ETV Bharat / state

ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಶೆಟ್ಟರ್ ನೇತೃತ್ವದ ತಂಡ.. ತಕ್ಷಣ ಪರಿಹಾರದ ಭರವಸೆ - ಜಗದೀಶ್​ ಶೆಟ್ಟರ್

ಹಾವೇರಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ನೇತೃತ್ವದ ತಂಡ ಭೇಟಿ ನೀಡಿದೆ.

ನೆರೆ ಪೀಡಿತ ಪ್ರದೇಶಗಳಿಗೆ ಜಗದೀಶ್ ಶೆಟ್ಟರ್ ಭೇಟಿ
author img

By

Published : Aug 9, 2019, 3:15 PM IST

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಾನಿ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದ ತಂಡ ಭೇಟಿ ನೀಡಿದೆ.

ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮುತ್ತಳ್ಳಿ, ವರದಾ ಹಳ್ಳಿ ಹಾಗೂ ಹಾನಗಲ್ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮೂವತ್ತು ವರ್ಷಗಳಲ್ಲಿ ಇಂತಹ ನೆರೆ ಹಾವಳಿ ಕಂಡಿರಲಿಲ್ಲ. ಸತತವಾಗಿ ಮಳೆ ಆಗುತ್ತಿರೋದನ್ನ ನೋಡಿರಲಿಲ್ಲ. ಹಾನಿಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ ಎಂದರು.

ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ..

ಅಲ್ಲದೆ ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ‌. ಸಿಎಂ ಯಡಿಯೂರಪ್ಪ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಸ ಮಾಡುತ್ತಿದ್ದಾರೆ. ಅಧಿಕಾರಿಗಳು ಕೂಡ ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಇತ್ತ ವರದಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಹಾನಗಲ್ ತಾಲೂಕಿನ ಶಾಡಗುಪ್ಪಿ, ವರ್ದಿ, ಹರವಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾವಿರಾರು ಎಕರೆ ಪ್ರದೇಶದ ಬೆಳೆ ನೀರು ಪಾಲಾಗಿದೆ. ಪ್ರವಾಹ ಹೆಚ್ಚುತ್ತಿರುವ ಕಾರಣ ಅಗತ್ಯ ವಸ್ತುಗಳನ್ನ ತೆಗೆದುಕೊಂಡು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಾನಿ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದ ತಂಡ ಭೇಟಿ ನೀಡಿದೆ.

ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮುತ್ತಳ್ಳಿ, ವರದಾ ಹಳ್ಳಿ ಹಾಗೂ ಹಾನಗಲ್ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮೂವತ್ತು ವರ್ಷಗಳಲ್ಲಿ ಇಂತಹ ನೆರೆ ಹಾವಳಿ ಕಂಡಿರಲಿಲ್ಲ. ಸತತವಾಗಿ ಮಳೆ ಆಗುತ್ತಿರೋದನ್ನ ನೋಡಿರಲಿಲ್ಲ. ಹಾನಿಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ ಎಂದರು.

ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ..

ಅಲ್ಲದೆ ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ‌. ಸಿಎಂ ಯಡಿಯೂರಪ್ಪ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಸ ಮಾಡುತ್ತಿದ್ದಾರೆ. ಅಧಿಕಾರಿಗಳು ಕೂಡ ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಇತ್ತ ವರದಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಹಾನಗಲ್ ತಾಲೂಕಿನ ಶಾಡಗುಪ್ಪಿ, ವರ್ದಿ, ಹರವಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾವಿರಾರು ಎಕರೆ ಪ್ರದೇಶದ ಬೆಳೆ ನೀರು ಪಾಲಾಗಿದೆ. ಪ್ರವಾಹ ಹೆಚ್ಚುತ್ತಿರುವ ಕಾರಣ ಅಗತ್ಯ ವಸ್ತುಗಳನ್ನ ತೆಗೆದುಕೊಂಡು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

Intro:ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ತುಂಬಿ ಹರಿತಿರೋ ನದಿಗಳು.
ಹಾನಿಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ ಭೇಟಿ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮುತ್ತಳ್ಳಿ, ವರದಾ ಹಳ್ಳಿ ಹಾಗೂ ಹಾನಗಲ್ ತಾಲೂಕಿನ ಗ್ರಾಮಗಳಿಗೆ ಭೇಟಿ.
ಭೇಟಿ ನಂತರ ಜಗದೀಶ ಶೆಟ್ಟರ ಹೇಳಿಕೆ.
ಮೂವತ್ತು ವರ್ಷಗಳಲ್ಲಿ ಇಂಥಾ ನೆರೆ ಹಾವಳಿ ಕಂಡಿರ್ಲಿಲ್ಲ.
ಸತತವಾಗಿ ಮಳೆ ಆಗ್ತಿರೋದನ್ನ ನೋಡಿರ್ಲಿಲ್ಲ.
ಹಾನಿಪೀಡಿತ ಪ್ರದೇಶಗಳಲ್ಲಿ ಈಗಾಗಲೆ ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ.
ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ‌.
ಸಿಎಂ ಯಡಿಯೂರಪ್ಪ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಸ ಮಾಡ್ತಿದ್ದಾರೆ.
ಅಧಿಕಾರಿಗಳು ಅಲರ್ಟ್ ಆಗಿ ಕೆಲಸ ಮಾಡ್ತಿದ್ದಾರೆ.
ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡೋ ಕೆಲಸ ಮಾಡ್ತಿದ್ದೇವೆ.Body:ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ತುಂಬಿ ಹರಿತಿರೋ ನದಿಗಳು.
ಹಾನಿಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ ಭೇಟಿ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮುತ್ತಳ್ಳಿ, ವರದಾ ಹಳ್ಳಿ ಹಾಗೂ ಹಾನಗಲ್ ತಾಲೂಕಿನ ಗ್ರಾಮಗಳಿಗೆ ಭೇಟಿ.
ಭೇಟಿ ನಂತರ ಜಗದೀಶ ಶೆಟ್ಟರ ಹೇಳಿಕೆ.
ಮೂವತ್ತು ವರ್ಷಗಳಲ್ಲಿ ಇಂಥಾ ನೆರೆ ಹಾವಳಿ ಕಂಡಿರ್ಲಿಲ್ಲ.
ಸತತವಾಗಿ ಮಳೆ ಆಗ್ತಿರೋದನ್ನ ನೋಡಿರ್ಲಿಲ್ಲ.
ಹಾನಿಪೀಡಿತ ಪ್ರದೇಶಗಳಲ್ಲಿ ಈಗಾಗಲೆ ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ.
ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ‌.
ಸಿಎಂ ಯಡಿಯೂರಪ್ಪ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಸ ಮಾಡ್ತಿದ್ದಾರೆ.
ಅಧಿಕಾರಿಗಳು ಅಲರ್ಟ್ ಆಗಿ ಕೆಲಸ ಮಾಡ್ತಿದ್ದಾರೆ.
ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡೋ ಕೆಲಸ ಮಾಡ್ತಿದ್ದೇವೆ.Conclusion:ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ತುಂಬಿ ಹರಿತಿರೋ ನದಿಗಳು.
ಹಾನಿಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ ಭೇಟಿ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮುತ್ತಳ್ಳಿ, ವರದಾ ಹಳ್ಳಿ ಹಾಗೂ ಹಾನಗಲ್ ತಾಲೂಕಿನ ಗ್ರಾಮಗಳಿಗೆ ಭೇಟಿ.
ಭೇಟಿ ನಂತರ ಜಗದೀಶ ಶೆಟ್ಟರ ಹೇಳಿಕೆ.
ಮೂವತ್ತು ವರ್ಷಗಳಲ್ಲಿ ಇಂಥಾ ನೆರೆ ಹಾವಳಿ ಕಂಡಿರ್ಲಿಲ್ಲ.
ಸತತವಾಗಿ ಮಳೆ ಆಗ್ತಿರೋದನ್ನ ನೋಡಿರ್ಲಿಲ್ಲ.
ಹಾನಿಪೀಡಿತ ಪ್ರದೇಶಗಳಲ್ಲಿ ಈಗಾಗಲೆ ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ.
ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ‌.
ಸಿಎಂ ಯಡಿಯೂರಪ್ಪ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಸ ಮಾಡ್ತಿದ್ದಾರೆ.
ಅಧಿಕಾರಿಗಳು ಅಲರ್ಟ್ ಆಗಿ ಕೆಲಸ ಮಾಡ್ತಿದ್ದಾರೆ.
ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡೋ ಕೆಲಸ ಮಾಡ್ತಿದ್ದೇವೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.