸ್ತಿನ ಪಕ್ಷ ಪಕ್ಷ ಯಾವ ತೀರ್ಮಾನ ತಗೆದುಕೊಳ್ಳುತ್ತೆ ಅದಕ್ಕೆ ಬದ್ದವಾಗಿರುತ್ತೇವೆ ಎಂದು ರಾಜಶೇಖರ ಪಾಟೀಲ್ ತಿಳಿಸಿದರು.
Look.........,
BYTE-01ರಾಜಶೇಖರ ಪಾಟೀಲ್, ಸಚಿವConclusion:KN_HVR_02_MINISTER_PATIL_SCRIPT_7202143
ಹೊಸಪೇಟಿ ಜಿಲ್ಲಾಕೇಂದ್ರವಾಗಬೇಕು ಮತ್ತು ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂದು ಆನಂದಸಿಂಗ್ ರಾಜೀನಾಮೆ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲಾ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ರಾಜೀನಾಮೆ ಕೊಡ್ತೇವಿ ಕೊಡ್ತೇವಿ ಅಂತಿದ್ರು ಈಗ ಕೊಟ್ಟಿದ್ದಾರೆ. ಆದರೆ ಬೇರೆಯವರು ರಾಜೀನಾಮೆ ನೀಡುವದಿಲ್ಲಾ ಎಂದು ಸಚಿವ ರಾಜಶೇಖರ್ ತಿಳಿಸಿದರು. ಸಮ್ಮೀಶ್ರ ಸರ್ಕಾರದ ಅಂದ ಮೇಲೆ ಅಸಮಾಧಾನ ಇದ್ದೇ ಇರುತ್ತೆ ಅಷ್ಟಕ್ಕೆ ಸರ್ಕಾರ ಬೀಳುವದಿಲ್ಲಾ. ಉಭಯ ಪಕ್ಷಗಳಲ್ಲಿ ಹಿರಿಯ ನಾಯಕರಿದ್ದಾರೆ ಅವರು ಎಲ್ಲವನ್ನ ಸರಿಮಾಡುತ್ತಾರೆ ಎಂದು ಪಾಟೀಲ್ ತಿಳಿಸಿದರು. ಎಲ್ಲ ಪಕ್ಷಗಳಲ್ಲಿ ಅಸಮಾಧಾನ ಇದೆ. ಸರ್ಕಾರ ಸೇಪ್ ಇದೆ. ಅತೃಪ್ತಪನ್ನ ತೃಪ್ತ ಮಾಡಬೇಕು ಅಂದರೆ ಹಿರಿಯರಿಂದ ಸಚಿವ ಸ್ಥಾನ ಪಡೆದು ಕಿರಿಯರಿಗೆ ನೀಡಬಹುದು. ತಮ್ಮದು ಶಿಸ್ತಿನ ಪಕ್ಷ ಪಕ್ಷ ಯಾವ ತೀರ್ಮಾನ ತಗೆದುಕೊಳ್ಳುತ್ತೆ ಅದಕ್ಕೆ ಬದ್ದವಾಗಿರುತ್ತೇವೆ ಎಂದು ರಾಜಶೇಖರ ಪಾಟೀಲ್ ತಿಳಿಸಿದರು.
Look.........,
BYTE-01ರಾಜಶೇಖರ ಪಾಟೀಲ್, ಸಚಿವ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.